• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ​ ಪ್ರದೀಪ್​ ಈಶ್ವರ್​ ಅವರೇ ಯಾವುದು ಸತ್ಯ..? ಸ್ಪಷ್ಟನೆ ಬೇಕಿದೆ..

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in ಕರ್ನಾಟಕ, ದೇಶ, ರಾಜಕೀಯ, ಶೋಧ
0
ಶಾಸಕ​ ಪ್ರದೀಪ್​ ಈಶ್ವರ್​ ಅವರೇ ಯಾವುದು ಸತ್ಯ..? ಸ್ಪಷ್ಟನೆ ಬೇಕಿದೆ..
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ಅವರ ಮಾತುಗಳನ್ನು ಕೇಳುವುದಕ್ಕೆ ಅಣಿಮುತ್ತುಗಳಂತೆ ಇರುತ್ತವೆ. ಅದರಲ್ಲೂ ಜೀವನದಲ್ಲಿ ಏನಾದರೂ ಸಾಧಿಸಬೇಕು ಅಂತಾ ಅಂದುಕೊಂಡಿರುವ ನಿರುದ್ಯೋಗಿ ಯುವಕರು ಅಥವಾ ಐಎಎಸ್​, ಐಪಿಎಸ್​, ಡಾಕ್ಟರ್​​ ಆಗುವ ಕನಸು ಕಟ್ಟಿಕೊಂಡವರಿಗೆ ಪ್ರದೀಪ್​ ಈಶ್ವರ್​ ಅಂದ್ರೆ ಇಷ್ಟ ಆಗುವ ವ್ಯಕ್ತಿತ್ವ. ಪರಿಶ್ರಮ ಅನ್ನೋ ನೀಟ್​ ಅಕಾಡೆಮಿ ಸ್ಥಾಪನೆ ಮೂಲಕ ಪ್ರಚಲಿತಕ್ಕೆ ಬಂದ ಪ್ರದೀಪ್​ ಈಶ್ವರ್,​ ಕಳೆದ ಬಾರಿ ಕಾಂಗ್ರೆಸ್​ ಪಕ್ಷದಿಂದ ಟಿಕೆಟ್​ ಪಡೆದುಕೊಂಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹಾಲಿ ಸಚಿವರಾಗಿದ್ದ ಡಾ ಕೆ ಸುಧಾಕರ್​ ಅವರಿಗೆ ಸೋಲುಣಿಸಿದ ಮಾತುಗಾರ. ಆದರೆ ಪ್ರದೀಪ್​ ಈಶ್ವರ್​ ಬೇರೆಯವರಿಗೆ ಮಾದರಿ ಆಗಬೇಕಿದ್ದವರು ಹೀಗೆ ಮಾಡಿದ್ಯಾಕೆ ಅನ್ನೋ ಪ್ರಶ್ನೆ ಪ್ರತಿಧ್ವನಿಯನ್ನು ಕಾಡುತ್ತಿದೆ.

ADVERTISEMENT

‘ಪರಿಶ್ರಮ ಪಿಯು ಕಾಲೇಜು’ ನೋಂದಣಿಯೇ ಆಗಿಲ್ವಾ..?

ಪರಿಶ್ರಮ ನೀಟ್​ ಅಕಾಡೆಮಿಯಲ್ಲಿ ಉತ್ತಮ ಫಲಿತಾಂಶ ಪಡೆಯುವುದಕ್ಕೆ ಬೇಕಾದ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಪಿಯುಸಿ ಮಕ್ಕಳನ್ನು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವುದಕ್ಕೆ ಪ್ರೇರೇಪಿಸುವ ಪ್ರದೀಪ್​ ಈಶ್ವರ್​, ಪರಿಶ್ರಮ ಪಿಯು ಕಾಲೇಜು ಆರಂಭ ಆಗುತ್ತಿದೆ ಎನ್ನುವ ಜಾಹೀರಾತು ನೀಡುತ್ತಿದ್ದಾರೆ. ಪರಿಶ್ರಮ ನೀಟ್​ ಅಕಾಡೆಮಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವುದರಿಂದ ಎಸ್​ಎಸ್​ಎಲ್​ಸಿ ಮುಗಿಸುತ್ತಿರುವ ಮಕ್ಕಳ ಪೋಷಕರನ್ನು ಈ ಜಾಹೀರಾತು ಆಕರ್ಷಿಸಿದೆ ಎಂದು ಹೇಳಿದರೆ ಸುಳ್ಳಲ್ಲ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆ ಎಂದು ಜಾಹೀರಾತಿನಲ್ಲಿ ಹೇಳಲಾಗ್ತಿದೆ. ಆದರೆ ಈ ರೀತಿಯ ಯಾವುದೇ ಶಿಕ್ಷಣ ಸಂಸ್ಥೆ ಇಲ್ಲ ಎನ್ನುವುದು ಆರ್​ಟಿಐ ಮೂಲಕ ಅರ್ಜಿ ಸಲ್ಲಿಸಿದವರಿಗೆ ಸಿಕ್ಕಿರುವ ಮಾಹಿತಿ.

RTI ಅಡಿಯಲ್ಲಿ ಕೊಟ್ಟಿರುವ ಮಾಹಿತಿಯಲ್ಲಿ ಏನಿದೆ..?

ಸಂಜಯ್​ ಕುಮಾರ್​ ಎಸ್​.ಜಿ ಎಂಬುವರು ಪರಿಶ್ರಮ ಪಿಯು ಕಾಲೇಜು ಜಾಹೀರಾತು ನೋಡಿದ ಬಳಿಕ ಫೆಬ್ರವರಿ 1 ರಂದು ಮಾಹಿತಿ ಹಕ್ಕು ಕಾಯ್ದೆ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪರಿಶ್ರಮ ಪಿಯು ಕಾಲೇಜು ಎನ್ನುವ ಸಂಸ್ಥೆ ನೋಂದಣಿ ಆಗಿದ್ಯಾ..? ಆಗಿದ್ದರೆ ರಾಜ್ಯದ ಯಾವ ವಿಳಾಶಕ್ಕೆ ನೋಂದಣಿ ಮಾಡಲಾಗಿದೆ. ರಾಜ್ಯಾದ್ಯಂತ ಇರುವ ಶಾಖೆಗಳು ಎಷ್ಟು ಎಂದು ಅರ್ಜಿ ಸಲ್ಲಿಸಿದ್ದು, ರಾಜ್ಯದಲ್ಲಿ ಪರಿಶ್ರಮ ಪಿಯು ಕಾಲೇಜು ನೋಂದಣಿ ಆಗಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಾಹಿತಿ ಹಕ್ಕು ಸಹಾಯಕ ನಿರ್ದೇಶಕರು ಫೆಬ್ರವರಿ 15, 2024ರಂದು ಮಾಹಿತಿ ನೀಡಿದ್ದಾರೆ. ಮರುಪರಿಶೀಲನೆಗೆ ಮೇಲ್ಮನವಿ ಮಾಡಿದಾಗ ಮಾರ್ಚ್​ 12, 2024ರಂದು ಮೇಲ್ಮನವಿ ವಿಚಾರಣೆ ನಡೆಸಿ ಫೆಬ್ರವರಿ 15 ರಂದು ನೀಡಿದ್ದ ಮಾಹಿತಿ ಸ್ವೀಕರಿಸಲಾಗಿದೆ. ಪ್ರಕರಣ ಇತ್ಯರ್ಥ ಎಂದು ತಿಳಿಸಲಾಗಿದೆ.

ಪಿಯು ಬೋರ್ಡ್​ ವೆಬ್​ಸೈಟ್​ ಮಾಹಿತಿ ಸತ್ಯಾನಾ..?

ಈ ಬಗ್ಗೆ ಪ್ರತಿಧ್ವನಿ ಪರಿಶೀಲನೆ ಮಾಡಿದಾಗ ಪಿಯು ಬೋರ್ಡ್​ ವೆಬ್​ಸೈಟ್​ನಲ್ಲಿ ಪರಿಶೀಲಿಸಿದಾಗ ಪರಿಶ್ರಮ ಪಿಯು ಕಾಲೇಜ್​ ಅನುದಾನ ರಹಿತ ಶಿಕ್ಷಣ ಸಂಸ್ಥೆ ನೋಂದಣಿ ಆಗಿರುವುದು ಕಂಡು ಬರುತ್ತಿದೆ. ನಂ. 42, ಮಲ್ಲತಹಳ್ಳಿ, BDA 9th ಬ್ಲಾಕ್​, ಸರ್​ ಎಂ ವಿ ನಗರ, ಮರಿಯಪ್ಪನ ಪಾಳ್ಯ, ಬೆಂಗಳೂರು – 560056, ಬೆಂಗಳೂರು ದಕ್ಷಿಣ ವಿಭಾಗದಲ್ಲಿ ನೋಂದಣಿ ಆಗಿರುವ ಬಗ್ಗೆ ಮಾಹಿತಿ ಇದೆ. ಆದರೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ನೀಡಿರುವ ಮಾಹಿತಿ ಹಾಗು ಶಿಕ್ಷಣ ಇಲಾಖೆ ವೆಬ್​ಸೈಟ್​ನಲ್ಲಿ ಇರುವ ಮಾಹಿತಿ, ಈ ಎರಡರಲ್ಲಿ ಯಾವುದು ಸರಿ ಎನ್ನುವುದನ್ನು ಸ್ವತಃ ಸಂಸ್ಥಾಪಕರಾದ ಶಾಸಕ ಪ್ರದೀಪ್​ ಈಶ್ವರ್​ ಅವರೇ ಮಾಹಿತಿ ನೀಡಬವೇಕಿದೆ. ಈಗಾಗಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿಯುತ್ತಿದ್ದು, ಪೋಷಕರಲ್ಲಿ ಎದುರಾಗಿರುವ ಆತಂಕ ದೂರ ಮಾಡಬೇಕಿದೆ. ಒಂದು ವೇಳೆ RTI ಅಡಿಯಲ್ಲಿ ಕೊಟ್ಟಿರುವ ಮಾಹಿತಿ ಸುಳ್ಳಾಗಿದ್ಯಾ..? ಅಥವಾ ಆರ್​ಟಿಐ ಮಾಹಿತಿ ಪಡೆದುಕೊಂಡ ಮೇಲೆ ನೋಂದಣಿ ಆಗಿದ್ಯಾ..? ಇನ್ನೂ ನೋಂದಣಿ ಪ್ರಕ್ರಿಯೆ ನಡೆಯುವಾಗಲೇ ನೋಂದಣಿ ಆಗಿದೆ ಎಂದು ಜಾಹೀರಾತು ಕೊಟ್ಟಿದ್ದೇ ಇಷ್ಟಕ್ಕೆಲ್ಲಾ ಕಾರಣವಾ..? ಶಾಸಕ ಪ್ರದೀಪ್​ ಈಶ್ವರ್​ ಸ್ಪಷ್ಟಪಡಿಸಬೇಕಿದೆ.

Tags: Congress Partyಕರ್ನಾಟಕಕಾಂಗ್ರೇಸ್‌ಚಿಕ್ಕಬಳ್ಳಾಪುರನರೇಂದ್ರ ಮೋದಿಪ್ರದೀಪ್‌ಈಶ್ವರ್‌ಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ರೀಲ್ಸ್ ಬೆಡಗಿ ಸೋನು ಶ್ರೀನಿವಾಸ್ ಗೌಡಗೆ ಬಿಗ್ ರಿಲೀಫ್ ! ಕೊನೆಗೂ ಜಾಮೀನು ಮಂಜೂರು ಮಾಡಿದ ಕೋರ್ಟ್ ! 

Next Post

ಕೋಟ್ಯಾಧೀಶ ಕುಮಾರಸ್ವಾಮಿ..! HDK ಕುಟುಂಬದ ಒಟ್ಟು ಆಸ್ತಿ 217.21 ಕೋಟಿ..

Related Posts

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ವಿದೇಶಿ ಯುವತಿಯನ್ನು ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್(Anjali Nimbalkar) ತಕ್ಷಣ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್...

Read moreDetails
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
Next Post
ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !

ಕೋಟ್ಯಾಧೀಶ ಕುಮಾರಸ್ವಾಮಿ..! HDK ಕುಟುಂಬದ ಒಟ್ಟು ಆಸ್ತಿ 217.21 ಕೋಟಿ..

Please login to join discussion

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada