• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in ಇತರೆ / Others
0
7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ ರೂ. ದರೋಡೆ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಆರೋಪಿತ ಕಾನ್ಸ್ ಟೇಬಲ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಬುಧವಾರ ಮಧ್ಯಾಹ್ನ ಡೈರಿ ಸರ್ಕಲ್ ಬಳಿ ನಡೆದಿದ್ದ ಎಟಿಎಂ ವಾಹನದ ದರೋಡೆ ಸಂಬಂಧ ದಕ್ಷಿಣ ವಿಭಾಗ ಪೊಲೀಸರು ಒಟ್ಟು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ದರೋಡೆಗೆ ಈತನ ಮಾಸ್ಟರ್ ಮೈಂಡ್, ಈತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎನ್ನಲಾಗ್ತಿದೆ.

ಬೆಂಗಳೂರಲ್ಲಿ 7 ಕೋಟಿ ದರೋಡೆ​: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು - Kannada News |  Bengaluru 7 Crore Robbery, Information Suggests Accused Are in Tirupati |  TV9 Kannada

ಇನ್ನು ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದನಂತೆ. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಈತನನ್ನ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

dk : ಡಿಕೆ ಟೀಮ್ ದೆಹಲಿಗೆ, ಖರ್ಗೆ ಬೆಂಗಳೂರಿಗೆ.. ರೋಚಕ ಘಟ್ಟ ತಲುಪಿದ ಕುರ್ಚಿ ಆಟ #pratidhvani

ಅತ್ತ ರಾಬರಿಗೆ ಬಳಸಿದ್ದ ಕಾರು ಆಂದ್ರದ ಚಿತ್ತೂರಿನಲ್ಲಿ ಪತ್ತೆಯಾಗಿದೆ‌‌. ಉ.ಪ್ರದೇಶ ನಂಬರ್ ಪ್ಲೇಟ್ ಬಳಸಿ ದರೋಡೆಕೋರರು ಇದೇ ಕಾರಿನಲ್ಲಿ ಎಸ್ಕೇಪ್ ಆಗಿದ್ದರು ಅನ್ನೋದು ಗೊತ್ತಾಗಿದೆ‌. ಆದರೆ ಚಿತ್ತೂರು ಮಾರ್ಗವಾಗಿ ತೆರಳುತ್ತಿದ್ದಾಗ ಪೊಲೀಸರ ವಶಕ್ಕೆ ಪಡೆದಿದ್ದು, ಹಣ ಮಾತ್ರ ಈ ಕಾರಿನಲ್ಲಿ ಪತ್ತೆಯಾಗಿಲ್ಲ.

 

Tags: bangalore atm robberybangalore policebangalore robbery case
Previous Post

ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಬೆಂಬಲಿಗರ ಮಹತ್ವದ ಮೀಟಿಂಗ್

Next Post

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

Related Posts

7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ
ಇತರೆ / Others

7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

by ಪ್ರತಿಧ್ವನಿ
November 20, 2025
0

ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ಕಲ್ಯಾಣನಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಉಳಿದ ಆರೋಪಿಗಳ ಸುಳಿವು ಪೊಲೀಸರಿಗೆ...

Read moreDetails
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

November 18, 2025
Next Post
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

Recent News

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada