• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in ಸಿನಿಮಾ
0
RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌
Share on WhatsAppShare on FacebookShare on Telegram

ADVERTISEMENT

ಟಾಲಿವುಡ್‌ನ ಸ್ಟಾರ್‌ ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ನಟನೆಯ ʻಆರ್‌ಆರ್‌ಆರ್‌ʼ ಸಿನಿಮಾದ ಬಗ್ಗೆ ಎಲ್ಲರೂ ಮಾತ್ನಾಡ್ತಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡ್ತಿದೆ. ಸೌತ್‌ ಇಂಡಿಯಾ ಸಿನಿಮಾಗಳತ್ತ ಹಾಲಿವುಡ್‌ ಮಂದಿ ತಿರುಗಿ ನೋಡುವಂತಾಗಿದೆ. ಇದಕ್ಕೆಲ್ಲ ಕಾರಣ ಆಗಿರೋದು ʻಆರ್‌ಆರ್‌ಆರ್‌ʼ ಸಿನಿಮಾದ ʻನಾಟು ನಾಟುʼ ಸಾಂಗ್‌ಮೊನ್ನೆಯಷ್ಟೇ ನಡೆದ ಅಕಾಡೆಮಿ ಅವಾರ್ಡ್ಸ್‌ ಕಾರ್ಯಕ್ರಮದಲ್ಲಿ ಈ ಹಾಡಿಗೆ ʻಬೆಸ್ಟ್‌ ಒರಿಜಿನಲ್‌ ಸಾಂಗ್‌ʼ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿ ಒಲಿದು ಬಂದಿದೆ. ಈ ಹಿನ್ನೆಲೆ, ಚಿತ್ರರಂಗದ ಅನೇಕ ಕಲಾವಿದರು ʻಆರ್‌ಆರ್‌ಆರ್‌ʼ ಚಿತ್ರತಂಡಕ್ಕೆ ಶುಭಕೋರಿದ್ದಾರೆ. `ಆರ್‌ಆರ್‌ಆರ್‌’ ಸಿನಿಮಾ ಬಿಡುಗಡೆಯಾದಾಗ, ತೆಲಂಗಾಣದ ಬಿಜೆಪಿ ಅಧಕ್ಷ್ಯ ಬಂಡಿ ಸಂಜಯ್‌ ಕುಮಾರ್‌, ಚಿತ್ರವನ್ನ ಬ್ಯಾನ್‌ ಮಾಡ್ಬೇಕು, ಇಲ್ಲವಾದ್ರೆ ಥಿಯೇಟರ್‌ಗಳನ್ನ ಧ್ವಂಸ ಮಾಡ್ತೀವಿ ಅಂತ ಹೇಳಿದ್ರು. ಆದ್ರೀಗ ʻಆರ್‌ಆರ್‌ಆರ್‌ʼ ಸಿನಿಮಾದ ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದಕ್ಕೆ ಸಂಜಯ್ ಕುಮಾರ್‌ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್‌ರಾಜ್‌,  ʻವಿಶ್ವಗುರುವಿನ ಶಿಷ್ಯರು ಆರ್‌ಆರ್‌ಆರ್‌ ಸಿನಿಮಾನ ಬ್ಯಾನ್‌ ಮಾಡಿ.. ಇಲ್ಲದಿದ್ರೆ ಚಿತ್ರಮಂದಿರಗಳನ್ನ ಕೆಡುವುತೀವಿ ಅಂದಿದ್ರು. ಎಲ್‌ ಮಕಾಡೆ ಮಲ್ಕೊಂಡವ್ರೆ ನೋಡ್ರಪ್ಪಾʼ ಅಂತ ಟ್ವೀಟ್‌ ಮೂಲಕ ಟಾಂಗ್‌ ಕೊಟ್ಟಿದ್ದಾರೆ

Previous Post

ಬಿಜೆಪಿ ಎಂಎಲ್​ಸಿ ಆರ್​.ಶಂಕರ್​ ನಿವಾಸದ ಮೇಲೆ ಐಟಿ ದಾಳಿ

Next Post

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

Related Posts

Top Story

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

by ಪ್ರತಿಧ್ವನಿ
July 8, 2025
0

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ & ರಿಷಿಕಾ ನಾಯಕ - ನಾಯಕಿಯಾಗಿ ನಟಿಸಿರುವ "ನಿದ್ರಾದೇವಿ next door"...

Read moreDetails

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025

Ragini Dwivedi: ಗೀತ ಗುಚ್ಛದ 3ನೇ ಹಾಡು ಬಿಡುಗಡೆ ಮಾಡಿದ ನಟಿ ರಾಗಿಣಿ ದ್ವಿವೇದಿ..

July 8, 2025

Greater Bangalore: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಸಿಎಂ ಡಿ.ಕೆ. ಶಿವಕುಮಾರ್

July 7, 2025
Next Post
ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada