• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023 ಚುನಾವಣೆಗೆ ತಯಾರಿ; ಜೆಡಿಎಸ್‌ನಿಂದ 10 ದಿನ ಕಾರ್ಯಾಗಾರ; ಬಿಜೆಪಿಯಿಂದ 5 ದಿನ ಜನಸ್ವರಾಜ್ ಯಾತ್ರೆ

ನಚಿಕೇತು by ನಚಿಕೇತು
November 14, 2021
in ಕರ್ನಾಟಕ, ರಾಜಕೀಯ
0
2023 ಚುನಾವಣೆಗೆ ತಯಾರಿ; ಜೆಡಿಎಸ್‌ನಿಂದ 10 ದಿನ ಕಾರ್ಯಾಗಾರ; ಬಿಜೆಪಿಯಿಂದ 5 ದಿನ ಜನಸ್ವರಾಜ್ ಯಾತ್ರೆ
Share on WhatsAppShare on FacebookShare on Telegram

ರಾಜ್ಯದಲ್ಲಿ ನಡೆದ ಉಪ ಚುನಾವಣೆಯಿಂದ ತ್ರಿಪಕ್ಷಗಳು ಪಾಠ ಕಲಿತಂತಿವೆ. ಅದರಲ್ಲೂ ಬಿಜೆಪಿ ಜೆಡಿಎಸ್ಗೆ ಈ ಸೋಲು ಭಾರೀ ಹೊಡೆತ ಕೊಟ್ಟಿದೆ. ಆ ಒಂದು ಸೋಲಿನ ಹೊಡೆತದಿಂದ ಹೊರಬರಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮುಂದಿನ ಚುನಾವಣೆಯ ಹಿತದೃಷ್ಟಿಯಿಂದಾಗಿ, ಈಗಿನಿಂದಲೇ ಮತದಾರ ಪ್ರಭುಗಳನ್ನು ಸೆಳೆಯಲು ಒಳಗೊಳಗೆ ಕಾರ್ಯತಂತ್ರ ಹೆಣೆಯುತ್ತಿವೆ.

ADVERTISEMENT

ಹಾನಗಲ್ ಸೋಲನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ, ಮುಂದೆ ಅದೇ ತಪ್ಪು ಮರುಕಳಿಸಬಾರದೆಂಬ ನಿರ್ಧಾರಕ್ಕೆ ಬಂದಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದು, ಅದಕ್ಕಾಗಿ ಈಗಿನಿಂದಲೇ ಫುಲ್ ಅಲರ್ಟ್ ಆಗಿದೆ. ಇನ್ನೂ ಇದೇ ತಿಂಗಳು 19ರಿಂದ ಜನಸ್ವರಾಜ್ ಯಾತ್ರೆಗೆ ಸಜ್ಜಾಗಿದ್ದು, ಈ ಯಾತ್ರೆಯಲ್ಲಿ ಕೇಂದ್ರ ಸಚಿವರು, ಮಾಜಿ ಸಿಎಂಗಳು ಭಾಗಿಯಾಗಲಿದ್ದಾರೆ. ಇನ್ನೂ ಈ ಯಾತ್ರೆಯಲ್ಲಿ ಬಿ.ವೈ. ವಿಜಯೇಂದ್ರಗೆ ಪ್ರಮುಖ ಸ್ಥಾನ ನೀಡುವ ಸಾಧ್ಯತೆ ಇದೆ.

‘ಜನಸ್ವರಾಜ್ ಯಾತ್ರೆ’ಗೆ ‘ಕಮಲ’ ಸಜ್ಜು

ಬೈಎಲೆಕ್ಷನ್ ಫಲಿತಾಂಶದ ಬಳಿಕ ರಾಜ್ಯ ಪ್ರವಾಸಕ್ಕೆ ಸಜ್ಜು
ರಾಜ್ಯದಲ್ಲಿ 5 ದಿನ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ
ಕೇಸರಿ ಪಡೆ ನಾಯಕರ ರಾಜ್ಯ ಪ್ರವಾಸಕ್ಕೆ ವೇಳಾಪಟ್ಟಿ ರೆಡಿ
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಜನಸ್ವರಾಜ್ ಯಾತ್ರೆ
ನವೆಂಬರ್ 19-23ರವರೆಗೆ ನಡೆಯಲಿದೆ ಜನಸ್ವರಾಜ್ ಯಾತ್ರೆ
ಕರ್ನಾಟಕ ಪ್ರವಾಸಕ್ಕೆ ಸಿದ್ಧವಾಗಿರುವ ಬರೋಬ್ಬರಿ 4 ತಂಡಗಳು
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ವೈ
ಜಗದೀಶ್ ಶೆಟ್ಟರ್, ಸಚಿವ ಈಶ್ವರಪ್ಪ ಸೇರಿ ಹಲವರಿಂದ ಪ್ರವಾಸ

ಹಾನಗಲ್ ಬೈಎಲೆಕ್ಷನ್ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯ ಪ್ರವಾಸಕ್ಕೆ ಸಜ್ಜಾಗಿದೆ. ರಾಜ್ಯದಲ್ಲಿ ಐದು ದಿನ ಜನಸ್ವರಾಜ್ ಯಾತ್ರೆ ನಡೆಯಲಿದ್ದು, ಈಗಾಗಲೇ ಕೇಸರಿ ಪಾಳಯದ ನಾಯಕರಿಂದ ರಾಜ್ಯ ಪ್ರವಾಸಕ್ಕೆ ವೇಳಾಪಟ್ಟಿ ರೆಡಿಯಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯಲಿದ್ದು, ನವೆಂಬರ್ 19ರಿಂದ 23ರವರೆಗೆ ಈ ಯಾತ್ರೆ ನಡೆಯಲಿದೆ.

ರಾಜ್ಯ ಪ್ರವಾಸಕ್ಕೆ 4 ಕೇಸರಿ ತಂಡಗಳು ಸಿದ್ಧವಾಗಿವೆ. ಇನ್ನೂ ಈ ಯಾತ್ರೆಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ವೈ, ಮಾಜಿ ಸಚಿವ ಜಗದೀಶ್ ಶೆಟ್ಟರ್, ಈಶ್ವರಪ್ಪ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.

ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಕಾಂಗ್ರೆಸ್ ಮಾತಿನಂತೆ ಇತ್ತಾ ಎರಡು ಕಡೆ ಠೇವಣೆಯನ್ನೂ ಕಳೆದುಕೊಂಡು ದಳ ಧೂಳೀಪಟವಾಗಿತ್ತು. ಕುಮಾರಸ್ವಾಮಿ ಆ ಸೋಲನ್ನು ಸಮರ್ಥನೆ ಕೂಡ ಮಾಡಿಕೊಂಡಿದ್ರು. ಆದ್ರೆ ದಳಪತಿಗಳು ಒಳಗೊಳಗೆ ಭಾರೀ ಆತ್ಮಾವಲೋಕನ ಮಾಡಿಕೊಂಡಿದ್ದು, ಈ ಸೋಲಿನಿಂದ ಹೊರ ಬರಲು ಭಾರೀ ಸಿದ್ಧತೆ ನಡೆಸಿದ್ದಾರೆ.

ದಳ ಬಲಗೊಳಿಸಲು ‘ಜನತಾ ಸಂಗಮ’

ಇಂದು ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಕಾರ್ಯಾಗಾರ
2023ರ ಸಾರ್ವತ್ರಿಕ ಚುನಾವಣೆಗೆ ‘ದಳಪತಿ’ಗಳ ಸಿದ್ಧತೆ
‘ತೆನೆ’ ಪಕ್ಷ ಬಲಪಡಿಸಲು ಈಗಿನಿಂದಲೇ ‘ಜನತಾ ಸಂಗಮ’
ಬರೋಬ್ಬರಿ 10 ದಿನಗಳ ಕಾಲ 2ನೇ ಹಂತದ ಕಾರ್ಯಾಗಾರ
ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆಯಲಿರುವ ಕಾರ್ಯಾಗಾರ
ಹಿರಿಯ ಪತ್ರಕರ್ತ ಪಿ.ರಾಮಯ್ಯರಿಂದ ಜನತಾ ಪತ್ರಿಕೆ ಬಿಡುಗಡೆ
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಮಾಜಿ ಸಿಎಂ ಹೆಚ್ಡಿಕೆ
ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿ
ಪ್ರತಿ ದಿನ 2 ಜಿಲ್ಲೆಗಳ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚೆ

ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಜನತಾ ಸಂಗಮ ಕಾರ್ಯಾಗಾರ ಉದ್ಘಾಟಿಸುವ ಮೂಲಕ, 2023ರ ಸಾರ್ವತ್ರಿಕ ಚುನಾವಣೆಗೆ ದಳಪತಿಗಳು ಸಿದ್ಧತೆ ಮಾಡಿಕೊಳ್ತಿದ್ದಾರೆ. ತೆನೆ ಪಕ್ಷವನ್ನು ಬಲಪಡಿಸಲು ಈಗಿನಿಂದಲೇ ಜನತಾ ಸಂಗಮ ಕಾರ್ಯಾಗಾರ ಹಮ್ಮಿಕೊಂಡಿದ್ದಾರೆ. ಬರೋಬ್ಬರಿ 10 ದಿನಗಳ ಕಾಲ 2ನೇ ಹಂತದ ಕಾರ್ಯಾಗಾರ ಆಯೋಜಿಸಿದ್ದು, ಬೆಂಗಳೂರಿನ ಜೆ.ಪಿ ಭವನದಲ್ಲಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ್ದಾರೆ. ಇನ್ನೂ ಈ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಪಿ.ರಾಮಯ್ಯ ಜನತಾ ಪತ್ರಿಕೆ ಬಿಡುಗಡೆಗೊಳಿಸಿದ್ದು, ಕಾರ್ಯಾಗಾರ ನವೆಂಬರ್ 17ರವರೆಗೆ ನಡೆಯಲಿದೆ. ಇದರಲ್ಲಿ ಪಕ್ಷದ ವರಿಷ್ಠರಾಗಿರುವ ಎಚ್.ಡಿ.ದೇವೇಗೌಡ, ಹೆಚ್ಡಿಕೆ, ಹಾಲಿ ಸಚಿವರು,

ಮಾಜಿ ಸಚಿವರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಲಿದ್ದಾರೆ. ಪ್ರತಿ ದಿನ 2 ಜಿಲ್ಲೆಗಳ ಮುಖಂಡರ ಜೊತೆ ದಳಪತಿಗಳು ಚರ್ಚೆ ನಡೆಸಲಿದ್ದಾರೆ.

ಒಟ್ಟಾರೆಯಾಗಿ ಹಾನಗಲ್ ಸೋಲಿನಿಂದ ಎರಡು ಪಕ್ಷಗಳು ಆತ್ಮಾವಲೋಕನ ಮಾಡಿಕೊಂಡಿದ್ದು, ಮುಂದೆ ಇದೇ ತಪ್ಪು ಮರುಕಳಿಸದಂತೆ ನೋಡಿಕೊಳ್ಳಲು ಮುಂದಾಗಿವೆ. ಅದು ಒಂದೇ ಸಮಯದಲ್ಲಿ ಎರಡು ಪಕ್ಷಗಳು ಮತದಾರರ ಮನ ಗೆಲ್ಲಲು ತಂತ್ರ ಪ್ರತಿತಂತ್ರ ಹೆಣೆದಿವೆ. ಈ ರಾಜಕೀಯದ ತಂತ್ರ ಪ್ರತಿತಂತ್ರ ಮುಂದೆ ಯಾವ ರೀತಿಯ ಫಲ ನೀಡ್ತಾವೆ ಕಾದುನೋಡಬೇಕಿದೆ.

Tags: 2023BJPಎಚ್ ಡಿ ಕುಮಾರಸ್ವಾಮಿಚುನಾವಣೆಜನಸ್ವರಾಜ್ ಯಾತ್ರೆಜೆಡಿಎಸ್‌ನರೇಂದ್ರ ಮೋದಿಬಿಜೆಪಿ
Previous Post

ತಮಿಳುನಾಡಿನಲ್ಲಿ ಭಾರೀ ಮಳೆ; 20ಕ್ಕೂ ಹೆಚ್ಚು ಮಂದಿ ಸಾವು; ಸಾವಿರಾರು ಮನೆಗಳು ಜಲಾವೃತ

Next Post

ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?

ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada