• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ರೋಡ್ ಶೋ ಮಾರ್ಗ ಅಪವಿತ್ರ ಆರೋಪ: ʻನಮೋʼ ಸಾಗಿದ ದಾರಿಯನ್ನ ಸಗಣಿ, ಗಂಜಲದಿಂದ ಕ್ಲೀನ್..!

Any Mind by Any Mind
May 14, 2023
in ರಾಜಕೀಯ
0
ಪ್ರಧಾನಿ ಮೋದಿ ರೋಡ್ ಶೋ ಮಾರ್ಗ ಅಪವಿತ್ರ ಆರೋಪ: ʻನಮೋʼ ಸಾಗಿದ ದಾರಿಯನ್ನ ಸಗಣಿ, ಗಂಜಲದಿಂದ ಕ್ಲೀನ್..!
Share on WhatsAppShare on FacebookShare on Telegram

ನಿನ್ನೆಯಷ್ಟೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯ(karnataka assembly election) ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಬಹುಮತ ಪಡೆದು ಕಾಂಗ್ರೆಸ್‌(congress) ಪಕ್ಷ ಭರ್ಜರಿ ಜಯ ಸಾಧಿಸಿದೆ. ಗೆಲುವಿನ ಸಂಭ್ರಮದಲ್ಲಿರುವ ಕಾಂಗ್ರೆಸ್ಸಿಗರು, ಮೈಸೂರಿನಲ್ಲಿ(mysore) ಪ್ರಧಾನಿ ನರೇಂದ್ರ ಮೋದಿ(narendra modi) ರೋಡ್‌ ಶೋ ನಡೆಸಿದ ದಾರಿ ಅಪವಿತ್ರವಾಗಿದೆ ಎಂದು ಆರೋಪಿಸಿ, ಕೈ  ಕಾರ್ಯಕರ್ತರು ಆ ದಾರಿಗೆ ಸಗಣಿ ಗಂಜಲ ಎರಚಿ ಸುಚಿಗೊಳಿಸಿದ್ರು. ಕಳೆದ ಮೇ 7 ರಂದು ಮೈಸೂರಿನ ಗನ್‌ಹೌಸ್ ವೃತ್ತದಿಂದ ಹೈವ್ ವೃತ್ತದ ವರೆಗೆ  ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ(road show) ನಡೆಸಿದ್ದರು.

ADVERTISEMENT

ಇಂದು ಕಾಂಗ್ರೆಸ್‌ ಕಾರ್ಯಕರ್ತರು(congress workers) ಮೈಸೂರಿನ ಕೆ.ಆರ್ ವೃತ್ತ, ಸಯ್ಯಾಜೀರಾವ್ ರಸ್ತೆಯನ್ನ ಸಗಣಿ, ಗಂಜಲದಿಂದ ಶುದ್ಧಗೊಳಿಸಿದ್ದಾರೆ. ಈ ಮೂಲಕ ರೋಡ್‌ ಶೋ(road show) ನಡೆಸಿ, ಚುನಾವಣಾ ಪ್ರಚಾರ(election campaign) ಮಾಡಿದ್ದ ಪ್ರಧಾನಿ ಸಾಗಿದ ಮಾರ್ಗವನ್ನ ಶುಚಿಗೊಳಿಸುವ ಮೂಲಕ ಕೈ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ. ʻನಾಡದೇವಿ ಚಾಮುಂಡೇಶ್ವರಿ(chamundeshwari) ಮೆರವಣಿಗೆ ಸಾಗುವ ದಾರಿಯಲ್ಲಿ ಮೋದಿ ಬಂದಿದ್ದು ಅಪವಿತ್ರವಾಗಿದೆ.  ಚಾಮುಂಡೇಶ್ವರಿ ಶಾಪದಿಂದ ಕರ್ನಾಟಕದಲ್ಲಿ ಬಿಜೆಪಿ ನೆಲಕಚ್ಚಿದೆ. ರಾಜ ಮಹಾರಾಜರು ಸಾಗಿದ್ದ ಮಾರ್ಗ, ಈಗ ತಾಯಿ ಚಾಮುಂಡೇಶ್ವರಿ ಸಾಗುವ ಮಾರ್ಗ. ಅಂತಹ ಮಾರ್ಗದಲ್ಲಿ ಮೋದಿ ಸಾಗಿದ್ದು ಅಪಶಕುನ. ಇದರಿಂದಾಗಿಯೇ ಬಿಜೆಪಿ ಸೋತಿದೆ. ನಮ್ಮ ಮೈಸೂರು(mysore) ಪವಿತ್ರವಾಗಿರಬೇಕು ಅದಕ್ಕೆ ಕ್ಲೀನ್ ಮಾಡ್ತಿದ್ದೇವೆ ಅಂತ ಕಾಂಗ್ರೆಸ್‌ ಕಾರ್ಯಕರ್ತರು(congress workers) ಪ್ರಧಾನಿ ನರೇಂದ್ರ ಮೋದಿ(PM narendra modi) ವಿರುದ್ಧ ಹರಿಹಾಯ್ದರು

Tags: cleanelectionresultsKarnatakakarnatakaassemblyelection2023MysorenarendramodiPratidhvanipratidhvanidigitalpratidhvaninewsroadshowworkers
Previous Post

ಅಭ್ಯರ್ಥಿಗೆ ಮಧ್ಯರಾತ್ರಿ ಸೋಲು.. ಕಣ್ಣೀರು ಹಾಕಿದಕ್ಕೆ ಕಾರಣ ಏನು…?

Next Post

ಕಾಂಗ್ರೆಸ್ ಇಡೀ ದೇಶದಲ್ಲಿ ಸೋತಿದೆ; ಇದು ಮೋದಿಯವರ ಸೋಲಲ್ಲ: ಬಸವರಾಜ ಬೊಮ್ಮಾಯಿ‌

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಕಾಂಗ್ರೆಸ್ ಇಡೀ ದೇಶದಲ್ಲಿ ಸೋತಿದೆ; ಇದು ಮೋದಿಯವರ ಸೋಲಲ್ಲ: ಬಸವರಾಜ ಬೊಮ್ಮಾಯಿ‌

ಕಾಂಗ್ರೆಸ್ ಇಡೀ ದೇಶದಲ್ಲಿ ಸೋತಿದೆ; ಇದು ಮೋದಿಯವರ ಸೋಲಲ್ಲ: ಬಸವರಾಜ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada