• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಯಾಗ್‌ರಾಜ್‌ ದುರಂತ ಅಚಾತುರ್ಯದಿಂದ ನಡೆದಿದೆ.. HDK

ಕೃಷ್ಣ ಮಣಿ by ಕೃಷ್ಣ ಮಣಿ
January 30, 2025
in ದೇಶ, ವಿಶೇಷ, ಶೋಧ
0
ಪ್ರಯಾಗ್‌ರಾಜ್‌ ದುರಂತ ಅಚಾತುರ್ಯದಿಂದ ನಡೆದಿದೆ.. HDK
Share on WhatsAppShare on FacebookShare on Telegram

ಮೈಸೂರು: ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿದ್ದು, ಬೆಳಗ್ಗಿನ ಜಾವ ನಡೆದಿರುವ ಘಟನೆ ಎಲ್ಲರಿಗೂ ನೋವು ತಂದಿದೆ. ಮೊದಲೇ ನಿರೀಕ್ಷೆ ಇತ್ತು. ಇವತ್ತು ಶ್ರೇಷ್ಟವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಸ್ನಾನ ಮಾಡಿದ್ರೆ ಪಾಪಕರ್ಮ ಹೋಗುತ್ತೆ ಅನ್ನೋ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ.

ADVERTISEMENT

ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಂಡರೂ ಅಚಾತುರ್ಯದಿಂದ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವ್ರು ಹೇಳಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಅಂತ ಯೋಗಿ ಆದಿತ್ಯನಾಥ್‌ಗೆ ಹೇಳಿದ್ದಾರೆ. ಮಹಾಕುಂಭದಲ್ಲಿ ಅದ್ಭುತವಾಗಿ ಎಲ್ಲವನ್ನೂ ಮಾಡಲಾಗಿತ್ತು. ಈ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ತೊಂದರೆ ಆಗಿದೆ. ಮೊದಲೇ ಕೂಡ ಮನವಿ ಮಾಡಲಾಗಿತ್ತು. ಆದರೂ ಕೂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಘಟನೆ ಆಗಿದೆ. ಇದು ಆಗಬಾರದಗಿತ್ತು ಆಗಿದೆ ಎಂದಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ.

ಕರ್ನಾಟಕ ಸರ್ಕಾರವು ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು  #pratidhvani

ಯಾರಿಗೆ ಸಮಸ್ಯೆ ಆಗಿದ್ರು ನನ್ನನ್ನು ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ, ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ. ನಮ್ಮ ಕಚೇರಿಯ ನಂಬರ್ ಕೂಡ ನೀಡಲಾಗಿದೆ. ರಾಜ್ಯದ ಜನರ ನೆರವಿಗೆ ನಾವು ಧಾವಿಸುತ್ತೇನೆ ಎಂದಿದ್ದಾರೆ ಕುಮಾರಸ್ವಾಮಿ. ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಮಾತನಾಡಿ, ಕಾಂಗ್ರೆಸ್ ಅವರಿಗೆ ಟೀಕೆ ಮಾಡೋದೆ ಕೆಲಸ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಬಳಕೆ ಮಾಡಿದ ಪದ ಸರಿಯಿಲ್ಲ. ಕಾಂಗ್ರೆಸ್‌ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ ಕುಮಾರಸ್ವಾಮಿ.

ಬೆಳಗಾವಿಯಲ್ಲಿ ಜೈ ಬಾಪು ಅಂತ ಕಾರ್ಯಕ್ರಮ ಮಾಡಿದ್ರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿ, ಈಗ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಮೇಲೆ ಅವರಿಗೆ ನಂಬಿಕೆ ಇದ್ದಿದ್ರೆ ಈ ತರಹ ಮಾತುಗಳು ಬರುತ್ತಿರಲಿಲ್ಲ ಎಂದಿದ್ದಾರೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ.

Tags: kumbh mela stampedekumbh stampedekumbh stampede live updatemaha kumbh mela prayagraj 2025maha kumbh mela stampedemaha kumbh stampedemahakumbh mela stampedemahakumbh stampedemahakumbh stampede live updatesmahakumbh stampede newsprayagraj stampedestampedestampede at maha kumbhstampede at mahakumbhstampede breaks out at maha kumbhstampede in maha kumbh melastampede in mahakumbhstampede maha kumbh 2025
Previous Post

ಸತ್ಯೋತ್ತರ ಯುಗದಲ್ಲಿ ʼ ಗಾಂಧಿ ʼ ಎಂಬ ರೂಪಕ —-ನಾ ದಿವಾಕರ —

Next Post

ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada