• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಹ್ಲಾದ ಜೋಶಿ ಗೆ ರಾಜಕೀಯ ಗುನ್ನಾ.. ಲಿಂಗಾಯತ ಸ್ವಾಮೀಜಿ ಎದುರಾಳಿ

ಕೃಷ್ಣ ಮಣಿ by ಕೃಷ್ಣ ಮಣಿ
April 8, 2024
in Top Story, ಇದೀಗ, ರಾಜಕೀಯ
0
ಪ್ರಹ್ಲಾದ ಜೋಶಿ ಗೆ ರಾಜಕೀಯ ಗುನ್ನಾ.. ಲಿಂಗಾಯತ ಸ್ವಾಮೀಜಿ ಎದುರಾಳಿ
Share on WhatsAppShare on FacebookShare on Telegram

ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜಕೀಯವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜಕೀಯಕ್ಕೆ ದಿಂಗಾಲೇಶ್ವರ ಶ್ರೀಗಳು ಎಂಟ್ರಿಯಾಗಿದ್ದು, ಪ್ರಹ್ಲಾದ್ ಜೋಷಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಘೋಷಣೆ ಮಾಡಿದ್ದಾರೆ. ಪ್ರಹ್ಲಾದ್ ಜೋಷಿ ಲಿಂಗಾಯತ ಸಮುದಾಯವನ್ನು ತುಳಿದು ರಾಜಕಾರಣ ಮಾಡ್ತಾರೆ ಎನ್ನುವುದು ದಿಂಗಾಲೇಶ್ವರ ಶ್ರೀಗಳ ನೇರ ಆರೋಪ. ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಕಳೆದ ಬಾರಿ 9 ಮಂದಿ ವೀರಶೈವ ಸಮುದಾಯದ ನಾಯಕರು ಸಂಸತ್ ಪ್ರವೇಶ ಮಾಡಿದ್ದರು. ಒಬ್ಬರಿಗೂ ಕೇಂದ್ರದಲ್ಲಿ ಕ್ಯಾಬಿನೆಟ್ ಮಂತ್ರಿ ಸ್ಥಾನಮಾನ ನೀಡಲಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸೋಮಣ್ಣ ಅವರನ್ನು ಕಣಕ್ಕಿಳಿಸಿ ತೇಜಸ್ವಿಯನ್ನು ತುಮಕೂರಿಗೆ ಕಳುಹಿಸಬೇಕಿತ್ತು. ಆಗ ಯಾರ ಶಕ್ತಿ ಎಷ್ಟು ಅನ್ನೋದನ್ನು ನೋಡಬಹುದಿತ್ತು ಎಂದಿರುವ ದಿಂಗಾಲೇಶ್ವರ ಸ್ವಾಮೀಜಿ, ತುಮಕೂರಿಗೆ ಸೋಮಣ್ಣನನ್ನು ಕಳುಹಿಸಿ, ಅಲ್ಲಯೂ ಸೋಮಣ್ಣ ವಿರುದ್ಧ ಲಿಂಗಾಯತರು ತಿರುಗಿ ಬೀಳುವಂತೆ ಮಾಡಿದ್ದಾರೆ. ಇದು ಬಿಜೆಪಿ ಒಡೆದು ಆಳುವ ನೀತಿಗೆ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಪಕ್ಷ ಪ್ರಬಲವಾಗಿ ಬೆಳೆಯಲು ಲಿಂಗಾಯತ, ಕುರುಬ, ರೆಡ್ಡಿ ಸಮುದಾಯವೇ ಕಾರಣ ಆದರೂ ಕುರುಬ ಸಮುದಾಯದ ಈಶ್ವರಪ್ಪಗೆ ಟಿಕೆಟ್ ಕೊಡಲಿಲ್ಲ, ಈಶ್ವರಪ್ಪ ಪುತ್ರನಿಗೂ ಹಾವೇರಿಯಿಂದ ಟಿಕೆಟ್ ಕೊಡಲಿಲ್ಲ. ಇನ್ನು ಲಿಂಗಾಯತ ಸಮುದಾಯದ ನಾಯಕರು ಎರಡ್ಮೂರು ಬಾರಿ ಟಿಕೆಟ್ ಕೊಟ್ಟ ಬಳಿಕ ಬದಲಾವಣೆ ಮಾಡ್ತಾರೆ. ಆದರೆ ಬೇರೆ ಸಮುದಾಯದ ನಾಯಕರಿಗೆ ಹತ್ತು ಬಾರಿ ಅವಕಾಶ ಕೊಡ್ತಾರೆ ಎನ್ನುವ ಮೂಲಕ ಪ್ರಹ್ಲಾದ್ ಜೋಷಿಗೆ ನಿರಂತರವಾಗಿ ಟಿಕೆಟ್ ಕೊಡ್ತಿರೋ ಬಿಜೆಪಿ ಹೈಕಮಾಂಡ್ ನಡೆಯನ್ನು ಟೀಕಿಸಿದ್ದಾರೆ. ಪ್ರಹ್ಲಾದ್ ಜೋಷಿ ಉಳಿದ ಸಮುದಾಯಗಳನ್ನು ಕಡೆಗಣಿಸುತ್ತಿದ್ದಾರೆ. ತಮ್ಮ ಸಮುದಾಯದ ಬೆಳವಣಿಗೆಯನ್ನು ಮಾತ್ರ ನೋಡ್ತಾರೆ ಎಂದು ಕುಟುಕಿದ್ದಾರೆ.

ಪ್ರಹ್ಲಾದ್ ಜೋಷಿ ಅವರ ಹಿಂಬಾಲಕರು ಜಾಲತಾಣದಲ್ಲಿ ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ಆ ಷಡ್ಯಂತ್ರ ಎಲ್ಲಾ ನನ್ನ ಮುಂದೆ ನಡೆಯಲ್ಲ. ಜೋಷಿ ಅವರ ದುರಾಡಳಿತದ ಬಗ್ಗೆ ಜನರು ತೀರ್ಮಾನ ಮಾಡ್ತಾರೆ. ಹೈಕಮಾಂಡ್ ಮೊದಲೇ ಗಮನಹರಿಸಬೇಕಿತ್ತು. ಆದರೆ ಗಮನಹರಿಸಲಿಲ್ಲ ಅನ್ನೋ ಕಾರಣಕ್ಕೆ ನಾನು ಸ್ಪರ್ಧೆ ಮಾಡಬೇಕಾಯ್ತು. ಈ ಚುನಾವಣೆ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಸ್ವಾಭಿಮಾನದ ಯುದ್ಧ ಎಂದಿದ್ದಾರೆ. ಈಶ್ವರಪ್ಪಗೆ 6 ತಿಂಗಳ ಹಿಂದೆಯೇ ಹೇಳಿದ್ದೆ, ಪ್ರಹ್ಲಾದ್ ಜೋಷಿ ನಂಬಬೇಡ ಎಂದು. ಆದರೂ ಮಾತು ಕೇಳಲಿಲ್ಲ. ಈಶ್ವರಪ್ಪ ಹಾಗು ಅವರ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಪ್ರಹ್ಲಾದ್ ಜೋಷಿ ಎಂದು ನೇರ ಆರೋಪ ಮಾಡಿದ್ದಾರೆ.

ಕೃಷ್ಣಮಣಿ

Tags: Congress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

Next Post

ಶ್ರಮಿಕ ಜಗತ್ತಿನ ದುರವಸ್ಥೆಯೂ ರಾಜಕೀಯ ನಿರ್ಲಕ್ಷ್ಯವೂ,  ಅಬ್ಬರದ ಚುನಾವಣಾ ಪ್ರಚಾರಗಳು ವ್ಯಕ್ತಿ ಕೇಂದ್ರಿತವಾದಷ್ಟೂ ವಾಸ್ತವ ಕಹಿಸತ್ಯಗಳು ಕಾಣದಾಗುತ್ತವೆ ! 

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ಶ್ರಮಿಕ ಜಗತ್ತಿನ ದುರವಸ್ಥೆಯೂ ರಾಜಕೀಯ ನಿರ್ಲಕ್ಷ್ಯವೂ,  ಅಬ್ಬರದ ಚುನಾವಣಾ ಪ್ರಚಾರಗಳು ವ್ಯಕ್ತಿ ಕೇಂದ್ರಿತವಾದಷ್ಟೂ ವಾಸ್ತವ ಕಹಿಸತ್ಯಗಳು ಕಾಣದಾಗುತ್ತವೆ ! 

ಶ್ರಮಿಕ ಜಗತ್ತಿನ ದುರವಸ್ಥೆಯೂ ರಾಜಕೀಯ ನಿರ್ಲಕ್ಷ್ಯವೂ,  ಅಬ್ಬರದ ಚುನಾವಣಾ ಪ್ರಚಾರಗಳು ವ್ಯಕ್ತಿ ಕೇಂದ್ರಿತವಾದಷ್ಟೂ ವಾಸ್ತವ ಕಹಿಸತ್ಯಗಳು ಕಾಣದಾಗುತ್ತವೆ ! 

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada