• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗರ್ಭಿಣಿಯರು ಅಪ್ಪಿ ತಪ್ಪಿಯು ಈ ತಪ್ಪುಗಳನ್ನು ಮಾಡದಿರಿ .!

Rachita by Rachita
February 12, 2025
in Top Story, ಜೀವನದ ಶೈಲಿ
0
ಗರ್ಭಿಣಿಯರು ಅಪ್ಪಿ ತಪ್ಪಿಯು ಈ ತಪ್ಪುಗಳನ್ನು ಮಾಡದಿರಿ .!
Share on WhatsAppShare on FacebookShare on Telegram

ಗರ್ಭವಸ್ಥೆಯಲ್ಲಿ ಹೆಣ್ಣು ಮಕ್ಕಳು ತಮ್ಮ ಆರೋಗ್ಯ ಮಾತ್ರವಲ್ಲದೆ ಮಗುವಿನ ಆರೋಗ್ಯದ ಬಗ್ಗೆ ಕೂಡ ಕಾಳಜಿಯನ್ನು ವಹಿಸುವುದು ಉತ್ತಮ. ಅದರಲ್ಲೂ ಸರಿಯಾದ ರೀತಿಯಲ್ಲಿ ಪೋಷಕಾಂಶಗಳು ಸಿಕ್ಕರೆ ಮಗುವಿನ ಬೆಳವಣಿಗೆಗೆ ಸಹಾಯಕಾರಿಯಾಗುತ್ತದೆ.ಇದೆಲ್ಲದರ ಜೊತೆಗೆ ಕೆಲವು ವಿಚಾರಗಳ ಬಗ್ಗೆ ಹೆಚ್ಚು ಗಮನ ಕೊಡುವುದು ಉತ್ತಮ. ಗರ್ಭಿಣಿಯರು ಈ ತಪ್ಪುಗಳನ್ನು ತಪ್ಪಿಯು ಮಾಡದಿರಿ ಇದು ನಿಮಗೆ ಮಾತ್ರವಲ್ಲ ಭ್ರೂಣಕ್ಕು ಕೂಡ ತೊಂದರೆ..

ADVERTISEMENT

ಮದ್ಯಪಾನ ಮತ್ತು ಧೂಮಪಾನ

ಹೆಚ್ಚು ಹೆಣ್ಣು ಮಕ್ಕಳಿಗೆ ಮದ್ಯಪಾನ ಮತ್ತು ಧೂಮಪಾನದ ಅಭ್ಯಾಸವಿರುತ್ತದೆ.ಗ್ರಾಭಾವಸ್ಥೆಯಲ್ಲಿ ಇದನ್ನು ಮಾಡುವುದರಿಂದ ಭ್ರೂಣಕ್ಕೆ ಹಾನಿ ಮಾಡುತ್ತದೆ ಮತ್ತು ಗರ್ಭಪಾತ, ಹೊಟ್ಟೆಯಲ್ಲಿ ಮಗುವಿನ ಮರಣ ಮತ್ತು ಜನ್ಮ ದೋಷಗಳ ಅಪಾಯವನ್ನು ಹೆಚ್ಚಿಸುತ್ತದೆ.

ಸಾಕಷ್ಟು ವಿಶ್ರಾಂತಿ ಪಡೆಯದಿರುವುದು

ಗರ್ಭವಸ್ಥೆಯಲ್ಲಿ ಸರಿಯಾಗಿ ನಿದ್ದೆ ಹಾಗೂ ವಿಶ್ರಾಂತಿ ಪಡೆಯದಿದ್ದರೆ ತಾಯಿ ಮತ್ತು ಮಗು ಇಬ್ಬರಿಗು ಕೂಡ ತೊಂದರೆಯಾಗುವಂತ ಚಾನ್ಸಸ್ ಜಾಸ್ತಿಯಿದೆ .ಆಯಾಸವು ಗರ್ಭಧಾರಣೆಯ ಲಕ್ಷಣಗಳನ್ನು ಇನ್ನಷ್ಟು ಹದಗೆಡಿಸಬಹುದು ಅಪಾಯವನ್ನು ಹೆಚ್ಚಿಸಬಹುದು.

ಡಿ ಹೈಡ್ರೇಟ್ ಆಗಬಾರದು

ಗರ್ಭವಸ್ಥೆಯಲ್ಲಿ ಅತಿ ಹೆಚ್ಚು ನೀರನ್ನ ಕುಡಿಯುವಂತದ್ದು ಉತ್ತಮ ಅದರಲ್ಲೂ ದಿನಕ್ಕೆ ಕನಿಷ್ಠ ವೆಂದರೆ ೩ ಲೀಟರ್ ಅಷ್ಟು ನೀರು ಕುಡಿಯಲೇಬೇಕು . ಇಲ್ಲವಾದಲ್ಲಿ ತಲೆನೋವು ತಲೆ ಸುತ್ತು ವಾಕರಿಕೆ ಹೆಚ್ಚಾಗುತ್ತದೆ.

ವಿಟಮಿನ್ ಮತ್ತು ಕ್ಯಾಲ್ಸಿಯಂ

ಗರ್ಭಾವಸ್ಥೆಯಲ್ಲಿ ವೈದ್ಯರ ಸಲಹೆಯಂತೆ ಕ್ಯಾಲ್ಸಿಯಂ ಹಾಗೂ ವಿಟಮಿನ್ ಟ್ಯಾಬ್ಲೆಟ್ ಗಳನ್ನ ತಪ್ಪದೇ ತೆಗೆದುಕೊಳ್ಳುವುದು ಒಳ್ಳೆಯದು. ಇಲ್ಲವಾದಲ್ಲಿ ತಾಯಿ ಹಾಗೂ ಮಗುವಿನ ಬೆಳವಣಿಗೆಗೆ ತೊಂದರೆಯಾಗುತ್ತದೆ.

ಎಕ್ಸರ್ಸೈಜ್

ನಡಿಗೆ ಅಥವಾ ಯೋಗದಂತಹ ನಾರ್ಮಲ್ ಅಂಡ್ ಸಿಂಪಲ್ ವ್ಯಾಯಾಮವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅದಲು ಸೆಕೆಂಡ್ ಟ್ರೈಮಿಷ್ಟರಲ್ಲಿ ವಾಕಿಂಗ್ ಮಾಡುವುದು ತುಂಬಾನೇ ಮುಖ್ಯ.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಪಾಶುಪತಾಸ್ತ್ರ..! ಸುಗ್ರೀವಾಜ್ಞೆಗೆ ಬಿತ್ತು ರಾಜ್ಯಪಾಲರ ಅಂಕಿತ!

Next Post

ಚಾಂಪಿಯನ್ಸ್ ಟ್ರೋಫಿ ತಂಡದ ಆಯ್ಕೆ: ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಚಾಂಪಿಯನ್ಸ್ ಟ್ರೋಫಿ ತಂಡದ ಆಯ್ಕೆ: ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ

ಚಾಂಪಿಯನ್ಸ್ ಟ್ರೋಫಿ ತಂಡದ ಆಯ್ಕೆ: ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada