• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನ್ಯೂಜಿಲೆಂಡ್​ ವಿರುದ್ಧ ಟೀಂ ಇಂಡಿಯಾ ಗೆಲ್ಲಲಿ ಎಂದು ಪೂಜೆ..

ಪ್ರತಿಧ್ವನಿ by ಪ್ರತಿಧ್ವನಿ
March 9, 2025
in ಇದೀಗ, ಕರ್ನಾಟಕ, ಕ್ರೀಡೆ, ದೇಶ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಭಾರತ ಹಾಗೂ ನ್ಯೂಜಿಲೆಂಡ್​ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ನಾಡಿನಾದ್ಯಂತ ಭಾರತ ಗೆಲ್ಲಲಿ ಎಂದು ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಮುಳುಗಡೆ ನಗರಿ ಬಾಗಲಕೋಟೆಯಲ್ಲಿ ಟೀಂ ಇಂಡಿಯಾಗೆ ಅಭಿಮಾನಿಗಳು ಶುಭ ಹಾರೈಕೆ ಮಾಡಿದ್ದಾರೆ.. ಟೀಂ ಇಂಡಿಯಾ ಗೆಲುವಿಗಾಗಿ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.

ADVERTISEMENT

ಕರವೇ ಪ್ರವೀಣ್ ಶಟ್ಟಿ ಬಣದಿಂದ ಟೀಂ ಇಂಡಿಯಾ ಗೆಲುವಿಗಾಗಿ ಪೂಜೆ ನೆರವೇರಿಸಲಾಗಿದೆ.. ಜೈ ಹೋ ಇಂಡಿಯಾ, ಗೆದ್ದು ಬಾ ಇಂಡಿಯಾ, ಆಲ್ ದಿ ಬೆಸ್ಟ್ ಇಂಡಿಯಾ ಎಂದು ಜನರು ಜಯಘೋಷ ಮಾಡಿದ್ದಾರೆ.. ಇಂದು ಇಂಡೋ-ಕಿವೀಸ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತವೇ ಗೆಲ್ಲಬೇಕು ಎಂದು ಕ್ರಿಕೆಟ್​ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.. ಬಾಗಲಕೋಟೆ ವಿದ್ಯಾಗಿರಿಯ ಕಾಶಿ ವಿಶ್ವನಾಥನ ದೇಗುಲದಲ್ಲಿ ಭಾರತ ತಂಡದ ಗೆಲುವಿಗಾಗಿ ಪೂಜೆ ಸಲ್ಲಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಬೇಕು ಎಂದು ಹುಬ್ಬಳ್ಳಿಯಲ್ಲಿ ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ವಿಶೇಷ ಪೂಜೆ ನೆರವೇರಿಸಲಾಗಿದೆ. ಹುಬ್ಬಳ್ಳಿಯ ಸಾಯಿ ಬಾಬಾ ಮಂದಿರದಲ್ಲಿ ಪೂಜೆ ಮಾಡಿದ್ದು, ಭಾರತ – ನ್ಯೂಜಿಲೆಂಡ್ ನಡುವೆ ನಡೆಯಲಿರುವ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗೆದ್ದು ಬಾ ಭಾರತ ಎಂದು ಘೋಷಣೆ ಕೂಗಿದ್ದಾರೆ. ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿದ್ದು, ಬ್ಯಾಟ್ ಹಾಗೂ ಬಾಲ್ ಹಿಡಿದು ಪೂಜೆ ಸಲ್ಲಿಕೆ ಮಾಡಿದ್ದು ವಿಶೇಷ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾವಳಿ ಭಾರತ ಗೆಲ್ಲಬೇಕು ಎಂದು ಕಲಬುರಗಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಾರತ್ ಚಾಂಪಿಯನ್ ಟ್ರೋಫಿ ಗೆಲ್ಲಲಿ ಅಂತ ಕಲಬುರ್ಗಿಯ ದೇವಲ್ ಗಣಗಾಪುರದಲ್ಲಿ ಅರ್ಚಕರಿಂದ ವಿಶೇಷ ಪೂಜೆ ಮಾಡಲಾಗಿದೆ. ಗಣಗಾಪುರದ ನಿರ್ಗುಣ ಮಠದಲ್ಲಿ ವಿಶೇಷ ಪೂಜೆ ನಡೆದಿದ್ದು, ಭಾರತ ಚಾಂಪಿಯನ್ ಟ್ರೋಫಿ ಗೆಲ್ಲಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. 5 ಕ್ಕೂ ಹೆಚ್ಚು ಜನ ಅರ್ಚಕರು ಪೂಜೆ ನೆರವೇರಿಸಿದ್ದಾರೆ. ದೇವಲ ಗಾನಗಾಪುರದಲ್ಲಿ ಇರುವ ದತ್ತಾತ್ರೇಯ ದೇವಸ್ಥಾನದಲ್ಲಿ ಜನರು ವಿಶೇಷವಾಗಿ ಪೂಜೆ ಸಲ್ಲಿಸಿ ಭಾರತಕ್ಕೆ ಶುಭ ಕೋರಿದ್ದಾರೆ.

ಇಂದಿನ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಹಾಸನದಲ್ಲೂ ಭಾರತದ ಗೆಲುವಿಗಾಗಿ ಅಭಿಮಾನಿಗಳ ಹಾರೈಸಿದ್ದಾರೆ. ಕಳೆದ ಎಲ್ಲಾ ಪಂದ್ಯಗಳನ್ನ ಭಾರತ ಗೆದ್ದಿದೆ. ಎಲ್ಲಾ‌ ಆಟಗಾರರೂ ಚನ್ನಾಗಿ ಆಟ ಆಡುತ್ತಿದ್ದಾರೆ. ಇಂದಿನ ಪಂದ್ಯದಲ್ಲೂ ಭಾರತ ಗೆದ್ದೇ ಗೆಲ್ಲುತ್ತೆದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ ಅಭಿಮಾನಿಗಳು.

ವಿಜಯಪುರದಲ್ಲೂ ಕ್ರಿಕೆಟ್​ ಅಭಿಮಾನಿಗಳು ಪೂಜೆ ನೆರವೇರಿಸಿದ್ದಾರೆ. ಭಾರತ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಪಿ ಫೈನಲ್​ ಪಂದ್ಯದಲ್ಲಿ ಗೆಲ್ಲಬೇಕು ಎಂದು ಭಾರತ ತಂಡಕ್ಕೆ‌ ಶುಭ ಕೋರಿದ ಕ್ರೀಡಾಪಟುಗಳು, ವಿದ್ಯಾರ್ಥಿಗಳು. ಜೊತೆಗೆ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿರುವ ಟೀ ಇಂಡಿಯಾ ಫೈನಲ್​ ಪಂದ್ಯದಲ್ಲೂ ಗೆಲುವಿನ ದಡ ಸೇರುತ್ತದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

Tags: cricket player india namecricket team indiaget ready for indian captain virat kohliindia innings highlights todayindia newsindia vs australiaindia vs australia finalindia vs new zealandindia vs new zealand highlightsindia vs new zealand wickets highlightsindia vs pakistanindia vs pakistan asia cup 2022indian cricketer ka naamindian cricketers with their wifeindian sports honour awardsTeam India
Previous Post

IND v/s NZ ಚಾಂಪಿಯನ್ಸ್ ಟ್ರೋಫಿ 2025 ಫೈನಲ್.!

Next Post

ಸಮುದಾಯದ ಬಜೆಟ್​ ಎಂದವರಿಗೆ ಶರಣ್​ ಪ್ರಕಾಶ್​ ಚಾಟಿ..

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಸಮುದಾಯದ ಬಜೆಟ್​ ಎಂದವರಿಗೆ ಶರಣ್​ ಪ್ರಕಾಶ್​ ಚಾಟಿ..

ಸಮುದಾಯದ ಬಜೆಟ್​ ಎಂದವರಿಗೆ ಶರಣ್​ ಪ್ರಕಾಶ್​ ಚಾಟಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada