• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ಕೇಸ್ ಸಿಬಿಐಗೆ ನೀಡಲು ಸರ್ಕಾರಕ್ಕೆ ಭಯ ಡಿ.ವಿ.ಸದಾನಂದಗೌಡ !

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್ ಕೇಸ್ ಸಿಬಿಐಗೆ ನೀಡಲು ಸರ್ಕಾರಕ್ಕೆ ಭಯ ಡಿ.ವಿ.ಸದಾನಂದಗೌಡ !
Share on WhatsAppShare on FacebookShare on Telegram

ಪ್ರಜ್ವಲ್ (prajwal revanna) ಪ್ರಕರಣ ಸಿಬಿಐಗೆ (CBI) ಕೊಡುವ ವಿಚಾರಕ್ಕೆ ಮಾಜಿ ಸಿಎಂ ಡಿ. ವಿ ಸದಾನಂದಗೌಡ (D.V.sadananda gowda) ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆಡಳಿತ ಮಾಡುವ ಸರ್ಕಾರ, ಅದರಲ್ಲಿ ಎಂಟ್ರಿ ಆಗ್ತಿದೆ ಎಂಬ ಸಂಶಯ ಬರುತ್ತೆ ಎಂದು ಆರೋಪಿಸಿದ್ದಾರೆ.

ADVERTISEMENT

ಉತ್ತರ ಕನ್ನಡದ ಪರೇಶ್ ಮೇಸ್ತ (paresh mestha) ಘಟನೆಯಲ್ಲಿ ನಾವು ಸತ್ಯ ಹರಿಶ್ಚಂದ್ರರು ಅಂತ ಸಿಬಿಐಗೆ (CBI) ಕೊಟ್ಟಿಲ್ವಾ. ಇವತ್ತು ಇವರಿಗೆ ಸಿಬಿಐಗೆ ಕೊಡ್ಲಿಕೆ ಏನಾಗಿದೆ. ನಿಜವಾಗಿಯೂ ಇವರು ತಪ್ಪಿತಸ್ಥರು ಅಲ್ಲ ಅಂತ ಆದರೆ, ಇದರ ಹಿಂದೆ ಸಿದ್ದರಾಮಯ್ಯ (Siddaramaiah) ಡಿ.ಕೆ ಶಿವಕುಮಾರ್ (DK Shivakumar) ಇಲ್ಲ ಅಂದ್ರೆ ಆವತ್ತಿನ ರೀತಿಯಲ್ಲೇ ಸಿಬಿಐಗೆ ಕೊಡಬಹುದಲ್ವಾ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಡಿ.ಕೆ ಶಿವಕುಮಾರ್ ಅದ್ಭುತ ಕಲೆಗಾರ, SIT ಅವರು ಸರಿಯಾಗಿ ಕೆಲಸ ಮಾಡ್ತಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿಕೆ ಕೊಟ್ಟಿದ್ದಾರೆ ಇದರ ಸೂತ್ರಧಾರ ಡಿ.ಕೆ ಶಿವಕುಮಾರ್. ದೇವೇಗೌಡರನ್ನ (Devegowda) ನಾವು ತುಂಬ ಮೆಚ್ಚಲೇಬೇಕು. ಎಲ್ಲಿಯೂ ಕೂಡ ಪ್ರಕರಣದ ಬಗ್ಗೆ ದೇವೇಗೌಡರು ಮಾತಾಡಿಲ್ಲ. ಸಿದ್ದರಾಮಯ್ಯ ಕಾನೂನು ತಿರುಚುವ ಕೆಲಸ ಮಾಡಿದ್ದಾರೆಂದು ಆರೋಪಿಸಿದ್ದಾರೆ.

Tags: ಡಿಕೆ ಶಿವಕುಮಾರ್ಪ್ರಜ್ವಲ್ ರೇವಣ್ಣರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನಸದಾನಂದ ಗೌಡಸಿದ್ದರಾಮಯ್ಯಸಿಬಿಐಹಾಸನ ಪೆನ್ ಡ್ರೈವ್ ಪ್ರಕರಣ
Previous Post

ರೇವಣ್ಣಗೆ ಜೈಲಾ ಅಥವಾ ಬೇಲಾ ?! ಕಿಡ್ನಾಪ್ ಕೇಸ್‌ನಲ್ಲಿ ರಿಲೀಫ್ ಸಿಗುತ್ತಾ ?!

Next Post

ಕುಮಾರಸ್ವಾಮಿ ಕಿಂಗ್ ಆಫ್ ಬ್ಲ್ಯಾಕ್ ಮೇಲ್.. : ಡಿಸಿಎಂ ಡಿಕೆಶಿ ವ್ಯಂಗ್ಯ

Related Posts

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 
ಕರ್ನಾಟಕ

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

by ಪ್ರತಿಧ್ವನಿ
May 23, 2026
0

ವಿಶ್ವ ಆರೋಗ್ಯ ಸಂಸ್ಥೆ (World Health Organization) ಎಬೋಲಾ ವೈರಸ್ ಹರಡುವಿಕೆ ಹಿನ್ನೆಲೆ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿರುವ ಬೆನ್ನಲ್ಲೇ, ಕರ್ನಾಟಕ ಆರೋಗ್ಯ ಇಲಾಖೆ...

Read moreDetails
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
Next Post
ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೇಳಿರೋದ್ರಲ್ಲಿ ಏನಾದ್ರು ಸುಳ್ಳು ಇದ್ಯಾ..?

ಕುಮಾರಸ್ವಾಮಿ ಕಿಂಗ್ ಆಫ್ ಬ್ಲ್ಯಾಕ್ ಮೇಲ್.. : ಡಿಸಿಎಂ ಡಿಕೆಶಿ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada