• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
April 29, 2026
in Uncategorized
0
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ
Share on WhatsAppShare on FacebookShare on Telegram

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ‘ಸಾಧನಾ ಸೌರಭ’ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಪತ್ರಕರ್ತ ದಿವಂಗತ ರವಿ ಬೆಳೆಗೆರೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ‘ರಾಷ್ಟ್ರೀಯ ಸೌರಭ ಸಮ್ಮಾನ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ADVERTISEMENT
BiggBoss Rajath Another Contraversy: ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್ ಬಗ್ಗೆ ರಜತ್ ರಿಯಾಕ್ಷನ್

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, “ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ರವಿ ಬೆಳೆಗೆರೆ ಹೆಣ್ಣು ಮಕ್ಕಳ ವ್ಯಕ್ತಿತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದರು. ಅವರು ಪತ್ರಿಕಾ ಲೋಕದ ಒಬ್ಬ ಪಾತಕಿ,” ಎಂದು ಕಿಡಿಕಾರಿದರು.ಮುಂದುವರಿದು, “ಅವರು ಯಾವಾಗಲೂ ಎಲ್ಲರನ್ನು ಹೀಯಾಳಿಸುವ ರೀತಿಯಲ್ಲಿ ಬರೆಯುತ್ತಿದ್ದರು. ಅದರಲ್ಲೂ ಮಹಿಳೆಯರನ್ನು ಕೀಳಾಗಿ ಉಲ್ಲೇಖಿಸಿ ಲೇಖನಗಳನ್ನು ಪ್ರಕಟಿಸುತ್ತಿದ್ದರು. ನನ್ನ ಬಗ್ಗೆ ಕೂಡ ಅಸಹ್ಯವಾಗಿ, ಕೆಟ್ಟ ರೀತಿಯಲ್ಲಿ ಬರೆಯಲಾಗಿತ್ತು. ಸತತವಾಗಿ 27 ವಾರಗಳ ಕಾಲ ತಮ್ಮ ಪತ್ರಿಕೆಯಲ್ಲಿ ನನ್ನ ವಿರುದ್ಧ ಲೇಖನ ಪ್ರಕಟಿಸಿದ್ದರು,” ಎಂದು ಆರೋಪಿಸಿದರು.

R Ashoka : ಸಿದ್ದರಾಮಯ್ಯ, ಡಿಕೆಶಿ ಸಿಎಂ ಬದಲಾವಣೆ ಬಗ್ಗೆ ಆರ್‌ ಅಶೋಕ್‌ ಏನಂದ್ರು..! #dkshivakumar

“ಪತ್ರಿಕೆಯಲ್ಲಿ ವೈಯಕ್ತಿಕ ಮಾನಹಾನಿ ಮಾಡುವ ರೀತಿಯಲ್ಲಿ ಬರೆಯುತ್ತಿದ್ದರು. ವಿಶೇಷವಾಗಿ ಮಹಿಳೆಯರ ಬಗ್ಗೆ ಅವಮಾನಕಾರಿ ಪದಗಳನ್ನು ಬಳಸಿ ಪತ್ರಿಕೆ ಮಾರಾಟ ಮಾಡುತ್ತಿದ್ದರು. ಚಿತ್ರರಂಗದ ನಟಿಯರ ಬಗ್ಗೆ ಅತಿ ಅಸಭ್ಯವಾಗಿ ಬರೆದು, ಸಮಾಜದಲ್ಲಿ ಅವರಿಗೆ ತಲೆ ಎತ್ತಿ ನಡೆಯಲು ಕೂಡ ಅವಕಾಶ ಕೊಡದಂತಾಗುತ್ತಿತ್ತು,” ಎಂದು ಬೇಸರ ವ್ಯಕ್ತಪಡಿಸಿದರು.ಇದಲ್ಲದೆ, ಮತಾಂತರದ ಕುರಿತು ನಡೆದ ಚರ್ಚೆಗಳ ವೇಳೆ ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ಅವರ ಬಗ್ಗೆಯೂ ಬೆಳೆಗೆರೆ ಕೆಟ್ಟ ಶಬ್ದಗಳನ್ನು ಬಳಸಿದ್ದರು ಎಂದು ಪ್ರತಾಪ್ ಸಿಂಹ ಆರೋಪಿಸಿದರು.

chetan ahimsa dr rajkumar controversy : ಕನ್ನಡ ವಿರೋಧಿ ಚೇತನ್ ಅವರನ್ನ ಗಡೀಪಾರು ಮಾಡಬೇಕೆಂಬ ಬೇಡಿಕೆ

“ಭೈರಪ್ಪ ಅವರನ್ನು ಎಡಪಂಥೀಯರಿಗಿಂತಲೂ ತುಚ್ಛವಾಗಿ ಬರೆದಿದ್ದರು,” ಎಂದು ಹೇಳಿದರು. ಪ್ರತಾಪ್ ಸಿಂಹ ಅವರ ಈ ಹೇಳಿಕೆಗಳು ಇದೀಗ ಹೊಸ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ವಲಯಗಳಲ್ಲಿ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Tags: #HiBangalore#indianews#JournalismDebate#KannadaMedia#KarnatakaPolitics#Kumta#MediaCriticism#pratapsimha#RaviBelagere#SLBhairappa#VishweshwarBhatbreakingnewsControversypratidavaniSocialMediaDebateuttarakannada
Previous Post

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada