• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್ ಸಂಘರ್ಷದ ನಡುವೆ ರಾಜ್ಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ!

ಕರ್ಣ by ಕರ್ಣ
February 21, 2022
in ಕರ್ನಾಟಕ
0
ಹಿಜಾಬ್ ಸಂಘರ್ಷದ ನಡುವೆ ರಾಜ್ಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ!
Share on WhatsAppShare on FacebookShare on Telegram

ಹಿಜಾಬ್ ವಿವಾದದ (Hijab Row) ನಡುವೆಯೇ ಇಂದಿನಿಂದ ಪಿಯು ಪ್ರಯೋಗಿಕ ಪರೀಕ್ಷೆ (PU practical exam) ಅರಂಭಗೊಂಡಿದೆ. ಈಗಾಗಲೇ ಪ್ರಾಕ್ಟಿಕಲ್ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿರೋ ಪದವಿ ಪೂರ್ವ ಶಿಕ್ಷಣ ಇಲಾಖೆ, ಎಕ್ಸಾಂ ಬರೆಯದೆ ಇದ್ರೆ ಮತ್ತೆ ಪ್ರಾಕ್ಟಿಕಲ್ ಪರೀಕ್ಷೆ ಇರೋದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ADVERTISEMENT

ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಮೂರು ದಿನಗಳು ತಡವಾಗಿ ಪರೀಕ್ಷೆ ಆರಂಭ!

ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಬಗೆಹರಿಯದೇ ಕೋರ್ಟ್ ಕಟಕಟೆಯಲ್ಲೇ ಇದೆ. ಹೀಗಾಗಿ ಕೊರೋನಾ ರೀತಿಯಲ್ಲೇ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿ ಇಟ್ಟಂತಾಗಿತ್ತು. ಅದಾಗಿ ಕೋರ್ಟ್ ಶಾಲೆ ಕಾಲೇಜು ಆರಂಭಿಸಲು ಸೂಚನೆ ಕೊಟ್ಟಿತ್ತು. ಹಾಗೆ ಕಾಲೇಜು ಆರಂಭಿಸಿ, ಇದೀಗ ಇಂದಿನಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಿಜಾಬ್ ಸಂಘರ್ಷದ ನಡುವೆಯೇ ಪ್ರಾಯೋಗಿ ಪರೀಕ್ಷೆ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 25ರ ಒಳಗಾಗಿ ಪ್ರಾಕ್ಟಿಕಲ್ ಎಕ್ಸಾಂ ಮುಗಿಸಲು ಕಾಲೇಜುಗಳಿಗೆ ಇಲಾಖೆ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಕಾರಣಕ್ಕೂ ಹಿಜಾಬ್ ಅಥವಾ ಕೆಸರಿ ಶಾಲು ಧರಿಸಿ ಬರುವರಿಗೆ ಪರೀಕ್ಷೆಗೆ ಅನುಮತಿ ಇರುವುದಿಲ್ಲ.ಕಾಲೇಜು ಅವರಣಕ್ಕೆ ವಿದ್ಯಾರ್ಥಿ ಹೊರತುಪಡಿಸಿ ಬೇರೆ ಯಾರಿಗೂ ಅವಕಾಶ ಇಲ್ಲ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದಲೇ ಪ್ರಯೋಗಿಕ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಗೆ ಹಾಜರಾಗಲು ಇಲಾಖೆ ಹೇಳಿದೆ.

ಇನ್ನು ಎಲ್ಲೆಡೆಯಂತೆ ಮಲ್ಲೇಶ್ವರದ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಆರಂಭಗೊಂಡಿದೆ. ಈ ವೇಳೆ ಮಾದ್ಯಮಗಳಿಗೆ ಮಾತನಾಡಿದ ಮಲ್ಲೇಶ್ವರ ಸರ್ಕಾರಿ ಪಿಯು ಕಾಲೇಜ್ ಪ್ರಾಂಶುಪಾಲ ರತ್ನಾಕರ ಶೆಟ್ಟಿ, ಇಂದಿನಿಂದ ಪ್ರಾಯೋಗಿಕ ಪರೀಕ್ಷೆ ಪ್ರಾರಂಭವಾಗಿದೆ. ಭೌತಶಾಸ್ತ್ರ ವಿಷಯದ ಪ್ರಯೋಗಿಕ ಪರೀಕ್ಷೆ ನಡೆಯುತ್ತಿದೆ. ಒಟ್ಟು ಮೂರು ಕಾಲೇಜ್ ವಿದ್ಯಾರ್ಥಿಗಳು ನಮ್ಮ ಕಾಲೇಜ್ ನಲ್ಲೆ ಪರೀಕ್ಷೆ ಎದುರಿಸುತ್ತಿದ್ದಾರೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕೋರ್ಟ್ ಆದೇಶ ಪಾಲನೆ ಮಾಡುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆಯಂತೆ ಬಂದು ಪರೀಕ್ಷೆಗೆ ಹಾಜರಾಗಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಆಗಿಲ್ಲ, ಮಕ್ಕಳು ಕೋರ್ಟ್ ಆದೇಶ ಪಾಲನೆ ಮಾಡುತ್ತಿದ್ದಾರೆ ಎಂದರು.

ಪ್ರಾಯೋಗಿಕ ಪರೀಕ್ಷೆ ಗೈರಾದರೆ ಸಮಸ್ಯೆ ಏನು?

ಪಿಯು ಪ್ರಾಯೋಗಿಕ ಪರೀಕ್ಷೆ ಗೈರಾದರೆ ಪ್ರಾಯೋಗಿಕ ಅಂಕ ಸಿಗುವುದಿಲ್ಲ. ಥಿಯೇರಿಯ 70 ಅಂಕಗಳಿಗೆ ಮಾತ್ರ ಪರೀಕ್ಷೆ ಎದುರಿಸಬೇಕು. ಉರ್ತಿಣವಾಗಲು ಥಿಯೇರಿ ಪರೀಕ್ಷೆಯಲ್ಲಿ 70 ಅಂಕಕ್ಕೆ 35 ಅಂಕ ಪಡೆಯಬೇಕು. CET ಪರೀಕ್ಷೆ ಎದುರಿಸಬೇಕು ಅಂದ್ರೆ ಕನಿಷ್ಠ 45 ಅಂಕ ಪಡೆದಿರಬೇಕು. ಥಿಯೇರಿ 70 ಅಂಕಗಳಲ್ಲಿಯೇ 45 ಅಂಕ ಪಡೆದ್ರೆ ಮಾತ್ರ CET ಗೆ ಅವಕಾಶ. ಶೈಕ್ಷಿಕಣ ಭವಿಷ್ಯದ ದೃಷ್ಟಿಯಿಂದ ಪ್ರಾಯೋಗಕ ಅಂಕ ಮುಖ್ಯ. ಹೀಗಾಗಿ ಪ್ರಾಯೋಗಿಕ ಅಂಕ ಪಡೆದರೆ ಮಾತ್ರ ಉತ್ತಮ ಫಲಿತಾಂಶ ಪಡೆಯಬಹದು.

ಏಪ್ರಿಲ್ 16ರಿಂದ ಮೇ 6ರ ಒಳಗಾಗಿ ವಾರ್ಷಿಕ ಪರೀಕ್ಷೆ!

ಇಂದು ಆರಂಭಗೊಂಡ ಪ್ರಾಯೋಗಿಕ ಪರೀಕ್ಷೆ ಒಟ್ಟು 30 ಅಂಕಗಳಿಗೆ ನಡೆಯಲಿದೆ. Physics, Chemistry, Biology, Psychology, Computer science, Electronics ವಿಷಯಗಳಿಗೆ ಪ್ರಾಯೋಗಿಕ ಪರೀಕ್ಷೆ ಇರಲಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯು ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿಬೇಕು. ಪ್ರಾಯೋಗಿಕ ಪರೀಕ್ಷೆ ಮುಗಿದ ತಕ್ಷಣವೇ ಪಿಯು ಬೋರ್ಡ್ ಗೆ ಪರೀಕ್ಷೆ ಅಂಕಗಳು ಅಪ್ಲೋಡ್ ಮಾಡಬೇಕು. ಇನ್ನು ಮುಖ್ಯ ಪರೀಕ್ಷೆ ಏಪ್ರಿಲ್ 16ರಿಂದ ಮೇ 6ರ ಒಳಗಾಗಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.

Tags: BJPCongress PartyCovid 19ಕರೋನಾಕೋವಿಡ್-19ಪದವಿ ಪೂರ್ವ ವಿದ್ಯಾರ್ಥಿಗಳುಪದವಿ ಪೂರ್ವ ಶಿಕ್ಷಣ ಇಲಾಖೆಪ್ರಾಕ್ಟಿಕಲ್ ಪರೀಕ್ಷೆಪ್ರಾಯೋಗಿಕ ಪರೀಕ್ಷೆಬಿಜೆಪಿಹಿಜಾಬ್ ಸಂಘರ್ಷ
Previous Post

Fodder Scam | ಲಾಲು ಪ್ರಸಾದ್ ಯಾದವ್ಗೆ ಐದು ವರ್ಷ ಜೈಲು, 60 ಲಕ್ಷ ರೂಪಾಯಿ ದಂಡ ವಿಧಿಸಿದ CBI ವಿಶೇಷ ನ್ಯಾಯಾಲಯ !

Next Post

ಹರ್ಷ ಹತ್ಯೆ ಪ್ರಕರಣವನ್ನು NIAಗೆ ವಹಿಸಬೇಕು : ಸಚಿವ ಈಶ್ವರಪ್ಪ ಆಗ್ರಹ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

ಹರ್ಷ ಹತ್ಯೆ ಪ್ರಕರಣವನ್ನು NIAಗೆ ವಹಿಸಬೇಕು : ಸಚಿವ ಈಶ್ವರಪ್ಪ ಆಗ್ರಹ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada