• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸತತ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಬೃಹತ್ ಗುಂಡಿಗಳ ಕಾರುಬಾರು; ಒಂದೇ ಕಡೆ ಹತ್ತಾರು ರಸ್ತೆ ಗುಂಡಿಗಳು

ಕರ್ಣ by ಕರ್ಣ
September 9, 2022
in ಕರ್ನಾಟಕ
0
ಸತತ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಬೃಹತ್ ಗುಂಡಿಗಳ ಕಾರುಬಾರು; ಒಂದೇ ಕಡೆ ಹತ್ತಾರು ರಸ್ತೆ ಗುಂಡಿಗಳು
Share on WhatsAppShare on FacebookShare on Telegram

ನರಕ ಎಲ್ಲಿದೆ ಅಂದ್ರೆ ಬೆಂಗಳೂರಿನ ರಸ್ತೆಗಳಲ್ಲಿದೆ ಎನ್ನಬಹುದು. ಅಷ್ಟರ ಮಟ್ಟಿಗೆ ಬೆಂಗಳೂರಿನ ರಸ್ತೆಗಳು ಅದ್ವಾನವಾಗಿ ಹೋಗಿದೆ. ನಗರದ ಪುಟ್ಟೇನಹಳ್ಳಿ ಜಂಕ್ಷನ್ ನಲ್ಲಿ ಗುಂಡಿಗಳದ್ದೇ ಕಾರುಬಾರು. ಜೊತೆಗೆ ಮಳೆಯೂ ಸುರಿಯುತ್ತಿರುವುದರಿಂದ ಗುಂಡಿಗಳೆಲ್ಲಾ ನೀರು ತುಂಬಿ ಹೊಂಡಗಳಾಗಿವೆ.

ADVERTISEMENT

ಇದು ಜೆಪಿನಗರದ 6ನೇ ಹಂತದ ಪುಟ್ಟೇನಹಳ್ಳಿ ಜಂಕ್ಷನ್ ನ ಸದ್ಯದ ಸ್ಥಿತಿ. ಈ ಜಂಕ್ಷನ್ ನಲ್ಲಿ ಓಡಾಡುವ ವಾಹನಗಳಿಗಿಂತ ಇಲ್ಲಿ ಬಿದ್ದಿರುವ ಗುಂಡಿಗಳೇ ಹೆಚ್ಚಿದೆ. ಅಷ್ಟರ ಮಟ್ಟಿಗೆ ಈ ಜಂಕ್ಷನ್ ಸಂಪೂರ್ಣ ಗುಂಡಿ ಮಯವಾಗಿದೆ. ಹೆಜ್ಜೆ ಹೆಜ್ಜೆಗೂ ಪಾಟ್ ಹೋಲ್ ಗಳು ಬಿದ್ದಿವೆ. ವಾಹನ ಡ್ರೈವ್ ಮಾಡಲು ಸವಾರರು ಹರಸಾಹಸ ಪಡುತ್ತಿದ್ದಾರೆ. ಮಳೆಯೂ ಸಾಥ್ ಕೊಟ್ಟಿರುವುದರಿಂದ ಗುಂಡಿಯಲ್ಲಾ ಮಳೆ ನೀರು ತುಂಬಿ ಹೊಂಡ ಹಳ್ಳಗಳಂತಾಗಿದೆ. ಕಾರ್ ಸವಾರರೇ ಈ ರಸ್ತೆಯಲ್ಲಿ ಓಡಾಡಲು ಹಿಂಜರಿಯುವಂತ ದುಸ್ಥಿತಿ ಸೃಷ್ಟಿಯಾಗಿದೆ. 

ಹೇಳಿಕೇಳಿ ಕನ್ನದ ಸ್ಟಾರ್ ನಟನ ಮನೆಗೆ ಇಲ್ಲಿಂದ ಕೇವಲ 50 ಮೀಟರ್ ದೂರ ಮಾತ್ರ. ಬೈಕ್ ಹಾಗೂ ಸ್ಕೂಟರ್ ಗಳ ಗಾಲಿ ಗುಂಡಿಗೆ ಬಿದ್ದು ಎದ್ದು ಬರುವಷ್ಟರಲ್ಲಿ ಸವಾರರ ಸೊಂಟ ಮುರಿದು ಬಿದ್ದೇ ಹೋಯ್ತೇನೋ ಎನ್ನುವಷ್ಟರಮಟ್ಟಿಗಿದೆ ಇಲ್ಲಿನ ರಣಗುಂಡಿಗಳು. ಈ ಪುಟ್ಟೇನಹಳ್ಳಿ ರಿಂಗ್ ರಸ್ತೆ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್. ಒಮ್ಮೆ ಈ ಗುಂಡಿ ಕಾರು ಇಳಿದರೆ ಕಾರಿನ ಬೋನೆಟ್ ಕಿತ್ತುಬರುತ್ತಿದೆ. ದಿನಕ್ಕೆ ಐದಾರು ಬಾರಿಯಾದರೂ ಸಣ್ಣ ಪುಟ್ಟ ಅಪಾಯಗಳಿಲ್ಲದ ದಿನವಿಲ್ಲವಂತೆ ಇಲ್ಲಿ. 

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ಮಹಿಳೆಯರಿಗೆ ಈ ಜಂಕ್ಷನ್ ಸವಾಲಾಗಿ ನಿಂತಿದೆ.‌ ಒಂದೇ ಕಡೆ ಹತ್ತಾರು ರಣ ಗುಂಡಿಗಳಿದ್ದರೂ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯ ಮುಂದುವರೆಸಿದ್ದಾರೆ. ಮಳೆ ನೀರು ತುಂಬಿ ಹೊಂಡ, ಹಳ್ಳಗಳಂತಾಗಿರುವ ಪಾಟ್ ಹೋಲ್ಸ್ ಮುಚ್ಚದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.‌ ಆ ಭಗವಂತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಒಳ್ಳೆ ಬುದ್ಧಿ ಕೊಡಲಿ ಎಂದು ಬೈಕ್ ಸವಾರ ನಾಗರಾಜ್ ಅಧಿಕಾರಿಗಳ ಬೇಜವಾಬ್ದಾರಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಒಟ್ಟಾರೆ ಶೂನ್ಯ ಸಹನೆ ಜಂಕ್ಷನ್ ಅನ್ನೋ ಬೋರ್ಡ್ ರೀತಿ ಶೂನ್ಯ ರಸ್ತೆಗುಂಡಿಗಳ ಜಂಕ್ಷನ್ ಎನ್ನುವ ಬೋರ್ಡ್ ಒಮ್ಮೆ ನೋಡುವ ಆಸೆ ಎನ್ನುತ್ತಿದ್ದಾರೆ. ಇದೀಗಲೇ ರಸ್ತೆ ಗುಂಡಿಗಳಿಗೆ ಸಾಲು ಸಾಲು ಜೀವಗಳು ಚೆಲ್ಲಿದರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವಂತೆ ನಡೆದುಕೊಳ್ಳುತ್ತಿದ್ದಾರೆ.‌

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಿಲ್ಲಿ ಡಿಸಿಎಂ ಸಿಸೋಡಿಯಾರನ್ನು ಬಂಧಿಸಲು ಒತ್ತಡ – ಸಿಬಿಐ ಅಧಿಕಾರಿ ಆತ್ಮಹತ್ಯೆ? ಸಿಬಿಐ ಹೇಳಿದ್ದೇನು?

Next Post

ತೂಕ ಹೆಚ್ಚಿಸಿಕೊಂಡ ಗಜಪಡೆ; ಅರ್ಜುನ ಎಂದಿನಂತೆ ಮೊದಲು 

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ತೂಕ ಹೆಚ್ಚಿಸಿಕೊಂಡ ಗಜಪಡೆ; ಅರ್ಜುನ ಎಂದಿನಂತೆ ಮೊದಲು 

ತೂಕ ಹೆಚ್ಚಿಸಿಕೊಂಡ ಗಜಪಡೆ; ಅರ್ಜುನ ಎಂದಿನಂತೆ ಮೊದಲು 

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada