• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, July 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಳಿಗಾಲದ ಅಧಿವೇಶಕ್ಕೆ ತಯಾರಿ.
, ಸಭಾಧ್ಯಕ್ಷರ ಪರಿಶೀಲನೆ

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇತರೆ / Others, ಕರ್ನಾಟಕ
0
ಚಳಿಗಾಲದ ಅಧಿವೇಶಕ್ಕೆ ತಯಾರಿ., ಸಭಾಧ್ಯಕ್ಷರ ಪರಿಶೀಲನೆ
Share on WhatsAppShare on FacebookShare on Telegram

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ತಯಾರಿಗಳು ಶುರುವಾಗಿವೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಸ್ಪೀಕರ್ ಯು. ಟಿ. ಖಾದರ್, ಅಧಿಕೃತವಾಗಿ ದಿನಾಂಕವನ್ನು ಸರ್ಕಾರ ಪ್ರಕಟ ಮಾಡಲಿದೆ. ಸಿದ್ದತೆ ಮಾಡಲು ಅಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ADVERTISEMENT

ಪ್ರಮುಖವಾಗಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಚರ್ಚೆಗೆ ಸಮಯ ಮೀಸಲಿಡುತ್ತೇವೆ. ಕಳೆದ ಬಾರಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆಗೆ ನಾಲ್ಕು ದಿನಗಳ ಕಾಲ ಅವಕಾಶ ನೀಡಲಾಗಿತ್ತು ಎಂದಿದ್ದಾರೆ. ಇನ್ನು ಅಧಿವೇಶನ ನೋಡಲು ಎಲ್ಲಾ ವರ್ಗದ ಜನರಿಗೆ ಅವಕಾಶ ನೀಡಲಾಗುವುದು ಅಂತಾನೂ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರ ವರೆಗೆ ನಡೆಯಬಹುದು.ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗಿದೆ.ಕಳೆದ ವರ್ಷ ಎದುರಾಗಿದ್ದ ಸಣ್ಣಪುಟ್ಟ ಸಮಸ್ಯೆ ಇತ್ಯರ್ಥ ಪಡಿಸುತ್ತೇವೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ಆಗಿದೆ‌. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರಸ್ತಾಪವನೆ ಸಲ್ಲಿಕೆ ಮಾಡಲಾಗುತ್ತದೆ. ನಾನು ಹಾಗು ಸ್ಪೀಕರ್ ಯು.ಟಿ ಖಾದರ್‌‌ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶಾಸಕರ ಭವನಕ್ಕೆ ಒತ್ತಡ ಮಾಡ್ತಿವಿ ಎಂದಿದ್ದಾರೆ.

Tags: BelgaumCM SiddaramaiahPreparation for winter sessionThe new speaker is UT KhaderVerification of Speaker
Previous Post

ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆ ಅಭಿಯಾನ ಕ್ಕೆ ಚಾಲನೆ..

Next Post

ಮುಡಾ ದಾಳಿ ಬಗ್ಗೆ ಸರ್ಕಾರ ಡೋಂಟ್‌ಕೇರ್‌ ಮಾಸ್ಟರ್‌..

Related Posts

Top Story

ಕ್ರೌರ್ಯಕ್ಕೆ ಮಿತಿಯಿಲ್ಲ ಹಿಂಸೆಗೆ ಕೊನೆಯಿಲ್ಲ

by ಪ್ರತಿಧ್ವನಿ
July 11, 2026
0

ನವ ಭಾರತವನ್ನು 2047ರ ವೇಳೆಗೆ ʼ ವಿಕಸಿತ ಭಾರತ ʼ ಆಗಿಸುವ ಕನಸು ಹೊತ್ತು ಡಿಜಿಟಲ್‌ ಯುಗದ ಯುವ ಜನಾಂಗ ಮುನ್ನಡೆಯುತ್ತಿದೆ. ಹೀಗೆಂದು ನಮ್ಮನ್ನಾಳುವ ಪ್ರಜಾಪ್ರಭುತ್ವದ ವಾರಸುದಾರರು...

Read moreDetails

ಚಿತ್ರ ವಿಮರ್ಶೆ: ಸಿಂಪಲ್‌ ರಕ್ಕಿಯ ರೌಡಿಸಂ ಕಥೆಗೆ ಹುಡುಗಿಯೇ ಟ್ವಿಸ್ಟು!

July 11, 2026
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

July 10, 2026
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

July 10, 2026
ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

July 10, 2026
Next Post

ಮುಡಾ ದಾಳಿ ಬಗ್ಗೆ ಸರ್ಕಾರ ಡೋಂಟ್‌ಕೇರ್‌ ಮಾಸ್ಟರ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada