• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈದ್ಗಾ ಮೈದಾನದಲ್ಲಿ ಖಾಕಿ ಸರ್ಪಗಾವಲು, ಸಿಸಿಟಿವಿ ಕಟ್ಟೆಚ್ಚರ : ಸಚಿವ ಆರ್ ಅಶೋಕ್ 

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ಕರ್ನಾಟಕ
0
ಈದ್ಗಾ ಮೈದಾನದಲ್ಲಿ ಖಾಕಿ ಸರ್ಪಗಾವಲು, ಸಿಸಿಟಿವಿ ಕಟ್ಟೆಚ್ಚರ : ಸಚಿವ ಆರ್ ಅಶೋಕ್ 
Share on WhatsAppShare on FacebookShare on Telegram

ಕೊನೆಗೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಾಡಲು ಕ್ಷಣಗಣನೆ ಶುರುವಾಗಿದೆ. ವಿವಾದದ ಉತ್ತುಂಗದಲ್ಲಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಈಗ ಕಂದಾಯ ಇಲಾಖೆಯ ತೆಕ್ಕೆಯಲ್ಲಿದೆ. ಹೀಗಾಗಿ ಇದೇ ಮೊದಲ ಬಾರಿಗೆ ಇಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯುತ್ತಿದ್ದು, ಇಂದು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಭದ್ರತೆ ಪರಿಶೀಲನೆ ನಡೆಸಿದರು.

ADVERTISEMENT

ಯಾವ ಸಂಘ ಸಂಸ್ಥೆಗಳಿಗೂ ಇಲ್ಲ ಅವಕಾಶ.. ಸರ್ಕಾರದಿಂದಲೇ ಅದ್ದೂರಿ ಕಾರ್ಯಕ್ರಮ

ಹಿಂದೂ ಪರ ಸಂಘಟನೆಗಳು ಅದ್ಯಾವಾಗ ಇದು ಬಿಬಿಎಂಪಿ ಮೈದಾನ, ವಕ್ಫ್ ಬೋರ್ಡ್ ಜಾಗ ಅಲ್ಲ ಅಂತ ವಾದ ಆರಂಭಿಸಿತೋ ಆಗಿಂದಲೇ ಚಾಮರಾಜಪೇಟೆ ಈದ್ಗಾ ಮೈದಾನ ರಾಜ್ಯದ ಜನತೆಯ ಗಮನ ಸೆಳೆಯೆತು. ಚಾಮರಾಜಪೇಟೆ ನಾಗರೀಕರು ಕೂಡ ಇದಕ್ಕೆ ಕೈ ಜೋಡಿಸದ ಬೆನ್ನಲ್ಲೇ ವಿವಾದ ಮತ್ತಷ್ಟು ಜಟಿಲಾವಯ್ತು‌. ಅದಾಗಿ ಹಲವು ದಿನಗಳ ವಿಚಾರಣೆಯ ಬಳಿಕ ವಿವಾದಿತ ಮೈದಾನವನ್ನು ಬಿಬಿಎಂಪಿ ಕಂದಾಯ ಇಲಾಖೆಗೆ ವರ್ಗಾಯಿಸಿ, ಕಂದಾಯ ಇಲಾಖೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಆದೇಶ ಮಾಡಿತು. ಅಲ್ಲಿಗೆ ಈ ವಿವಾದ ಸರ್ಕಾರದ ಹತೋಟಿಗೆ ಬಂತು‌. ಹೀಗಾಗಿ ಬಹಳ‌ ಗೊಂದಲಗೊಂಡಿದ್ದ ಈ ಪ್ರಕರಣ ಬಹಳ ಸ್ಪಷ್ಟವಾಗಿ ಇದೀಗ ಈ ವಿವಾದಿತ ಮೈದಾನದಲ್ಲಿ ಸ್ವತಃ ಸರ್ಕಾರವೇ ಮುಂದೆ ನಿಂತು ಆಗಸ್ಟ್ 15ಕ್ಕೆ ಧ್ವಜಾರೋಹಣ ಮಾಡಲು ಮುಂದಾಗಿದೆ. ಅಲ್ಲಿಗೆ ಎಲ್ಲಾ ಸಂಘ ಸಂಸ್ಥೆಗಳ ರೋಷಾವೇಷ ತಣ್ಣಗಾಗಿದೆ.

ವಿವಾದದ ಕೇಂದ್ರ ಬಿಂದು ಚಾಮರಾಜಪೇಟೆ ಈದ್ಗಾ ಮೈದಾನಲ್ಲಿ ರಾರಾಜಿಸಲಿದೆ ತ್ರಿವರ್ಣ ಧ್ವಜ

ಆಗಸ್ಟ್ 15ರಂದು ಚಾಮರಾಜಪೇಟೆಯ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಕಂದಾಯ ಇಲಾಖೆಯ ಕಾರ್ಯದರ್ಶಿ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಜೊತೆಗೆ ರಾಷ್ಟ್ರ ಗೀತೆ ಹಾಗೂ ನಾಡ ಗೀತೆಯೂ ಮೊಳಗಲಿದೆ. ಈ ಕಾರ್ಯಕ್ರಮಕ್ಕೆ 500 ಶಾಲಾ ಮಕ್ಕಳು, 200 ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಸಂಘಟನೆ, ಸಂಸ್ಥೆ ಎಂಬ ಬೇಧಭಾವವಿಲ್ಲದೆ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರೆ ನೀಡಲಾಗಿದೆ. ಧ್ವಜಾರೋಹಣದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.

 

ವಿವಾದಿತ ಮೈದಾನಕ್ಕೆ ಖಾಕಿ ಸರ್ಪಗಾವಲು.. ಸಿಸಿಟಿವಿ ಕಟ್ಟೆಚ್ಚರ 

ಇನ್ನು ಮೈದಾನದಕ್ಕೆ ನಗರ ಪೊಲೀಸ್ ಇಲಾಖೆ ಬಿಗಿ ಬಂದೋ ಬಸ್ತ್ ಒದಗಿಸಿದೆ. ಮೈದಾನದ ಸುತ್ತ ಬ್ಯಾರಿಕೇಡ್ ಹಾಕಲಾಗಿದೆ. ಮೈದಾನದ ನಾಲ್ಕೂ ಮೂಲೆಯಲ್ಲೂ ksrp ತುಕಡಿ ನಿಯೋಜನೆ ಮಾಡಲಾಗಿದೆ. ಜೊತೆಗೆ ಮೈದಾನದ ಸುತ್ತ ಅಲ್ಲಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ, ಹೆಚ್ಚಿನ ನಿಗಾ ಇಡಲಾಗಿದೆ. ಜೊತೆಗೆ ಮೈದಾನದ ಸುತ್ತಲಿರುವ ಎತ್ತರದ ಕಟ್ಟಡಗಳ ಮೇಲೆ ಸಿಬ್ಬಂದಿಗಳ ನೇಮಕಮಾಡಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲು ಪೊಲೀಸ್ ಇಲಾಖೆ ತೀರ್ಮಾನಿಸಿದೆ. ಅಲ್ಲಗೆ ರಾಷ್ಟ್ರ ಧ್ವಜಕ್ಕೆ ಅಗೌರವ ತರುವ ರೀತಿಯಲ್ಲಿ ಸಾರ್ವಜನಿಕರು ನಡೆದುಕೊಂಡರೆ ಅಂಥವರನ್ನು ನೇರವಾಗಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ಎಚ್ಚರಿಕೆ ಕೊಡಲಾಗಿದೆ. ಒಟ್ಟಾರೆ ಚಾಮರಾಜಪೇಟೆ ಈದ್ಗಾ ಮೈದಾನ ಹಲವು ತಿರುವು ಮುರುವುಗಳನ್ನು ಕಂಡು ಇದೀಗ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಂದು ನಿಂತಿದೆ‌. ಆಗಸ್ಟ್ 15ರ ಸಂಭ್ರಮಾಚರಣೆ ಯಾವುದೇ ಅಡೆತಡೆಗಳು ಇಲ್ಲದೆ ನಡೆಯಲಿ ಅಂತ ಖಾಕಿ ಹಗಲು ರಾತ್ರಿ ಎಚ್ಚೆತ್ತುಕೊಂಡು ಕೂತಿದೆ.

ReplyForward

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

Next Post

ಕೋರ್ಟ್‌ ಆವರಣದಲ್ಲೇ ಕುತ್ತಿಗೆ ಕೊಯ್ದು ಪತ್ನಿ ಕೊಂದ ಪತಿ!

Related Posts

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
0

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ "ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"...

Read moreDetails

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025
Next Post
ಕೆಜಿಎಫ್-‌2 ಸಿನಿಮಾ ವೀಕ್ಷಿಸುವಾಗ ಶೂಟೌಟ್! ಯುವಕನಿಗೆ ಗಾಯ

ಕೋರ್ಟ್‌ ಆವರಣದಲ್ಲೇ ಕುತ್ತಿಗೆ ಕೊಯ್ದು ಪತ್ನಿ ಕೊಂದ ಪತಿ!

Please login to join discussion

Recent News

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada