• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ನಿಂದ ರಾಜಕೀಯ ದ್ವೇಷ.. JDS ಕಾರ್ಯಕರ್ತರಿಗೆ ಕಿರುಕುಳ..

ಕೃಷ್ಣ ಮಣಿ by ಕೃಷ್ಣ ಮಣಿ
March 15, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ನಿಂದ ರಾಜಕೀಯ ದ್ವೇಷ.. JDS ಕಾರ್ಯಕರ್ತರಿಗೆ ಕಿರುಕುಳ..
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ದ್ವೇಷ ಜೋರಾಗಿದೆ. ಕಾಂಗ್ರೆಸ್​ನಿಂದ ಜೆಡಿಎಸ್ ಕಾರ್ಯಕರ್ತರಿಗೆ ತೊಂದರೆ ನೀಡಲಾಗ್ತಿದೆ ಎಂದು ಕೆ.ಆರ್​ ಪೇಟೆ ಶಾಸಕ ಹೆಚ್.ಟಿ.ಮಂಜು ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಲಿಕ್ಕರ್ ಲಾಬಿಗಳಿಂದ ಜೆಡಿಎಸ್ ಕಾರ್ಯಕರ್ತರಿಗೆ ತೊಂದರೆ ಕೊಡಲಾಗಿದೆ. ಕಾನೂನು ಬದ್ಧವಾಗಿ CL-7 ಗೆ ಅರ್ಜಿ ಸಲ್ಲಿಸಿದರೂ ರಿಜೆಕ್ಟ್ ಮಾಡಲಾಗ್ತಿದೆ. ಎಲ್ಲಾ ಇಲಾಖೆಯಿಂದ ಕ್ಲಿಯರ್ CL-7 ಗೆ NOC ಆಗಿದ್ದರು, ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದಿದ್ದಾರೆ.

ADVERTISEMENT

ಕೆ.ಆರ್​ ಪೇಟೆ ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅವಕಾಶ ನೀಡದಂತೆ ಒತ್ತಡ ಹೇರಿದ್ದು, ಜೆಡಿಎಸ್ ಕಾರ್ಯಕರ್ತರೆಂದು ಅವಕಾಶ ನೀಡದ ಅಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ದ ಶಾಸಕ ಹೆಚ್.ಟಿ ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಂದರ್ ಎಂಬ ಯುವಕ ತನ್ನ ತಂದೆ ಮಹೇಶ್ ಹೆಸರಲ್ಲಿ CL-7 ಗೆ ಅರ್ಜಿ ಹಾಕಿದ್ದಾರೆ. ಕೋಟಿ ಖರ್ಚು ಮಾಡಿ ಬಿಲ್ಡಿಂಗ್ ಕಟ್ಟಿ, ಅರ್ಜಿ ಹಾಕಿದರೂ ಅನುಮತಿ ಸಿಕ್ಕಿಲ್ಲ ಯಾಕೆ ಎಂದು ಮಂಡ್ಯದ ಅಬಕಾರಿ ಕಚೇರಿಗೆ ಭೇಟಿ ನೀಡಿದ ಶಾಸಕ ಹೆಚ್.ಟಿ.ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಉಪ ಆಯುಕ್ತ ಡಾ. ಆರ್ ನಾಗಶಯನ ಅವರಿಗೆ ಮನವಿ ಕೊಟ್ಟ ಶಾಸಕ ಮಂಜು, ಸ್ಥಳೀಯರಿಗೆ ಲಿಕ್ಕರ್ ಲಾಬಿಗಳಿಂದ ತೊಂದರೆಯಾಗ್ತಿದೆ. ನಿಯಮಾನುಸಾರವಾಗಿ CL7 ಗೆ ಅನುಮತಿ ಕೋರಿದ್ದರು. ತಾಲ್ಲೂಕಿನಲ್ಲಿ ನಿಯಮ ಬಾಹಿರವಾಗಿ ಲಿಕ್ಕರ್ ಲಾಬಿ ನಡೆಯುತ್ತಿದೆ. ಇದರ ಬಗ್ಗೆ ಕೆ.ಡಿ.ಪಿ ಸಭೆಯಲ್ಲೂ ಚರ್ಚಿಸಿ ಡಿಸಿ ಗಮನಕ್ಕೂ ತರಲಾಗಿದೆ.
ಕಾನೂನು ಬದ್ದವಾಗಿ ಅರ್ಜಿ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸುತ್ತಿಲ್ಲ. ಅಬಕಾರಿ ಇಲಾಖೆ ಮಾಡುವ ಕೆಲಸವನ್ನು ನಾವೇ ಮಾಡಿ ಕಮಿಷನರ್ ಹಾಗೂ ಡಿಸಿಗೆ ವಿಡಿಯೋ, ಆಡಿಯೋ ಸಹಿತ ಮನವಿ ಕೊಟ್ಟಿದ್ದೇವೆ. ಆದರೆ ಇದುವರೆಗೆ ಯಾವ ಕ್ರಮವಹಿಸಿಲ್ಲ ಎಂದಿದ್ದಾರೆ.

ಸುಂದರ್ ಎಂಬ ಯುವಕ ತಂದೆ ಮಹೇಶ್ ಹೆಸರಲ್ಲಿ CL7 ಗೆ ಅರ್ಜಿ ಹಾಕಿ ಒಂದೂವರೆ ಕೋಟಿ ಖರ್ಚು ಮಾಡಿ ಬಿಲ್ಡಿಂಗ್ ಕಟ್ಟಿದ್ದಾರೆ. ಕಾನೂನು ಬದ್ದವಾಗಿದ್ದರು ಅವರಿಗೆ ಲೈಸೆನ್ಸ್ ಕೊಟ್ಟಿಲ್ಲ. ಬಡ್ಡಿ ಕಟ್ಟಲಾಗದೆ ಅವರ ಕುಟುಂಬ ವಿಷ ಕುಡಿಯುವ ಪರಿಸ್ಥಿತಿ ಇದೆ. ಜೆಡಿಎಸ್ ಕಾರ್ಯಕರ್ತನೆಂದ ಅಧಿಕಾರಿಗಳು ಅವಕಾಶ ಕೊಡ್ತಿಲ್ಲ. ಜೆಡಿಎಸ್ ಕಾರ್ಯಕರ್ತರು ಯಾರು ವ್ಯವಹಾರ ಮಾಡುವಂತೆ ಇಲ್ವಾ..? ಜೆಡಿಎಸ್ ಕಾರ್ಯಕರ್ತರು ಅನ್ನೋ ಕಾರಣಕ್ಕೆ ತೊಂದರೆ ಕೊಡ್ತಿದ್ದಾರೆ. ಎಲ್ಲರಿಗೂ CL-7 ಗೆ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ಮುಖಂಡನ ಮಾತನ್ನ ರಾಜ್ಯಮಟ್ಟದಲ್ಲಿ ಸಚಿವರು ಕೇಳ್ತಾರಂತೆ. ಸರ್ಕಾರ ಎಲ್ಲಿಗೆ ಹೋಗಿ ನಿಂತಿದೆ..? ಇಂತಹ ಕೆಟ್ಟ ವ್ಯವಸ್ಥೆ ಯಾಕೆ..? ಇದೇ ರೀತಿ ಮುಂದುವರಿದರೆ ಈಬಗ್ಗೆ ಮುಂದೆ ದೊಡ್ಡ ಹೋರಾಟ ಮಾಡ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಿರಿಯ ಸಾಹಿತಿ ಡಾ ಪಂಚಾಕ್ಷರಿ ಇನ್ನಿಲ್ಲ.. ಸಿಎಂ ಸಂತಾಪ

Next Post

Pradeep Eshwar : ರಾಜ್ಯದಲ್ಲಿ ಇರೋದು ನಿಮ್ಮಪ್ಪನ ಸರ್ಕಾರ ಇಲ್ಲ.. ಸಿದ್ದರಾಮಯ್ಯನ ಸರ್ಕಾರ..

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
Pradeep Eshwar : ರಾಜ್ಯದಲ್ಲಿ ಇರೋದು ನಿಮ್ಮಪ್ಪನ ಸರ್ಕಾರ ಇಲ್ಲ.. ಸಿದ್ದರಾಮಯ್ಯನ ಸರ್ಕಾರ..

Pradeep Eshwar : ರಾಜ್ಯದಲ್ಲಿ ಇರೋದು ನಿಮ್ಮಪ್ಪನ ಸರ್ಕಾರ ಇಲ್ಲ.. ಸಿದ್ದರಾಮಯ್ಯನ ಸರ್ಕಾರ..

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada