• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

ಪ್ರತಿಧ್ವನಿ by ಪ್ರತಿಧ್ವನಿ
May 26, 2023
in ಕರ್ನಾಟಕ
0
ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​
Share on WhatsAppShare on FacebookShare on Telegram

ಬೆಂಗಳೂರು : ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಬೇಕಾದ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಪೂರೈಸಲು ಕೇವಲ ಒಂದು ತಿಂಗಳ ಹಿಂದೆ ಆರಂಭಗೊಂಡ ಕಂಪನಿಗೆ ಅಲ್ಪಾವಧಿ ಗುತ್ತಿಗೆ ನೀಡಿದ್ದಕ್ಕಾಗಿ ಸಿದ್ದಾಪುರ ಠಾಣಾ ಪೊಲೀಸರು ಬಿಬಿಎಂಪಿಯ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ADVERTISEMENT


ಮೈ ಹೋಮ್ಸ್ ಈವೆಂಟ್ಸ್ ಕಂಪನಿಯ ಮಾಲೀಕ ಚಂದ್ರಕುಮಾರ್ ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದೇ ಸಂಸ್ಥೆಯು ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಮತ್ತೊಂದು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.ವೆಬ್​​ಕಾಸ್ಟಿಂಗ್​​ ಟೆಂಡರ್​ನಲ್ಲಿ ಭಾಗವಹಿಸುವಾಗ ಆ ಕಂಪನಿಯು ಸಾರ್ವತ್ರಿಕ ಚುನಾವಣೆ ಹಾಗೂ 2 ವಿಧಾನಸಭಾ ಚುನಾವಣೆಗಳಲ್ಲಿ ವೆಬ್​ಕಾಸ್ಟಿಂಗ್​​​ ಮಾಡಿದ ಕನಿಷ್ಟ ಅನುಭವ ಹೊಂದಿರಬೇಕು. ಆದರೆ ಈ ಕಂಪನಿಯು ಹೊಸದು ಅಲ್ಲದೇ ಈ ರೀತಿಯ ಯಾವುದೇ ಅರ್ಹತೆ ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

Tags: Assembly electionsBBMP officialsgeneral electionPolicepoll contractprivate company over fraudulent poll contract
Previous Post

H.D Kumaraswamy | ಕಾಂಗ್ರೆಸ್‌ನವರಿಗೆ ಈಗ ರಾಷ್ಟ್ರಪತಿಗಳ ಮೇಲೆ ಪ್ರೀತಿ ಬಂದಿದೆ ; ಮಾಜಿ ಸಿಎಂ HDK

Next Post

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

Related Posts

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
February 10, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ಸ್ಥಳದಲ್ಲಿ ಬಹಳ ಚುರುಕಾಗಿರುತ್ತೀರಿ ಮತ್ತು ಕಠಿಣವಾದ ಕೆಲಸಗಳನ್ನು ಸುಲಭವಾಗಿ ಮುಗಿಸುತ್ತೀರಿ. ಹಣಕಾಸಿನ ವಿಚಾರದಲ್ಲಿ ಹಿರಿಯರ ಸಲಹೆ ಕೇಳುವುದು...

Read moreDetails
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ICCT20WC: ಇಟಲಿ ಮಣಿಸಿದ ಸ್ಕಾಟ್ಲೆಂಡ್‌ಗೆ ರೋಚಕ ಗೆಲುವು..!

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

February 9, 2026
Next Post
BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada