• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ವಕೀಲರಿಂದ ಪ್ರಬಲ ವಾದ ಮಂಡನೆ

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಕರ್ನಾಟಕ, ರಾಜಕೀಯ
0
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ವಕೀಲರಿಂದ ಪ್ರಬಲ ವಾದ ಮಂಡನೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

H.D.Devegowda  : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು ಭಾಷಣ#pratidhvani

ಈ ಹಿನ್ನೆಲೆಯಲ್ಲಿ ಇಂದು ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ಟಿ ವೆಂಕಟೇಶ್‌ ನಾಯಕ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿದ್ದು, ಪ್ರಜ್ವಲ್ 2024ರ ಏಪ್ರಿಲ್ ತಿಂಗಳಿನಲ್ಲಿ ವಿದೇಶಕ್ಕೆ ತೆರಳಿದಾಗ ಯಾವುದೇ ಕೇಸ್ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ಥೆಯನ್ನು ಇಲ್ಲಿನ ರಾಜ್ಯ ಸರ್ಕಾರ ಬಳಸಿ ಕೇಸ್ ದಾಖಲಿಸಿದೆ. 2019, 2021 ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023 ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಎನ್ನುವಂತಹ ಪ್ರಮುಖ ಅಂಶಗಳನ್ನು ಮುಂದಿಟ್ಟು ವಾದ ಮಂಡಿಸಿದರು. ಅಂತಿಮವಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

HC Balakrishna : ಕುಮಾರಸ್ವಾಮಿ ನಿಮಗೆ ಸ್ವಾಮೀಜಿಗಳ ಬೆಂಬಲ ಬೇಡ್ವಾ..? #pratidhvani #hcbalakrishna
Tags: KarnatakaPoliticsPrajwal Revanna
Previous Post

ಹೇಗಿತ್ತು ʼಫಸ್ಟ್ ಸ್ಯಾಲರಿʼ ಫಸ್ಟ್ ಶೋ..?: ಹೊಸ ನಿರ್ದೇಶಕನಿಗೆ ಗಣ್ಯರ ಸಾಥ್‌..!

Next Post

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada