• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್​ ಪೆನ್​​ ಡ್ರೈವ್​.. ಪ್ರಚಾರಕ್ಕಾಗಿ ತನಿಖೆ.. ತಪ್ಪಿತಸ್ಥರಿಗೆ ಶಿಕ್ಷೆ ಅನುಮಾನ..

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಕರ್ನಾಟಕ
0
ಸಿಎಂ ಗೆ ಈಗ ಒಕ್ಕಲಿಗರ ಮೇಲೆ ಮಮತೆ ಬಂದಿದೆ.. ಒಂದು ಕಾಲದಲ್ಲಿ ಸಿದ್ದರಾಮಯ್ಯ ದೇವೇಗೌಡ್ರ ಭಜನೆ ಮಾಡ್ತಿದ್ರು : HDK ಕಿಡಿ
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರು ನೀಡಲು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿರ್ಧಾರ. ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ, ರಾಜ್ಯಪಾಲರಿಗೆ ಮನವಿ ಕೊಡ್ತಿದ್ದೇವೆ. SIT ತನಿಖೆ ಯಾವ ರೀತಿ ಹಾದಿ ತಪ್ತಾ ಇದೆ ಅನ್ನೋದನ್ನು ರಾಜ್ಯಪಾಲರ ಗಮನಕ್ಕೆ ತರ್ತೇವೆ ಎಂದಿದ್ದಾರೆ. ನಿಜಕ್ಕೂ ಈ ತನಿಖೆಗೆಯಿಂದ ಯಾರಿಗೆ ಶಿಕ್ಷೆ ಆಗಬೇಕು ಅವರಿಗೆ ಆಗುತ್ತಾ ಅನ್ನೋ ಅನುಮಾನವಿದೆ. ನಾನು ಮೊದಲ ದಿನದಿಂದಲೂ ಹೇಳ್ತಿದ್ದೇನೆ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು ಅಂತ. ಅದರೆ ಇಲ್ಲಿ ನಡೆಯುತ್ತಿರುವ ವಾತಾವರಣ ನೋಡಿದರೆ, ಇವರಿಗೆ ಶಿಕ್ಷೆ ಕೊಡಿಸುವುದಕ್ಕಿಂದ ಪ್ರಚಾರ ಪ್ರೀತಿ ಇದೆ ಎನಿಸುತ್ತದೆ ಎಂದಿದ್ದಾರೆ.

ADVERTISEMENT

ಈಗಾಗಲೇ 15 ದಿವಸ ಆಯ್ತು, ತನಿಖೆಯಲ್ಲಿ ಇವರ ಸಾಧನೆ ಏನು..? ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ, ನಿನ್ನೆ ಸಚಿವ ಕೃಷ್ಣ ಬೈರೇಗೌಡರು, ನಮ್ಮ ಮಂಡ್ಯ ಸಚಿವರಾದ ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಎಂಸಿ ಸುಧಾಕರ್ ಎಲ್ಲಾ ಒಕ್ಕಲಿಗ ಮಂತ್ರಿಗಳು ಬಂದಿದ್ದಾರೆ. ಈ ಹಿಂದೆ ಇದೇ ರೀತಿ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದಾಗಲೂ ಬಿಜೆಪಿ ಸ್ನೇಹಿತರು ಒಕ್ಕಲಿಗರನ್ನ ಛೂ ಬಿಟ್ಟಿದ್ದರು. ಈಗಲೂ ಅದೇ ತಂತ್ರಗಾರಿಕೆಯನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕೆಕೆ ಗೆಸ್ಟ್ ಹೌಸ್​ನಲ್ಲಿ ಸಂತ್ರಸ್ತರನ್ನ ಇಟ್ಟಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಿಡ್ನಾಪ್ ಆಗಿದ್ದಾರೆ ಎನ್ನಲಾದ ಮಹಿಳೆ ಕುಟುಂಬ ಸದಸ್ಯರನ್ನ ಕೆಕೆ ಗೆಸ್ಟ್​ನಲ್ಲಿ ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಆ ಮಾಹಿತಿ ಹೇಳಿದ್ದೀನಿ. ಕಿಡ್ನಾಪ್ ಆದ ಮಹಿಳೆಯನ್ನ ಕರೆದುಕೊಂಡು ಬಂದು ಎಷ್ಟು ದಿನ ಆಯ್ತು..? ನ್ಯಾಯಾಧೀಶರ ಎದುರು 164 ಹೇಳಿಕೆ ತೆಗೆದುಕೊಂಡಿದ್ದಾರಾ..? ಜಡ್ಜ್ ಮುಂದೆ ಹಾಜರುಪಡಿಸಿದ್ದಾರಾ..? ಯಾಕೆ ಕೋರ್ಟ್​ ಮುಂದೆ ಹಾಜರುಪಡಿಸಿಲ್ಲ..? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ಕಿಡ್ನಾಪ್ ಆದ ಮಹಿಳೆ ತೋಟದ ಮನೆಯಲ್ಲಿ ಇದ್ರು ಅಂತಾ ಮಾಧ್ಯಮಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಅದ್ರೆ ಯಾಕೆ ಇನ್ನೂ ಮಹಜರ್ ಮಾಡಿಲ್ಲ..? ಆ ಮಹಿಳೆ ತೋಟದ ಮನೆಯಿಂದ ಕರೆದುಕೊಂಡು ಬಂದ್ರಾ? ಎಲ್ಲಿಂದ ಕರೆದುಕೊಂಡು ಬಂದ್ರು ಅಂತಾ ಯಾಕೆ‌ ಅಧಿಕೃತವಾಗಿ ಹೇಳಿಲ್ಲ..? ಇಲ್ಲಿಯವರೆಗೆ ಎಲ್ಲಿಂದ ಕರೆದುಕೊಂಡು ಬಂದಿದ್ದೇವೆ ಎಂದು ಹೇಳಿಲ್ಲ. ರೇವಣ್ಣ ಕಿಡ್ನ್ಯಾಪ್ ಮಾಡಿದ್ದಾರೋ..? ಇಲ್ಲವೋ ಹೇಳಬೇಕು ಅಲ್ವಾ..? ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸೋಕೆ ಸೋಮವಾರದ ತನಕ ಸಮಯ ಬೇಕಂತೆ..! ಇದರ ಅರ್ಥ ರೇವಣ್ಣ ಅವರನ್ನ ಸೋಮವಾರದವರೆಗೆ ಜೈಲಿನಲ್ಲಿ ಇಡಬೇಕು ಎನ್ನುವುದು ಆಗಿದೆ. ಹಠ ಸಾಧನೆ ಆಗಬೇಕು ಅಷ್ಟೆ. ಇದರಲ್ಲಿ ಯಾರು ತಪ್ಪಿತಸ್ಥ ಅವರಿಗೆ ಶಿಕ್ಷೆ ಆಗುವುದು ಇವರಿಗೆ ಬೇಕಿಲ್ಲ. ಜೂನ್ 4 ರ‌ ನಂತರ ಈ ವಿಚಾರ ಚರ್ಚೆಯಲ್ಲಿ ಇರುತ್ತೋ? ಇಲ್ಲವೋ? ನೋಡಿ ಎಂದು ವ್ಯಂಗ್ಯಭರಿತ ಮಾತುಗಳಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Tags: congressGovernorkumaraswamyPrajwal Revanna
Previous Post

ಅಪಹರಣದ ಕೇಸ್ ನಲ್ಲಿ ಜೈಲುಪಾಲಾಗಿರುವ ಶಾಸಕ ಅಧಿಕಾರಿಗಳಿಗೆ ಹೇಳಿದ್ದೇನು?

Next Post

ಸುಪ್ರಿಯಾ ಶ್ರೀನೇಟ್ ಅವರಿಂದ ಕಾಂಗ್ರೆಸ್ ಮಹತ್ವದ ಪತ್ರಿಕಾ ಗೋಷ್ಠಿ

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026
Next Post

ಸುಪ್ರಿಯಾ ಶ್ರೀನೇಟ್ ಅವರಿಂದ ಕಾಂಗ್ರೆಸ್ ಮಹತ್ವದ ಪತ್ರಿಕಾ ಗೋಷ್ಠಿ

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada