• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in ಇತರೆ / Others
0
7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ ರೂ. ದರೋಡೆ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಆರೋಪಿತ ಕಾನ್ಸ್ ಟೇಬಲ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಬುಧವಾರ ಮಧ್ಯಾಹ್ನ ಡೈರಿ ಸರ್ಕಲ್ ಬಳಿ ನಡೆದಿದ್ದ ಎಟಿಎಂ ವಾಹನದ ದರೋಡೆ ಸಂಬಂಧ ದಕ್ಷಿಣ ವಿಭಾಗ ಪೊಲೀಸರು ಒಟ್ಟು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ದರೋಡೆಗೆ ಈತನ ಮಾಸ್ಟರ್ ಮೈಂಡ್, ಈತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎನ್ನಲಾಗ್ತಿದೆ.

ಬೆಂಗಳೂರಲ್ಲಿ 7 ಕೋಟಿ ದರೋಡೆ​: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು - Kannada News |  Bengaluru 7 Crore Robbery, Information Suggests Accused Are in Tirupati |  TV9 Kannada

ಇನ್ನು ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದನಂತೆ. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಈತನನ್ನ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

dk : ಡಿಕೆ ಟೀಮ್ ದೆಹಲಿಗೆ, ಖರ್ಗೆ ಬೆಂಗಳೂರಿಗೆ.. ರೋಚಕ ಘಟ್ಟ ತಲುಪಿದ ಕುರ್ಚಿ ಆಟ #pratidhvani

ಅತ್ತ ರಾಬರಿಗೆ ಬಳಸಿದ್ದ ಕಾರು ಆಂದ್ರದ ಚಿತ್ತೂರಿನಲ್ಲಿ ಪತ್ತೆಯಾಗಿದೆ‌‌. ಉ.ಪ್ರದೇಶ ನಂಬರ್ ಪ್ಲೇಟ್ ಬಳಸಿ ದರೋಡೆಕೋರರು ಇದೇ ಕಾರಿನಲ್ಲಿ ಎಸ್ಕೇಪ್ ಆಗಿದ್ದರು ಅನ್ನೋದು ಗೊತ್ತಾಗಿದೆ‌. ಆದರೆ ಚಿತ್ತೂರು ಮಾರ್ಗವಾಗಿ ತೆರಳುತ್ತಿದ್ದಾಗ ಪೊಲೀಸರ ವಶಕ್ಕೆ ಪಡೆದಿದ್ದು, ಹಣ ಮಾತ್ರ ಈ ಕಾರಿನಲ್ಲಿ ಪತ್ತೆಯಾಗಿಲ್ಲ.

 

Tags: bangalore atm robberybangalore policebangalore robbery case
Previous Post

ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಬೆಂಬಲಿಗರ ಮಹತ್ವದ ಮೀಟಿಂಗ್

Next Post

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

Related Posts

ಮೂರು ಮದುವೆಯ ಮೇಘಶ್ರಿ ವಿರುದ್ಧ FIR
ಇತರೆ / Others

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

by ಪ್ರತಿಧ್ವನಿ
January 15, 2026
0

ಬೆಂಗಳೂರು: ಮೂರು ಮದುವೆಯಾಗಿ ಮೂರನೇ ಗಂಡನ ಮೇಲೆ ದೌರ್ಜನ್ಯದ ಆರೋಪ ಮಾಡಿದ್ದ ಮೇಘಶ್ರೀ ವಿರುದ್ದ FIR ದಾಖಲಾಗಿದೆ‌. ಪತಿ ಮಂಜುನಾಥ್ ದೂರಿನ ಹಿನ್ನಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಟೆಕ್ಕಿ ಯುವತಿ ಸಾವಿಗೆ ರೋಚಕ ತಿರುವು: ಪಕ್ಕದ ಮನೆಯಲ್ಲೇ ಇದ್ದ ಹಂತಕ..!

ಟೆಕ್ಕಿ ಯುವತಿ ಸಾವಿಗೆ ರೋಚಕ ತಿರುವು: ಪಕ್ಕದ ಮನೆಯಲ್ಲೇ ಇದ್ದ ಹಂತಕ..!

January 12, 2026
Next Post
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada