• Home
  • About Us
  • ಕರ್ನಾಟಕ
Saturday, November 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

ಪ್ರತಿಧ್ವನಿ by ಪ್ರತಿಧ್ವನಿ
May 26, 2023
in ಕರ್ನಾಟಕ
0
ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​
Share on WhatsAppShare on FacebookShare on Telegram

ಬೆಂಗಳೂರು : ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಬೇಕಾದ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಪೂರೈಸಲು ಕೇವಲ ಒಂದು ತಿಂಗಳ ಹಿಂದೆ ಆರಂಭಗೊಂಡ ಕಂಪನಿಗೆ ಅಲ್ಪಾವಧಿ ಗುತ್ತಿಗೆ ನೀಡಿದ್ದಕ್ಕಾಗಿ ಸಿದ್ದಾಪುರ ಠಾಣಾ ಪೊಲೀಸರು ಬಿಬಿಎಂಪಿಯ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ADVERTISEMENT


ಮೈ ಹೋಮ್ಸ್ ಈವೆಂಟ್ಸ್ ಕಂಪನಿಯ ಮಾಲೀಕ ಚಂದ್ರಕುಮಾರ್ ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದೇ ಸಂಸ್ಥೆಯು ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಮತ್ತೊಂದು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.ವೆಬ್​​ಕಾಸ್ಟಿಂಗ್​​ ಟೆಂಡರ್​ನಲ್ಲಿ ಭಾಗವಹಿಸುವಾಗ ಆ ಕಂಪನಿಯು ಸಾರ್ವತ್ರಿಕ ಚುನಾವಣೆ ಹಾಗೂ 2 ವಿಧಾನಸಭಾ ಚುನಾವಣೆಗಳಲ್ಲಿ ವೆಬ್​ಕಾಸ್ಟಿಂಗ್​​​ ಮಾಡಿದ ಕನಿಷ್ಟ ಅನುಭವ ಹೊಂದಿರಬೇಕು. ಆದರೆ ಈ ಕಂಪನಿಯು ಹೊಸದು ಅಲ್ಲದೇ ಈ ರೀತಿಯ ಯಾವುದೇ ಅರ್ಹತೆ ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

Tags: Assembly electionsBBMP officialsgeneral electionPolicepoll contractprivate company over fraudulent poll contract
Previous Post

H.D Kumaraswamy | ಕಾಂಗ್ರೆಸ್‌ನವರಿಗೆ ಈಗ ರಾಷ್ಟ್ರಪತಿಗಳ ಮೇಲೆ ಪ್ರೀತಿ ಬಂದಿದೆ ; ಮಾಜಿ ಸಿಎಂ HDK

Next Post

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

Related Posts

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!
Top Story

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

by ಪ್ರತಿಧ್ವನಿ
November 14, 2025
0

ಪಾಟ್ನಾ: ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬಿಹಾರ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು,  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್‌ ನಂಬರ್‌ ದಾಟಿ ಭರ್ಜರಿ ಗೆಲುವು...

Read moreDetails

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

November 14, 2025

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

November 14, 2025
Next Post
BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

Please login to join discussion

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!
Top Story

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

by ಪ್ರತಿಧ್ವನಿ
November 14, 2025
Top Story

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

by ಪ್ರತಿಧ್ವನಿ
November 14, 2025
Top Story

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 14, 2025
ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು
Top Story

ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು

by ಪ್ರತಿಧ್ವನಿ
November 14, 2025
Top Story

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

November 14, 2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada