Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಈ ಚುನಾವಣೆ ಗುಜರಾತ್‌ ಭವಿಷ್ಯವನ್ನ ನಿರ್ಧರಿಸಲಿದೆ : ಪ್ರಧಾನಿ ಮೋದಿ

ಪ್ರತಿಧ್ವನಿ

ಪ್ರತಿಧ್ವನಿ

November 24, 2022
Share on FacebookShare on Twitter

ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ಚುನಾವಣೆ ಮುಂದಿನ 25 ವರ್ಷಗಳ ಕಾಲ ಗುಜರಾತ್‌ ಭವಿಷ್ಯವನ್ನ ನಿರ್ಧರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಶಬರಿಮಲೆ ಯಾತ್ರೆಗೆ ತೆರಳಿದ್ದ ಬಾಲಕಿ ಸಾವು

ಪ್ರಜಾಪ್ರಭುತ್ವ ಸಂವಿಧಾನ ಮತ್ತು ಮಾನವ ಹಕ್ಕುಗಳು : ನಾ ದಿವಾಕರ ಅವರ ಬರಹ

ಮೌಲ್ವಿ ವಿಷಯ ಕೆಣಕಿ ‘ಟೋಪಿ’ಯಲ್ಲಿ ತಗಲಾಕ್ಕೊಂಡ ಯತ್ನಾಳ್..!

ಗುರುವಾರ ಭನಸ್‌ಕಾಂತ ಜಿಲ್ಲೆಯ ಪಾಲನ್‌ಪುರದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಡಬಲ್‌ ಇಂಜಿನ ಸರ್ಕಾರವು ಈಗಾಗಲೇ ಗುಜರಾತ್‌ನಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನ ಮಾಡಿದೆ. ಈ ಚುನಾವಣೆಯೂ ಯಾರು ಗೆಲ್ಲುತ್ತಾರೆ ಅಥವಾ ಸೋಲುತ್ತಾರೆ ಎಂದಲ್ಲ ಇದು ಗುಜರಾತ್‌ನ ಮುಂದಿನ 25 ವರ್ಷಗಳ ಭವಿಷ್ಯವನ್ನ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮ, ಹೈನುಗಾರಿಕೆ, ನೀರಿನ ಸಮಸ್ಯೆ, ಕರೆಂಟ್‌, ಪೌಷ್ಠಿಕಾಂಶದ ಕೊರತೆಗಳನ್ನು ಅತಿ ಕಡಿಮೆ ಸಮಯದಲ್ಲಿ ನೀಗಿಸಲು ಪ್ರಯತ್ನಿಸಿದ್ದೇವೆ ಮತ್ತು ಭನಸ್‌ಕಾಂತ ಜಿಲ್ಲೆಯಲ್ಲಿ ತಲೆದೂರಿದ ನೀರು ಹಾಗೂ ವಿದ್ಯುತ್‌ ಸಮಸ್ಯೆಯನ್ನ ಹೋಗಲಾಡಿಸಿದ್ದೇವೆ ಮತ್ತು 20-25 ವರ್ಷದ ಯುವಕರಿಗೆ ಹಿಂದೆ ಇದ್ದ ಪರಿಸ್ಥಿತಿ ಬಗ್ಗೆ ಗೊತ್ತಿಲ್ಲಾ ಎಂದು ಹೇಳಿದ್ದಾರೆ.

182 ಸದಸ್ಯಬಲದ ಗುಜರಾತ್‌ ವಿಧಾನಸಭೆಗೆ ಡಿಸೆಂಬರ್‌ 1 ಹಾಗೂ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್‌ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಗುಜರಾತ್‌ ವಿಧನಾಸಭಾ ಚುನಾವಣಾ ಫಲಿತಾಂಶ 2017
RS 500
RS 1500

SCAN HERE

Pratidhvani Youtube

«
Prev
1
/
6248
Next
»
loading
play
M Lakshman Press Meet: ರಾಜ್ಯದಲ್ಲಿ ಬರ ಪರಿಸ್ಥಿತಿಯಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ.
play
M Lakshman Press Meet: ರಾಜ್ಯದಲ್ಲಿ ಬರ ಪರಿಸ್ಥಿತಿಯಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ.
«
Prev
1
/
6248
Next
»
loading

don't miss it !

ಶಬರಿಮಲೆ ಯಾತ್ರೆಗೆ ತೆರಳಿದ್ದ ಬಾಲಕಿ ಸಾವು
ದೇಶ

ಶಬರಿಮಲೆ ಯಾತ್ರೆಗೆ ತೆರಳಿದ್ದ ಬಾಲಕಿ ಸಾವು

by Prathidhvani
December 10, 2023
ವಿನೋದ್ ರಾಜ್ ಗೆ ಮದುವೆ ಆಗಿದೆಯಾ? ಆ ದಾಖಲೆಯಲ್ಲೇನಿದೆ?ಲೀಲಾವತಿಯವರೇ ಹೇಳಿದ್ರಾ ಸತ್ಯ..?
ಸಿನಿಮಾ

ವಿನೋದ್ ರಾಜ್ ಗೆ ಮದುವೆ ಆಗಿದೆಯಾ? ಆ ದಾಖಲೆಯಲ್ಲೇನಿದೆ?ಲೀಲಾವತಿಯವರೇ ಹೇಳಿದ್ರಾ ಸತ್ಯ..?

by Prathidhvani
December 8, 2023
Ram Mandir: ರಾಮಮಂದಿರ ಉದ್ಘಾಟನೆ – ಉದ್ಯಮಿಗಳು, ಕರಸೇವಕರ ಕುಟುಂಬಸ್ಥರಿಗೆ ಆಹ್ವಾನ
Top Story

Ram Mandir: ರಾಮಮಂದಿರ ಉದ್ಘಾಟನೆ – ಉದ್ಯಮಿಗಳು, ಕರಸೇವಕರ ಕುಟುಂಬಸ್ಥರಿಗೆ ಆಹ್ವಾನ

by Prathidhvani
December 7, 2023
ರೇವಂತ್ ರೆಡ್ಡಿಗೆ ತೆಲಂಗಾಣ ಸಿಎಂ ಪಟ್ಟ : ನಾಳೆಯೇ ಪ್ರಮಾಣ ವಚನ!?
ದೇಶ

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ‘ರೇವಂತ್ ರೆಡ್ಡಿ’ ಆಯ್ಕೆ : ಕಾಂಗ್ರೆಸ್ ಘೋಷಣೆ

by Prathidhvani
December 5, 2023
ಏಕಾಏಕಿ ಧರೆಗುರುಳಿದ ಬೃಹತ್ ಮೊಬೈಲ್ ಟವರ್..!
ಇದೀಗ

ಏಕಾಏಕಿ ಧರೆಗುರುಳಿದ ಬೃಹತ್ ಮೊಬೈಲ್ ಟವರ್..!

by Prathidhvani
December 8, 2023
Next Post
ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಪ್ರಧಾನಿಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಕುಸಿಯುತ್ತದೆ : ಸುಪ್ರೀಂ

ಪ್ರಧಾನಿಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಕುಸಿಯುತ್ತದೆ : ಸುಪ್ರೀಂ

ಸಚಿವ ಸುಧಾಕರ್‌ಗೆ ಸಮನ್ಸ್‌ ಜಾರಿ ಮಾಡಿದ ವಿಶೇಷ ನ್ಯಾಯಾಲಯ

ಸಚಿವ ಸುಧಾಕರ್‌ಗೆ ಸಮನ್ಸ್‌ ಜಾರಿ ಮಾಡಿದ ವಿಶೇಷ ನ್ಯಾಯಾಲಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist