• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೃದಯ ಗೆಲ್ಲಲು ಬಂದಿರುವೆ: ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Any Mind by Any Mind
March 8, 2024
in Top Story, ದೇಶ
0
ಹೃದಯ ಗೆಲ್ಲಲು ಬಂದಿರುವೆ: ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಶ್ರೀನಗರ (Srinagar): ಸಂವಿಧಾನದ [Constitution] 370ನೇ [article 370] ವಿಧಿ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಜಮ್ಮು–ಕಾಶ್ಮೀರಕ್ಕೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

ADVERTISEMENT

ʻನಿಮ್ಮೆಲ್ಲರ ಹೃದಯ ಗೆಲ್ಲುವುದಕ್ಕಾಗಿ ನಾನು ಇಲ್ಲಿಗೆ ಬಂದಿರುವೆʼಎಂದು ‘ವಿಕಸಿತ ಭಾರತ, ವಿಕಸಿತ ಜಮ್ಮು–ಕಾಶ್ಮೀರ’ (viksit bharat viksit jammu kashmir) ಕಾರ್ಯಕ್ರಮ ಅಂಗವಾಗಿ ಇಲ್ಲಿನ ಬಕ್ಷಿ ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು,.

‘ಹೃದಯ ಗೆಲ್ಲುವುದು ಮಾತ್ರ ನನ್ನ ಈ ಭೇಟಿಯ ಉದ್ದೇಶವಲ್ಲ; ಕಾಶ್ಮೀರ ಜನರ ಆಶೋತ್ತರಗಳು ಹಾಗೂ ಕನಸುಗಳನ್ನು ತಿಳಿದುಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆʼಎಂದು ಮೋದಿ ಹೇಳಿದರು.

2014ರ ನಂತರ ಜಮ್ಮು–ಕಾಶ್ಮೀರಕ್ಕೆ ಬಂದಾಗಲೆಲ್ಲ, ನಾನು ನಿಮ್ಮ ಹೃದಯ ಗೆಲ್ಲುವುದಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡುವೆ ಎಂದು ಹೇಳುತ್ತಿದ್ದೆ. ಇಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ನೋಡಿದರೆ ನಾನು ನಿಮ್ಮ ಹೃದಯ ಗೆಲ್ಲುವಲ್ಲಿ ಯಶಸ್ಸು ಕಂಡಿದ್ದೇನೆ ಎಂಬುದು ಮನದಟ್ಟಾಗುತ್ತಿದೆ ಎಂದು ಹೇಳಿದರು.

ಮುಂದಿನ ಐದು ವರ್ಷಗಳ ಅವಧಿಯಲ್ಲಿ ಜಮ್ಮು–ಕಾಶ್ಮೀರ ಭಾರಿ ಅಭಿವೃದ್ಧಿ ಕಾಣಲಿದೆ. ಜಮ್ಮು–ಕಾಶ್ಮೀರದ ಯಶಸ್ಸು, ಶಾಂತಿ ಮತ್ತು ಅಭಿವೃದ್ಧಿಯನ್ನು ಯಾರೂ ತಡೆಯಲಾರರು ಎಂದು ಮೋದಿ ಹೇಳಿದರು.

ಇದೇ ಸಂದರ್ಭದಲ್ಲಿ ಮೋದಿ ಅವರು ನೂತನವಾಗಿ ನೇಮಕಗೊಂಡಿರುವ ಸಾವಿರದಷ್ಟು ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.

ಮಹಿಳಾ ಸಾಧಕಿಯರು, ರೈತರು, ಉದ್ಯಮಶೀಲರು ಹಾಗೂ ಕೇಂದ್ರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

#jammukashmir #Srinagar #NarendraModi #article370 #viksitbharatviksitjammukashmir

Previous Post

ಲೋಕಸಭಾ ಚುನಾವಣೆ: 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್‌

Next Post

ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

ಶಿವರಾತ್ರಿ ಸಂಭ್ರಮ - ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada