• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂತೋಷ್ ಪಾಟೀಲ್ ಸಾವಿನ ತನಿಖೆಗೆ ಪೊಲೀಸ್‌ ತಂಡಗಳ ರಚನೆ !

ಪ್ರತಿಧ್ವನಿ by ಪ್ರತಿಧ್ವನಿ
April 15, 2022
in ಇದೀಗ
0
ಸಂತೋಷ್ ಅತ್ಮಹತ್ಯೆ ಪ್ರಕರಣ; ಸಚಿವ ಸಂಪುಟದಿಂದ ಈಶ್ವರಪ್ಪ ವಜಾ ಸಾಧ್ಯತೆ
Share on WhatsAppShare on FacebookShare on Telegram

ಸಚಿವ ಕೆ.ಸ್.ಈಶ್ವರಪ್ಪ ವಿರು ದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಶಂಕಿತ ಸಾವಿನ ನಂತರ ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಟ್ಟು ಬಂಧನಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತದ್ದಾರೆ. ಅತ್ತಇಂದು (ಶುಕ್ರವಾರ ) ಸಂಜೆ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದು, ಇತ್ತ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ತನಿಖೆಗೆ ಪೊಲೀಸರು ತಂಡಗಳನ್ನು ರಚಿಸಿದ್ದಾರೆ.

ADVERTISEMENT

ಉಡುಪಿ ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಮಲ್ಪೆ ಸಿಪಿಐ ಶರಣಗೌಡ ಪಾಟೀಲ್ ಮತ್ತು ಬ್ರಹ್ಮಾವರ ಸಿಪಿಐ ಅನಂತಪದ್ಭಾನಾಭ ಅವರು ತನಿಖೆಯ ಭಾಗವಾಗಿದ್ದಾರೆ.

ತನಿಖೆಯ ಭಾಗವಾಗಿ ಪೊಲೀಸರು ಮೃತರ ಸ್ನೇಹಿತರಾದ ಪ್ರಶಾಂತ್ ಶೆಟ್ಟಿ ಮತ್ತು ಸಂತೋಷ್ ಮಡಿಕೇರಿ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಅವರ ಹೇಳಿಕೆಗಳನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದ್ಧಾರೆ.

ಪ್ರಕರಣದಲ್ಲಿ ಹೆಸರಿಸಲಾದ ಚುನಾಯಿತ ಪ್ರತಿನಿಧಿಯ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ, ಒಂದು ತಂಡವನ್ನು ಬೆಳಗಾವಿಗೆ ಕಳುಹಿಸಲಾಗಿದ್ದು, ಇನ್ನೊಂದು ತಂಡವು ತನಿಖೆಯ ತಾಂತ್ರಿಕ ಅಂಶಗಳನ್ನು ಪರಿಶೀಲಿಸುತ್ತದೆ. ಡಸ್ಟ್ಬಿನ್ನಲ್ಲಿ ಸಿಕ್ಕ ವಿಷದ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬಾಟಲಿ ಮತ್ತು ಖರೀದಿಸಿದ ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ. ವಾಟ್ಸಾಪ್ ಸಂದೇಶಗಳನ್ನು ಸಹ ಪರಿಶೀಲಿಸಲಾಗುತ್ತದೆ.

ಎರಡು ಮೂರು ದಿನಗಳಲ್ಲಿ ಎಫ್ಎಸ್ಎಲ್ ವರದಿ ಬರುವ ನಿರೀಕ್ಷೆ ಇದೆ. ತಂಡವು ಕೊಠಡಿ ಮತ್ತು ಕಾರಿನಿಂದ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.

Tags: BJPCongress Partyinvestigationsuicideಈಶ್ವರಪ್ಪಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಂತೋಷ್‌ ಪಾಟೀಲ್‌ಸಿದ್ದರಾಮಯ್ಯ
Previous Post

JNUನಲ್ಲಿ ಕೇಸರಿ ಬಣ್ಣಕ್ಕೆ ಅವಮಾನಿಸಿದರೆ ಸರಿ ಇರಲ್ಲ : ಹಿಂದೂ ಪರ ಸಂಘಟನೆಗಳಿಂದ ಎಚ್ಚರಿಕೆ ರವಾನೆ! 

Next Post

ರಾಜೀನಾಮೆಗೂ ಮುನ್ನ ದಿಢೀರ್‌ 29 ಪಿಡಿಒ ವರ್ಗಾವಣೆ ಮಾಡಿದ ಕೆಎಸ್‌ ಈಶ್ವರಪ್ಪ!

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ನಾನೇನು ತಪ್ಪು ಮಾಡಿಲ್ಲ:‌ ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ

ರಾಜೀನಾಮೆಗೂ ಮುನ್ನ ದಿಢೀರ್‌ 29 ಪಿಡಿಒ ವರ್ಗಾವಣೆ ಮಾಡಿದ ಕೆಎಸ್‌ ಈಶ್ವರಪ್ಪ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada