• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೂರನೆ ಅಲೆ ಎದುರಿಸಲು‌ ಕೇರಳ ತಯಾರು: ಕೋವಿಡ್ ಆಸ್ಪತ್ರೆಯಾಗಿ ಬದಲಾದ ಕೋಲಾ ಕಾರ್ಖಾನೆ

Any Mind by Any Mind
June 18, 2021
in ದೇಶ
0
ಮೂರನೆ ಅಲೆ ಎದುರಿಸಲು‌ ಕೇರಳ ತಯಾರು: ಕೋವಿಡ್ ಆಸ್ಪತ್ರೆಯಾಗಿ ಬದಲಾದ ಕೋಲಾ ಕಾರ್ಖಾನೆ
Share on WhatsAppShare on FacebookShare on Telegram

ಸಾಂಕ್ರಾಮಿಕ ರೋಗದ ಮೂರನೆ ಅಲೆಯ ಕುರಿತು ಆತಂಕದೊಂದಿಗೆ ಕರೋನಾ ಎರಡನೇ ಅಲೆಯಿಂದ ಭಾರತ ನಿಧಾನಕ್ಕೆ ಚೇತರಿಸುತ್ತಿದೆ. ಅನೇಕ ರಾಜ್ಯಗಳು ಸಂಭಾವ್ಯ ಮೂರನೆ ಅಲೆಯಿಂದ ತಪ್ಪಿಸಿಕೊಳ್ಳಲು, ಅಪಾಯದ ಪ್ರಮಾಣವನ್ನು ತಗ್ಗಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ.

ADVERTISEMENT

ಮೊದಲನೆ ಹಾಗೂ ಎರಡನೇ ಅಲೆಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸದ ಕಾರಣ ತತ್ತರಿಸಿದ ಸರ್ಕಾರ, ಮತ್ತೊಮ್ಮೆ ಇದೇ ತಪ್ಪು ಮಾಡದಿರುವುದು ಬುದ್ದಿವಂತಿಕೆ. ಕೇರಳ ಸರ್ಕಾರ ಅಂತಹ ಮುನ್ನೆಚ್ಚರಿಕೆಯನ್ನು ವಹಿಸುತ್ತಿರುವುದು ಶ್ಲಾಘನೀಯ.

ಭಾರತದಲ್ಲಿ ಮೊದಲ ಕರೋನಾ ಪ್ರಕರಣ ಕಾಣಿಸಿಕೊಂಡ ಕೇರಳ, ಇದೀಗ ಮೂರನೆ ಅಲೆ ಎದುರಿಸಲು ತನ್ನನ್ನು ತಾನು ಸನ್ನದ್ದುಗೊಳಿಸುತ್ತಿದೆ. ಮುಚ್ಚಲ್ಪಟ್ಟಿದ್ದ ಕಾರ್ಖಾನೆಯೊಂದನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಮಾರ್ಪಡಿಸಿದೆ.

ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಾಲಕ್ಕಾಡ್‌ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದೆ ಇರುವ ಕೊಕಾ-ಕೊಲಾ ಘಟಕವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಮಾರ್ಪಾಡುಗೊಳಿಸಲಾಗಿದೆ ಎಂದಿದ್ದಾರೆ.

Turned a non-functioning Coca Cola plant in Palakkad into a 550 bed Covid treatment center spending ₹1.1 Crore. The CSLTC has 100 oxygen beds, 50 ICU beds and 20 ventilators. Kerala is gearing up for the impending third wave. pic.twitter.com/jyDGwr2lZT

— Pinarayi Vijayan (@pinarayivijayan) June 18, 2021

1.1 ಕೋಟಿ ರುಪಾಯಿ ವೆಚ್ಚದಲ್ಲಿ ತಯಾರಿಸಿದ ಈ ಘಟಕದಲ್ಲಿ 550 ಹಾಸಿಗೆಗಳನ್ನು ಹಾಕಲಾಗಿದ್ದು, ಅದರಲ್ಲಿ 100 ಆಕ್ಸಿಜನ್‌ ಸಹಿತ ಹಾಸಿಗೆಗಳಿರುತ್ತವೆ. 50 ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ ವ್ಯವಸ್ಥೆಯ 20 ಬೆಡ್‌ಗಳನ್ನು ನಿರ್ಮಿಸಲಾಗಿದೆ. ಕೇರಳವು ಮೂರನೇ ಅಲೆ ಎದುರಿಸಲು ಸನ್ನದ್ದವಾಗಿದೆ ಎಂದು ವಿಜಯನ್‌ ತಿಳಿಸಿದ್ದಾರೆ.

2000ದ ಆರಂಭದ ಹೊತ್ತಿನಲ್ಲಿ ಈ ಕೊಕ-ಕೊಲಾ ಘಟಕವನ್ನು ಸ್ಥಳೀಯ ನಾಗರಿಕರು ಪ್ರತಿಭಟನೆ ನಡೆಸಿ ಮುಚ್ಚುವಂತೆ ಮಾಡಿದ್ದರು. ಇಲ್ಲಿ ಘಟಕ ಆರಂಭಿಸಿದಂದಿನಿಂದ, ಸ್ಥಳೀಯ ಪ್ರದೇಶದ ಬಾವಿ ನೀರುಗಳೆಲ್ಲಾ ಒಣಗಿ ಹೋಗಿದ್ದು, ನೀರು ವಿಷಕಾರಿಯಾಗಿದೆಯೆಂದು ಆರೋಪಿಸಿ ಬೃಹತ್‌ ಪ್ರತಿಭಟನೆಗಳ ಸರಣಿಯನ್ನು ನಡೆಸಲಾಗಿತ್ತು. ಪ್ರತಿಭಟನೆಯ ತೀವ್ರತೆಗೆ ಘಟಕವನ್ನು ಸ್ಥಗಿತಗೊಳಿಸಲಾಗಿತ್ತು.

ತೀವ್ರ ಒತ್ತಡದ ನಡುವೆ ಸ್ಥಳೀಯ ಪಂಚಾಯತ್ ಸ್ಥಾವರ ಪರವಾನಗಿಯನ್ನು ಹಿಂತೆಗೆದುಕೊಂಡಿತು. ಇದರ ವಿರುದ್ಧದ ಸುದೀರ್ಘ ಕಾನೂನು ಹೋರಾಟದ ನಂತರ, 2018 ರಲ್ಲಿ ಕಂಪನಿಯು ಅಧಿಕೃತವಾಗಿ ಕಾರ್ಖಾನೆಯನ್ನು ಮುಚ್ಚುವುದಾಗಿ ಘೋಷಿಸಿತ್ತು.

Tags: ‌ covid-19‌ covid-19 test3rd WaveCoca Colacovid-19 testKeralaKerala Government
Previous Post

ಪ್ರತಿರೋಧದ ದನಿಗಳಿಗೆ ನ್ಯಾಯಾಂಗದ ಆಕ್ಸಿಜನ್

Next Post

ಕರೋನ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರೋದಿಲ್ಲ: WHO & AIMS ಸಂಶೋಧನೆ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ಕೋವಿಡ್ ಮೂರನೆಯ ಅಲೆಯಿಂದ ಮಕ್ಕಳಿಗೆ ಅಪಾಯ ಎಂಬುದಕ್ಕೆ ಪುರಾವೆಗಳಿಲ್ಲ: ಲ್ಯಾನ್ಸೆಟ್ ವರದಿ

ಕರೋನ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರೋದಿಲ್ಲ: WHO & AIMS ಸಂಶೋಧನೆ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada