• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಯಾಗ್‌ರಾಜ್‌ ದುರಂತ ಅಚಾತುರ್ಯದಿಂದ ನಡೆದಿದೆ.. HDK

ಕೃಷ್ಣ ಮಣಿ by ಕೃಷ್ಣ ಮಣಿ
January 30, 2025
in ದೇಶ, ವಿಶೇಷ, ಶೋಧ
0
ಪ್ರಯಾಗ್‌ರಾಜ್‌ ದುರಂತ ಅಚಾತುರ್ಯದಿಂದ ನಡೆದಿದೆ.. HDK
Share on WhatsAppShare on FacebookShare on Telegram

ಮೈಸೂರು: ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿದ್ದು, ಬೆಳಗ್ಗಿನ ಜಾವ ನಡೆದಿರುವ ಘಟನೆ ಎಲ್ಲರಿಗೂ ನೋವು ತಂದಿದೆ. ಮೊದಲೇ ನಿರೀಕ್ಷೆ ಇತ್ತು. ಇವತ್ತು ಶ್ರೇಷ್ಟವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಸ್ನಾನ ಮಾಡಿದ್ರೆ ಪಾಪಕರ್ಮ ಹೋಗುತ್ತೆ ಅನ್ನೋ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ.

ADVERTISEMENT

ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಂಡರೂ ಅಚಾತುರ್ಯದಿಂದ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವ್ರು ಹೇಳಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಅಂತ ಯೋಗಿ ಆದಿತ್ಯನಾಥ್‌ಗೆ ಹೇಳಿದ್ದಾರೆ. ಮಹಾಕುಂಭದಲ್ಲಿ ಅದ್ಭುತವಾಗಿ ಎಲ್ಲವನ್ನೂ ಮಾಡಲಾಗಿತ್ತು. ಈ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ತೊಂದರೆ ಆಗಿದೆ. ಮೊದಲೇ ಕೂಡ ಮನವಿ ಮಾಡಲಾಗಿತ್ತು. ಆದರೂ ಕೂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಘಟನೆ ಆಗಿದೆ. ಇದು ಆಗಬಾರದಗಿತ್ತು ಆಗಿದೆ ಎಂದಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ.

ಕರ್ನಾಟಕ ಸರ್ಕಾರವು ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು  #pratidhvani

ಯಾರಿಗೆ ಸಮಸ್ಯೆ ಆಗಿದ್ರು ನನ್ನನ್ನು ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ, ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ. ನಮ್ಮ ಕಚೇರಿಯ ನಂಬರ್ ಕೂಡ ನೀಡಲಾಗಿದೆ. ರಾಜ್ಯದ ಜನರ ನೆರವಿಗೆ ನಾವು ಧಾವಿಸುತ್ತೇನೆ ಎಂದಿದ್ದಾರೆ ಕುಮಾರಸ್ವಾಮಿ. ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಮಾತನಾಡಿ, ಕಾಂಗ್ರೆಸ್ ಅವರಿಗೆ ಟೀಕೆ ಮಾಡೋದೆ ಕೆಲಸ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಬಳಕೆ ಮಾಡಿದ ಪದ ಸರಿಯಿಲ್ಲ. ಕಾಂಗ್ರೆಸ್‌ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ ಕುಮಾರಸ್ವಾಮಿ.

ಬೆಳಗಾವಿಯಲ್ಲಿ ಜೈ ಬಾಪು ಅಂತ ಕಾರ್ಯಕ್ರಮ ಮಾಡಿದ್ರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿ, ಈಗ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಮೇಲೆ ಅವರಿಗೆ ನಂಬಿಕೆ ಇದ್ದಿದ್ರೆ ಈ ತರಹ ಮಾತುಗಳು ಬರುತ್ತಿರಲಿಲ್ಲ ಎಂದಿದ್ದಾರೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ.

Tags: kumbh mela stampedekumbh stampedekumbh stampede live updatemaha kumbh mela prayagraj 2025maha kumbh mela stampedemaha kumbh stampedemahakumbh mela stampedemahakumbh stampedemahakumbh stampede live updatesmahakumbh stampede newsprayagraj stampedestampedestampede at maha kumbhstampede at mahakumbhstampede breaks out at maha kumbhstampede in maha kumbh melastampede in mahakumbhstampede maha kumbh 2025
Previous Post

ಸತ್ಯೋತ್ತರ ಯುಗದಲ್ಲಿ ʼ ಗಾಂಧಿ ʼ ಎಂಬ ರೂಪಕ —-ನಾ ದಿವಾಕರ —

Next Post

ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

Related Posts

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
0

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಮನೆಕೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಸದ್ಯದಲ್ಲೇ ಹೊಸ ನಿಯಮ ಜಾರಿ ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
Next Post
ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

ಯಮುನಾ ನದಿ.. ವಿಷ.. ಕೇಜ್ರಿವಾಲ್‌ಗೆ ಮೋದಿ ಪ್ರಶ್ನೆ.. ಆಯೋಗ ನೋಟಿಸ್

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada