ADVERTISEMENT
  • Home
  • About Us
  • ಕರ್ನಾಟಕ
Sunday, May 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮೂರನೇ ಅಲೆ ನಡುವೆಯೂ ಚುನಾವಣೆ ನಡೆಸಲು ಪ್ರಶಾಂತ್ ಕಿಶೋರ್ ಮಾಸ್ಟರ್‌ ಪ್ಲಾನ್!

ಪ್ರತಿಧ್ವನಿ by ಪ್ರತಿಧ್ವನಿ
January 7, 2022
in ರಾಜಕೀಯ
0
ಮೂರನೇ ಅಲೆ ನಡುವೆಯೂ ಚುನಾವಣೆ ನಡೆಸಲು ಪ್ರಶಾಂತ್ ಕಿಶೋರ್ ಮಾಸ್ಟರ್‌ ಪ್ಲಾನ್!
Share on WhatsAppShare on FacebookShare on Telegram

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್  ಹಾಗೂ ಓಮಿಕ್ರಾನ್ ಪ್ರಕರಣಗಳು ಮೂರನೇ ಅಲೆಗೆ ಮುನ್ನುಡಿಯನ್ನು ಬರೆದಿವೆ. ಆದರೆ, ಈ ಮಧ್ಯೆ ಪಂಚರಾಜ್ಯ ಚುನಾವಣೆಗಳು ಸಹ ಸಮೀಪಿಸುತ್ತಿದ್ದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆಸುವಂತೆ ಸಲಹೆ ನೀಡಿದ್ದಾರೆ.

ADVERTISEMENT

ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮತ್ತು ಮಣಿಪುರ ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಗಳಿಗೆ ಇನ್ನು ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿಲ್ಲ. ಈ ಪಂಚ ರಾಜ್ಯಗಳಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ಲಸಿಕೆ ಅಭಿಯಾನದ ಕುರಿತು ಕೇಂದ್ರ ಆರೋಗ್ಯ ಇಲಾಖೆಯ ಅಧಿಕಾರಿಗಳು ಚುನಾವಣಾ ಆಯೋಗದ ಮುಂದೆ ವಿವರಿಸಿದ್ದರು. ಈ ರಾಜ್ಯಗಳಲ್ಲಿ ಲಸಿಕೆ ಅಭಿಯಾನವು ಕುಂಟುತ್ತಾ ಸಾಗಿದ್ದು ಲಸಿಕೆ ಅಭಿಯಾನವನ್ನು ಹೆಚ್ಚಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಶಾಂತ್, ʻಚುನಾವಣೆ ನಡೆಯುವ ರಾಜ್ಯಗಳಲ್ಲಿ ಆ ರಾಜ್ಯದ ಒಟ್ಟು ಜನಸಂಖ್ಯೆಯ ಶೇ.80ರಷ್ಟು ಜನರಿಗೆ ಲಸಿಕೆ ನೀಡಬೇಕು ಎಂದು ಆಯೋಗ ಅಲ್ಲಿನ ರಾಜ್ಯಸರ್ಕಾರಗಳಿಗೆ ಆದೇಶಿಸಬೇಕು. ದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಚುನಾವಣೆ ನಡೆಸಲು ಇದು ಸುರಕ್ಷಿತ ಮಾರ್ಗ. ಸಾಂಕ್ರಾಮಿಕವು ಒಂದು ಶಾಪವಾಗಿಬಿಟ್ಟಿದೆ ಮತ್ತು ಜನರು ಸಹ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೇ ಇರುವುದು ದೇಶದಲ್ಲಿ ಕೋವಿಡ್ ಉಲ್ಬಣವಾಗುವುದಕ್ಕೆ ಕಾರಣʼ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/PrashantKishor/status/1479353539222642689?s=20

ದೇಶದಲ್ಲಿ ಹೆಚ್ಚುತ್ತಿರುವ ಸೋಂಕಿನ ನಡುವೆ ಚುನಾವಣೆಯನ್ನು ಕೆಲವು ತಿಂಗಳುಗಳ ಕಾಲ ಮುಂದೂಡುವಂತೆ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಸಲಹೆ ನೀಡಿತ್ತು ಮತ್ತು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿನ ಕೋವಿಡ್ ಸ್ಥಿತಿಗತಿ ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವಂತೆ ಸಲಹೆಯನ್ನ ನೀಡಿತ್ತು.

ಈ ಪಂಚರಾಜ್ಯಗಳಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ನಡೆಸಿದ ಸಮಾವೇಶಗಳು ಕೋವಿಡ್ ಸೂಪರ್ ಸ್ರ್ಪೆಡರ್ ಆಗಲಿವೆ ಎಂದು ವ್ಯಾಪಕವಾಗಿ ಟೀಕೆಗಳು ಕೇಳಿ ಬಂದ ನಂತರ ರಾಜಕೀಯ ಪಕ್ಷಗಳು ಸಾರ್ವಜನಿಕ ಸಭೆ ಮತ್ತು ಸಮಾವೇಶಗಳನ್ನು ರದ್ದುಗೊಳಿಸಿದ್ದವು.

ಆದರೆ, ಕೇಂದ್ರ ಸರ್ಕಾರವು ಚುನಾವಣಾ ಆಯೋಗಕ್ಕೆ ಓಮಿಕ್ರಾನ್ ಸೋಂಕಿನ ಪ್ರಕರಣಗಳು ಅಷ್ಟಾಗಿ ಕಾಣಿಸಿಕೊಳ್ಳದ ಕಾರಣ ಚುನಾವಣಾ ರ್ಯಾ್ಲಿಗಳ ಮೇಲೆ ಹೇರಿರುವ ನಿಷೇಧವನ್ನು ಹಿಂಪಡೆಯುವಂತೆ ಮನವಿ ಮಾಡಿದೆ.

ಡೆಲ್ಟಾಗೆ ಹೋಲಿಸಿದರೆ ಲಸಿಕೆ ಹಾಕಿಸಿಕೊಂಡವರಲ್ಲಿ ಓಮಿಕ್ರಾನ್ ಸೋಂಕಿನ ತೀವ್ರತೆ ಅಷ್ಟಾಗಿ ಪರಿಣಾಮವನ್ನು ಬೀರುವುದಿಲ್ಲ. ಆದರೆ, ರೂಪಾಂತರಿಯನ್ನು ಕಡೆಗಣಿಸುವಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಹಳೇ ರೂಪಾಂತರಿಗಳಂತೆ ಓಮಿಕ್ರಾನ್ ಸಹ ಜನರನ್ನು ಆಸ್ಪತ್ರೆಗೆ ಅಲೆಯುವಂತೆ ಮಾಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಕ್ಷ ಟೆಡ್ರೋಸ್ ಅದನಮ್ ಹೇಳಿದ್ದಾರೆ.


Tags: BJPCongress PartyCovid 19ಉತ್ತರಪ್ರದೇಶಉತ್ತರಾಖಂಡ್ಕರೋನಾಕೋವಿಡ್-19ಚುನಾವಣೆನರೇಂದ್ರ ಮೋದಿಪಂಜಾಬ್ಬಿಜೆಪಿಮಣಿಪುರಶಾಂತ್ ಕಿಶೋರ್
Previous Post

ಸೆನ್ಸಾರ್ ಮುಂದೆ ರಾಜಮಾರ್ತಾಂಡ : ಚಿರು ಸರ್ಜಾ ಚಿತ್ರ ಸದ್ಯದಲ್ಲೇ ತೆರೆಗೆ

Next Post

ದಾಖಲಾತಿಗಾಗಿ ದುಂಬಾಲು ಬೀಳುತ್ತಿರುವ ಪೋಷಕರು : ಭೀಮಾತೀರದ ಈ ಸರ್ಕಾರಿ ಮಾದರಿ ಶಾಲೆ ಹೇಗಿದೆ ಗೊತ್ತೇ?

Related Posts

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
May 24, 2025
0

ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ...

Read moreDetails
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
ಡಿಕೆ ಶಿವಕುಮಾರ್ ಮೇಲೆ ಕುಮಾರಸ್ವಾಮಿಗೆ ಕ್ರಶ್ ಆಗಿದೆ..! – HDK  ಡಿಕೆ ಜಪ ಮಾಡೋದು ಬಿಡಬೇಕು : ಪ್ರದೀಪ್ ಈಶ್ವರ್ 

ಡಿಕೆ ಶಿವಕುಮಾರ್ ಮೇಲೆ ಕುಮಾರಸ್ವಾಮಿಗೆ ಕ್ರಶ್ ಆಗಿದೆ..! – HDK ಡಿಕೆ ಜಪ ಮಾಡೋದು ಬಿಡಬೇಕು : ಪ್ರದೀಪ್ ಈಶ್ವರ್ 

May 24, 2025
ಕನ್ನಡಿಗರ ಆಕ್ರೋಶಕ್ಕೆ ಮಣಿಯುತ್ತಾ ಕಾಂಗ್ರೆಸ್​ ಸರ್ಕಾರ..?

ಕನ್ನಡಿಗರ ಆಕ್ರೋಶಕ್ಕೆ ಮಣಿಯುತ್ತಾ ಕಾಂಗ್ರೆಸ್​ ಸರ್ಕಾರ..?

May 24, 2025
Next Post
ದಾಖಲಾತಿಗಾಗಿ ದುಂಬಾಲು ಬೀಳುತ್ತಿರುವ ಪೋಷಕರು : ಭೀಮಾತೀರದ ಈ ಸರ್ಕಾರಿ ಮಾದರಿ ಶಾಲೆ ಹೇಗಿದೆ ಗೊತ್ತೇ?

ದಾಖಲಾತಿಗಾಗಿ ದುಂಬಾಲು ಬೀಳುತ್ತಿರುವ ಪೋಷಕರು : ಭೀಮಾತೀರದ ಈ ಸರ್ಕಾರಿ ಮಾದರಿ ಶಾಲೆ ಹೇಗಿದೆ ಗೊತ್ತೇ?

Please login to join discussion

Recent News

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
May 24, 2025
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 24, 2025
ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

May 24, 2025
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada