• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪ್ರಜ್ವಲ್​ ಬಂಧಿಸಿದ್ದು, ಕರೆತಂದಿದ್ದು ಮಹಿಳಾ ಆಫಿಸರ್ಸ್​​..! ಯಾಕೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in Uncategorized, ರಾಜಕೀಯ
0
ಪ್ರಜ್ವಲ್​ ಬಂಧಿಸಿದ್ದು, ಕರೆತಂದಿದ್ದು ಮಹಿಳಾ ಆಫಿಸರ್ಸ್​​..! ಯಾಕೆ ಗೊತ್ತಾ..?
Share on WhatsAppShare on FacebookShare on Telegram

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಕೇಸ್​ ದಾಖಲಾಗ್ತಿದ್ದ ಹಾಗೆ ದೇಶ ಬಿಟ್ಟು ಜರ್ಮನಿಗೆ ಪರಾರಿ ಆಗಿದ್ದ ಜೆಡಿಎಸ್​​ ಸಂಸದ ಪ್ರಜ್ವಲ್​ ರೇವಣ್ಣ ಶುಕ್ರವಾರ 1 ಗಂಟೆ (ಗುರುವಾರ ಮಧ್ಯರಾತ್ರಿ) ಸುಮಾರಿಗೆ ಬಂಧನಕ್ಕೆ ಒಳಪಟ್ಟಿದ್ದಾರೆ. ಬೆಂಗಳೂರಿನ ಕೆಂಪೇಗೌಡ Airport ಗೆ ಬಂದು ಇಳಿಯುತ್ತಿದ್ದ ಹಾಗೆ ವಶಕ್ಕೆ ಪಡೆದ SIT ಟೀಂ ನೇರವಾಗಿ CCB ಕಚೇರಿಗೆ ಕರೆತರುವ ಕೆಲಸ ಮಾಡಿತ್ತು. ಆ ವೇಳೆ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದು, ಬರೋಬ್ಬರಿ ಐವರು ಮಹಿಳಾ ಅಧಿಕಾರಿಗಳು ಪ್ರಜ್ವಲ್​ ರೇವಣ್ಣ ಅವರನ್ನು ಕರೆತಂದಿದ್ದರು. ಪೊಲೀಸ್​ ಜೀಪ್​ನಲ್ಲಿ ಕೇವಲ Driver ಹೊರತು ಪಡಿಸಿ ಉಳಿದ ಎಲ್ಲರೂ ಮಹಿಳಾ ಅಧಿಕಾರಿಗಳೇ ಆಗಿದ್ದರು. ಇದು ಹೇಗೆ ಅನ್ನೋದು ಸಾಕಷ್ಟು ಜನರ ಪ್ರಶ್ನೆಯಾಗಿದೆ.

ADVERTISEMENT

ಬಂಧನ ಮಾಡುವಾಗ ಯಾವುದೇ ಹೈಡ್ರಾಮಾ ನಡೆಯಬಾರದು ಅನ್ನೋ ಕಾರಣಕ್ಕೆ ಮೊದಲೇ ಬಂದೋಬಸ್ತ್​​ ಮಾಡಿಕೊಂಡಿದ್ದರು. ಆ ಬಳಿಕ ಎಸ್​ಐಟಿ ಕಚೇರಿ ಬಳಿಯೂ ಹೆಚ್ಚುವರಿ ಭದ್ರತೆ ಮಾಡಿಕೊಳ್ಳಲಾಗಿತ್ತು. ಏರ್​ಪೋರ್ಟ್​ನಲ್ಲಿ ವಶಕ್ಕೆ ಪಡೆದುಕೊಂಡು ಎಸ್​ಐಟಿ ಕಚೇರಿಗೆ ಕರೆತಂದಾಗ ಪ್ರಜ್ವಲ್ ಹಾಗು ಡ್ರೈವರ್​ ಹೊರತುಪಡಿಸಿ ಉಳಿದ ಐವರು ಮಹಿಳಾ ಸದಸ್ಯರಾಗಿದ್ದರು. ಎಸ್​ಐಟಿಯಲ್ಲಿ ಪುರುಷ ಅಧಿಕಾರಿಗಳೂ ಇದ್ದರು ಮಹಿಳಾ ಅಧಿಕಾರಿಗಳ ತಂಡವನ್ನು ನಿಯೋಜನೆ ಮಾಡಿದ್ದು ಯಾಕೆ ಅನ್ನೋದು ಬಿಸಿಬಿಸಿ ಚರ್ಚೆಯ ಭಾಗವಾಗಿದೆ. ಅದಕ್ಕೆ ಎರಡು ಪ್ರಮುಖ ಕಾರಣಗಳು ಇವೆ.

ಯಾವುದೇ ಒಂದು ಪ್ರಕರಣದಲ್ಲಿ ಮಹಿಳೆ ದೂರು ನೀಡಿದಾಗ ತನಿಖಾಧಿಯಾಗಿ ಮಹಿಳಾ ಅಧಿಕಾರಿಯನ್ನೇ ನೇಮಕ ಮಾಡಬೇಕು ಅನ್ನೋದು ನಿಯಮ. ಇದೇ ಕಾರಣಕ್ಕೆ ಈ ಪ್ರಕರಣದಲ್ಲಿ ಮಹಿಳಾ ಅಧಿಕಾರಿಗಳ ತಂಡ ಕಟ್ಟಲಾಗಿದೆ. ಸಾಕಷ್ಟು ಮಹಿಳಾ ಸಂತ್ರಸ್ತೆಯರು ಇರುವ ಕಾರಣದಿಂದ ವಿಚಾರಣೆ ಮಾಡಲು ಮಹಿಳಾ ಅಧಿಕಾರಿಗಳ ಅವಶ್ಯಕತೆ ಇದೆ. ಅದೇ ಕಾರಣಕ್ಕೆ SIT ತನಿಖಾ ತಂಡದಲ್ಲಿ ಬಹುತೇಕ ಮಹಿಳಾ ಅಧಿಕಾರಿಗಳನ್ನೇ ನಿಯೋಜನೆ ಮಾಡಲಾಗಿದೆ. ಅಷ್ಟು ಮಾತ್ರವಲ್ಲದೆ ಒಟ್ಟು ಮೂರು ತಂಡಗಳಲ್ಲಿ ಎರಡು ತಂಡಕ್ಕೆ ಇಬ್ಬರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಅದೇ ಕಾರಣದಿಂದ ಮಹಿಳಾ ಅಧಿಕಾರಿಗಳ ನೇತೃತ್ವದಲ್ಲಿ ಕರೆದುಕೊಂಡು ಬರಲಾಗ್ತಿದೆ ಎನ್ನಬಹುದು. ಮತ್ತೊಂದು ಕಾರಣ ಈ ರೀತಿ ಇದೆ.

ಮಹಿಳಾ ಪೀಡಕ ಎಂದು ಈಗಾಗಲೇ ಸಮಾಜ ಮಾತನಾಡಿಕೊಳ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಛೀ ಥೂ ಎನ್ನಲಾಗ್ತಿದೆ. ಆದರೆ ಈ ಕೇಸ್​ ಮುಂದಿನ ದಿನಗಳಲ್ಲಿ ಕೋರ್ಟ್​ನಲ್ಲಿ​ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆ ಆಗುವ ಪ್ರಮಾಣ ತೀರಾ ಕಡಿಮೆ ಎನ್ನುವುದು ಬಹುತೇಕ ಕಾನೂನು ತಜ್ಞರ ಅಭಿಪ್ರಾಯ. ಹೀಗಿರುವಾಗ ಸಮಾಜದ ದೃಷ್ಟಿಯಲ್ಲಿ ಈಗಾಗಲೇ ಸ್ತ್ರೀ ಪೀಡಕ ಎನ್ನುವ ಪಟ್ಟ ಹೊತ್ತುಕೊಂಡಿರುವ ವ್ಯಕ್ತಿಯನ್ನು ಮಹಿಳಾ ಅಧಿಕಾರಿಗಳೇ ವಿಚಾರಣೆ ನಡೆಸಿ, ಹಾದಿ ಬೀದಿಯಲ್ಲಿ ಮಹಿಳಾ ಅಧಿಕಾರಿಗಳೇ ಈತನನ್ನು ಎಳೆದಾಡಿದರೆ ಅದರಿಂದ ಆಗುವ ಹಿಂಸೆ ಜೈಲು ಶಿಕ್ಷೆಗಿಂತಲೂ ಅಧಿಕ ಎನ್ನುವುದು ತನಿಖಾ ತಂಡದ ನಿರ್ಧಾರ ಎನ್ನಲಾಗ್ತಿದೆ. ಇದೇ ಕಾರಣಕ್ಕೆ ಮಹಿಳಾ ಅಧಿಕಾರಿಗಳಿಗೆ ಈ ಹೊಣೆ ವಹಿಸಿರುವ ಸಾಧ್ಯತೆಗಳಿವೆ ಎನ್ನುತ್ತದೆ ಪೊಲೀಸ್​ ಮೂಲಗಳು. ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು. ಆದರೆ ತನಿಖಾ ಹಂತದಲ್ಲೇ ಶಿಕ್ಷೆ ಅನುಭವಿಷಬೇಕು ಎನ್ನುವ ನಿರ್ಧಾರದಂತಿದೆ.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗುದನಾಳದಲ್ಲಿ ಚಿನ್ನ ಇಟ್ಟುಕೊಂಡು ಸಾಗಿಸಲು ಯತ್ನಿಸಿದ ಗಗನಸಖಿ ಅರೆಸ್ಟ್!

Next Post

ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ

Related Posts

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
0

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ...

Read moreDetails
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
Next Post
ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ

ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ

Please login to join discussion

Recent News

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada