• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ

Any Mind by Any Mind
October 27, 2023
in Top Story, ಕರ್ನಾಟಕ
0
ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 7,06,207 ಮತದಾರರು ಇದ್ದಾರೆ. 13,45,707 ಯುವ ಮತದಾರರು ಇದ್ದಾರೆ (18-19 ವರ್ಷ), 80 ವರ್ಷ ಮೇಲ್ಪಟ್ಟವರು 11,76,093 ಮತದಾರರು ಇದ್ದಾರೆ. ಕರಡು ಮತದಾರರ ಪಟ್ಟಿ 2024ರ ಪ್ರಕಾರ ಮತಗಟ್ಟೆಗಳು 58,834ಗೆ ಏರಿಕೆಯಾಗಿವೆ. ಆ ಮೂಲಕ 2023 ಗಿಂತ 552 ಮತಗಟ್ಟೆ ಏರಿಕೆಯಾಗಿದೆ ಎಂದರು.

ADVERTISEMENT

ಅಂತಿಮ‌ ಮತದಾರರ ಪಟ್ಟಿಯನ್ನು ಜ.5, 2024 ಕ್ಕೆ ಪ್ರಕಟಿಸಲಾಗುವುದು. ಇಂದಿನಿಂದ 2024 ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭವಾಗಲಿದೆ. ಇಂದಿನಿಂದ ಡಿ.9 ವರೆಗೆ ಆಕ್ಷೇಪಣೆಗೆ ಅವಕಾಶ ಇರಲಿದೆ. ವಿಶೇಷ ಅಭಿಯಾನ ನ.18, ನ.19, ಡಿ.1, ಡಿ. 3 ರಂದು ನಡೆಯಲಿದೆ. ಆಕ್ಷೇಪಣೆಗಳ ವಿಲೇವಾರಿ ಡಿ.26ರಂದು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಫಾರ್ಮ್ 6 ರಲ್ಲಿ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ಇರಲಿದೆ. ಫಾರ್ಮ್ 7ರಲ್ಲಿ ಮತದಾರರ ಪಟ್ಟಿಯಲ್ಲಿ ಪ್ರಸ್ತಾಪಿತ ಸೇರ್ಪಡೆಗೆ ಆಕ್ಷೇಪಣೆಗಾಗಿ ಮತ್ತು ಅಳಿಸಬೇಕು.‌ ಫಾರ್ಮ್ 8ರಲ್ಲಿ ತಿದ್ದುಪಡಿಗೆ ಅವಕಾಶ ಇರಲಿದೆ ಎಂದು ವಿವರಿಸಿದರು.

ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 3,89,353 ಹೆಸರು ಅಳಿಸಲಾಗಿದೆ ಎಂದು ಹೇಳಿದರು. ಈ ಪೈಕಿ ಮತದಾರರ ಮರಣದಿಂದ ಅಳಿಸಿದ ಮತದಾರರು 1,27,703, ಮತದಾರರ ಸ್ಥಳಾಂತರದಿಂದ ಅಳಿಸುವಿಕೆ 2,38,617 ಸೇರಿವೆ. ವಿಧಾನಸಭೆ ಚುನಾವಣೆ ಬಳಿಕ 6,02,199 ಹೊಸ ಹೆಸರು ಸೇರಿಸಲಾಗಿದೆ. ಇನ್ನು 6,39,995 ಮತದಾರರು ವಿವಿಧ ತಿದ್ದುಪಡಿ ಮಾಡಿದ್ದಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. 2019ರ ಲೋಕಸಭೆ ಚುನಾವಣೆ ಅವಧಿಯ ಅಂತಿಮ ಮತದಾರರ ಪಟ್ಟಿಯಲ್ಲಿ 5,10,51,432 ಮತದಾರರು ಇದ್ದರು ಎಂದು ತಿಳಿಸಿದರು.

Tags: assembly electionElectionKarnatakaNews
Previous Post

ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ಗೆ ಜಾಮೀನು ಮಂಜೂರು

Next Post

‘ಇಂಡಿಯಾ ಮೊಬೈಲ್ ಕಾಂಗ್ರೆಸ್’ : ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
‘ಇಂಡಿಯಾ ಮೊಬೈಲ್ ಕಾಂಗ್ರೆಸ್’ : ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

'ಇಂಡಿಯಾ ಮೊಬೈಲ್ ಕಾಂಗ್ರೆಸ್' : ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada