• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ “1990 s” ಚಿತ್ರದ ಇಂಪಾದ ಗೀತೆ* .

ಪ್ರತಿಧ್ವನಿ by ಪ್ರತಿಧ್ವನಿ
February 2, 2025
in ಸಿನಿಮಾ
0
ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ “1990 s” ಚಿತ್ರದ ಇಂಪಾದ ಗೀತೆ* .
Share on WhatsAppShare on FacebookShare on Telegram

ಸದ್ಯದಲ್ಲೇ ಬಿಡುಗಡೆಯಾಗಲಿದೆ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ. .

ADVERTISEMENT

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ “ಮಳೆ ಹನಿಯೆ” ಎಂಬ ಹಾಡು ಇತ್ತೀಚಿಗೆ ಬಿಡಯಾಗಿದೆ. ಹಿರಿಯ ಕಲಾ ನಿರ್ದೇಶಕ ಕನಕರಾಜ್ ಈ ಹಾಡನ್ನು ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ಮನಮೋಹಕ ಹಾಡಿಗೆ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“1990”s ಚಿತ್ರ ಮೊದಲೆ ಹೇಳಿದಂತೆ 90 ರ ಕಾಲಘಟ್ಟದ ಪ್ರೇಮ ಕಥಾನಕ.‌ ಈ ಚಿತ್ರದಲ್ಲಿ ಮಹಾರಾಜ ಅವರು ಸಂಗೀತ ನೀಡಿರುವ ಎಲ್ಲಾ ಹಾಡುಗಳು ಅದ್ಭುತವಾಗಿದೆ. ಇಂದು ಬಿಡುಗಡೆಯಾಗಿರುವ ” ಮಳೆ ಹನಿಯೆ” ಹಾಡನ್ನು ಚಿತ್ರ ಅವರ ಧ್ವನಿಯಲ್ಲಿ ಕೇಳುವುದೆ ಸೊಗಸು. ಹಾಡು ಬಿಡುಗಡೆಯಾಗಿರುವುದರಿಂದ ಸಂಗೀತ ನಿರ್ದೇಶಕರೆ ಹೆಚ್ಚು ಮಾತನಾಡಲಿ ಎಂದರು ನಿರ್ದೇಶಕ ಸಿ.ಎಂ.ನಂದಕುಮಾರ್.

ಮನಸ್ಸು ಮಲ್ಲಿಗೆ ಕ್ರಿಯೇಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಿರುವ ನವಿರಾದ ಪ್ರೇಮಕಥೆ “1990”s ಚಿತ್ರದಿಂದ ಮಲ್ಲಿಗೆಯಂತಹ ಹಾಡೊಂದು ಬಿಡುಗಡೆಯಾಗಿದೆ. ನಮ್ಮ ಚಿತ್ರವನ್ನು ನೋಡಿ. ಪ್ರೋತ್ಸಾಹ ನೀಡಿ. ನಾನು ಈ ಚಿತ್ರದ ನಿರ್ಮಾಪಕರಲ್ಲೊಬ್ಬ ಹಾಗೂ ನಾಯಕಿಯ ತಂದೆಯ ಪಾತ್ರಧಾರಿಯೂ ಹೌದು. ಎಂದರು ಅರುಣ್ ಕುಮಾರ್.

ಇಂದು ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ “ಮಳೆ ಹನಿಯೇ” ಹಾಡು,‌ ಗಾಯಕಿ ಚಿತ್ರ ಅವರು ಕೇವಲ ಮೂರು ಗಂಟೆಗಳ ಕಾಲದಲ್ಲಿ ಹಾಡಿ ಮುಗಿಸಿರುವ ಹಾಡು ಎಂದು ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಮಹಾರಾಜ ಮಾಹಿತಿ ನೀಡಿದರು.

ನಾಯಕ ಅರುಣ್, ನಾಯಕಿ ರಾಣಿ ವರದ್, ಛಾಯಾಗ್ರಾಹಕ ಹಾಲೇಶ್,
ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಹಾಗೂ ವಿತರಕ ರಮೇಶ್ 1990″ s ಬಗ್ಗೆ ಮಾತನಾಡಿದರು.

Previous Post

‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ

Next Post

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada