• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ

Any Mind by Any Mind
January 3, 2022
in ಸಿನಿಮಾ
0
ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್‌ ಎಂದೇ ಹೆಸರಾದ ಪ್ರಜ್ವಲ್ ದೇವರಾಜ್ ಈಗ ತಮ್ಮ ಅಭಿನಯದ ಅರ್ಜುನ್ ಗೌಡ ಚಿತ್ರದ ಬಿಡುಗಡೆಯ ಸಮಯದಲ್ಲೇ ಹೊಸದೊಂದು ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ.

ADVERTISEMENT

ಪ್ರಜ್ವಲ್ ದೇವರಾಜ್ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಅಲ್ಲದಿದ್ದರೂ, ಮಿನಿಮಮ್ ಗ್ಯಾರಂಟಿ ಹೀರೋ ಎಂಬ ಪಟ್ಟವನ್ನಂತೂ ಗಳಿಸಿದ್ದಾರೆ. ಅವರ ಚಿತ್ರಗಳು ಅಂದ್ರೆ ಸೆಟಲೈಟ್ ರೈಟ್ಸ್ ಗಳಿಗೆ ಮೋಸವಿಲ್ಲ ಎಂಬ ಮಾತು ಸ್ಯಾಂಡಲ್ ವುಡ್ ನಲ್ಲಿ ಚಾಲ್ತಿಯಲ್ಲಿದೆ. ಹಾಗಾಗಿ ಅವರ ಕೈಯಲ್ಲಿ ಸದಾ ಸಿನಿಮಾಗಳು ಇದ್ದೇ ಇರುತ್ತವೆ. ಅವರ ಹಿಂದಿನ ಚಿತ್ರಗಳ ಫಲಿತಾಂಶ ಸಿಹಿಯೋ, ಕಹಿಯೋ, ಆದರೆ, ಪ್ರಜ್ವಲ್ ಮಾತ್ರ ಬಿಡುವಿಲ್ಲದಂತೆ ಅವರು ಹೊಸ ಚಿತ್ರಗಳಿಗೆ ಸಹಿ ಹಾಕುತ್ತಲೇ ಇರುತ್ತಾರೆ.

ಈಗ ಪ್ರಜ್ವಲ್ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭ ಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾದ್ ಅವರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Tags: ಅರ್ಜುನ್ ಗೌಡಆದರೆಕಹಿಯೋಪ್ರಜ್ವಲ್ಪ್ರಜ್ವಲ್ ದೇವರಾಜ್ಸಿಹಿಯೋಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್‌ ಎಂದೇ ಹೆಸರಾದ ಪ್ರಜ್ವಲ್ ದೇವರಾಜ್ ಈಗ ತಮ್ಮ ಅಭಿನಯದ ಅರ್ಜುನ್ ಗೌಡ ಚಿತ್ರದ ಬಿಡುಗಡೆಯ ಸಮಯದಲ್ಲೇ ಹೊಸದೊಂದು ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ.
Previous Post

ದೆಹಲಿಯಲ್ಲಿ ಓಮಿಕ್ರಾನ್ ಹೆಚ್ಚಳ : 4,000 ಹೊಸ ಕೋವಿಡ್ ಪ್ರಕರಣ ಪತ್ತೆ

Next Post

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Related Posts

Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
0

https://youtu.be/0xoZN4NbIHo

Read moreDetails
ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ

ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ

August 21, 2025
ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .

ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .

August 21, 2025

ಹೊಸ ಚಿತ್ರ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಮುಂದಾದ ನಮ್ ಋಷಿ ..

August 20, 2025
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

August 19, 2025
Next Post
ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Please login to join discussion

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada