• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Madhu Bangarappa: ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.

ADVERTISEMENT

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್(Rashmi Mahesh), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ (Dr. Shamla) ಇಕ್ಬಾಲ್(Iqbal), ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್(Dr. T H Vishwanath), ಕಿಶೋರ್ ಕುಮಾರ್(Kishore Kumar), ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ (BH Nishchal) ಸೇರಿದಂತೆ ಎರಡು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BH NischalDr. ShamlaIqbalKishore KumarLakshmi hebbalkarlakshmi hebbalkar​lakshmi hebbalkar brotherlakshmi hebbalkar car driverlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar husbandlakshmi hebbalkar interviewlakshmi hebbalkar newslakshmi hebbalkar news todaylakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoMadhu BangarappaMinister Lakshmi HebbalkarRashmi MaheshTH Vishwanath
Previous Post

Lakshmi Hebbalkar: ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Next Post

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ “ಎಲ್ಟು ಮುತ್ತಾ” ಚಿತ್ರದ ಟ್ರೇಲರ್ ಅನಾವರಣ .

Related Posts

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 
Top Story

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

by Chetan
July 18, 2025
0

ಕಾಂಗ್ರೆಸ್‌ (Congress) ಸಾಧನಾ ಸಮಾವೇಶದ ಬಗ್ಗೆ ಬಿಜೆಪಿ (Bjp) ನಾಯಕರ ಟೀಕೆಗಳಿಗೆ ಸಿಎಂ ಸಿದ್ದರಾಮಯ್ಯ (Cm Siddaramaiah) ಪ್ರತಿಕ್ರಿಯಿಸಿದ್ದು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಸರ್ಕಾರದ ಸಾಧನೆ ಜನರಿಗೆ...

Read moreDetails
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

July 18, 2025

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

July 17, 2025

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

July 17, 2025
Next Post

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ "ಎಲ್ಟು ಮುತ್ತಾ'' ಚಿತ್ರದ ಟ್ರೇಲರ್ ಅನಾವರಣ .

Recent News

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 
Top Story

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

by Chetan
July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 
Top Story

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

by Chetan
July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 
Top Story

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

by Chetan
July 18, 2025
Top Story

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

by ಪ್ರತಿಧ್ವನಿ
July 17, 2025
Top Story

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

by ಪ್ರತಿಧ್ವನಿ
July 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada