• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ವಿದೇಶ
0
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು
Share on WhatsAppShare on FacebookShare on Telegram

ಇಸ್ಲಮಾಬಾದ್: ಭಾರತದ ಹೃದಯ ಭಾಗ ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ ಸಂಭವಿಸಿದ ಮರು ದಿನವೇ ಪಾಕಿಸ್ತಾನದಲ್ಲಿಯೂ ಭಾರೀ ಪ್ರಮಾಣದ ಸ್ಫೋಟವೊಂದು ಸಂಭವಿಸಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಜಿ -11 ಸೆಕ್ಟರ್‌ನಲ್ಲಿರುವ ಕೋರ್ಟ್ ಕಾಂಪ್ಲೆಕ್ಸ್​​ನಲ್ಲಿ ಇಂದು ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ADVERTISEMENT

ನ್ಯಾಯಾಲಯದ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಸ್ಫೋಟ ಸಂಭವಿಸಿದ್ದು, 12 ಜನರು ಸಾವನ್ನಪ್ಪಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಜನಸಂದಣಿಯಿದ್ದ ಪ್ರದೇಶದಲ್ಲಿ ನಿಗೂಢವಾಗಿ ಸಂಭವಿಸಿದ ಈ ಸ್ಫೋಟದಲ್ಲಿ ಅನೇಕರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಸ್ಫೋಟವು ಭಯೋತ್ಪಾದಕ ದಾಳಿ ಎಂದು ಶಂಕಿಸಲಾಗುತ್ತಿದ್ದು, ಪಾಕಿಸ್ತಾನದ ಪ್ರಮುಖ ಪ್ರದೇಶಗಳಲ್ಲಿ, ಜನಸಂದಣಿ ಸ್ಥಳಗಳಲ್ಲಿ, ಪ್ರವಾಸೋದ್ಯಮ ಸ್ಥಳಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಸ್ಫೋಟದ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳು ಸುದ್ದಿ ಹಂಚಿಕೊಂಡಿದ್ದು, ಅಧೀಕೃತ ಮಾಹಿತಿಗಳು ಇನ್ನಷ್ಟೇ ಹೊರ ಬೀಳಬೇಕಿದೆ.

Tags: Bomb blastdelhi car blastPakistan
Previous Post

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

Next Post

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada