• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ! ಪತ್ರ ಬರೆದ ರಾಹುಲ್ ಗಾಂಧಿ !

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಧಾನಿ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ! ಪತ್ರ ಬರೆದ ರಾಹುಲ್ ಗಾಂಧಿ !
Share on WhatsAppShare on FacebookShare on Telegram

ಪದೇ ಪದೇ ಪ್ರಶ್ನೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನ (Narendra modi) ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುವ ರಾಹುಲ್ ಗಾಂಧಿ (Rahul gandhi) ಇದೀಗ, ಪ್ರಧಾನಿ ಮೋದಿ ಸಿದ್ಧವಿದ್ದರೆ ನಾವು ಬಹಿರಂಗ ಚರ್ಚೆಗೆ ಸಿದ್ಧವಾಗಿದ್ದೇವೆ ಎಂದು ಪತ್ರವೊಂದನ್ನ ಬರೆದಿದ್ದಾರೆ. ಈ ಹಿಂದೆಯೂ ಸಾಕಷ್ಟು ಬಾರಿ ರಾಗಾ ಇದೇ ರೀತಿ ನಮೋಗೆ ಸವಾಕು ಹಾಕಿದ್ರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಸಬೇಕೆಂದು ಕೋರಿ ಇಬ್ಬರು ಮಾಜಿ ನ್ಯಾಯಾಧೀಶರು ಮದನ್ ಬಿ ಲೋಕುರ್ (madan b lokur) ಹಾಗೂ ಓರ್ವ ಹಿರಿಯ ಪತ್ರಕರ್ತರ ಎನ್.ರಾಮ್ (N ram) ರಾಹುಲ್ ಗಾಂಧಿಗೆ ಮನವಿ ಮಾಡಿದ್ದರು. ಹೀಗಾಗಿ ಪ್ರಧಾನಿ ಮೋದಿ ಜೊತೆ ಚರ್ಚೆಗೆ ಕಾಂಗ್ರೆಸ್ ನಾಯಕ (congress leader) ರಾಹುಲ್ ಗಾಂಧಿ ಸಿದ್ದ ಎಂದು ಘೋಷಿಸಿದ್ದಾರೆ. ನಾನು ಇಲ್ಲವೇ ನಮ್ಮ ಪಕ್ಷದ ಅಧ್ಯಕ್ಷರು ಮೋದಿ ಜೊತೆ ಚರ್ಚೆಗೆ ಸಿದ್ದವಿದ್ದೇವೆ ಅಂತ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇಬ್ಬರೂ ಪರಸ್ಪರರ ವಿರುದ್ದ ಆರೋಪಗಳನ್ನು ಹೊರಿಸುತ್ತಿರುವುದು ಹಾಗೂ ಸವಾಲುಗಳನ್ನು ಒಡ್ಡುತ್ತಿರುವುದು ಮಾತ್ರವೇ ಕೇಳಿ ಬರುತ್ತಿದೆ. ಆದರೆ ಇವರಿಬ್ಬರಿರ ಕಡೆಯಿಂದ ಅರ್ಥಪೂರ್ಣ ಪ್ರಶ್ನೆ ಉತ್ತರಗಳು ಬರುತ್ತಿಲ್ಲ ಹೀಗಾಘಿ ಚರ್ಚೆ ಸೂಕ್ತ ಎಂದು ನ್ಯಾಯಾಧೀಶ ಮತ್ತು ಪತ್ರಕರ್ತರು ಹೇಳಿದ್ದರು. ಇದಕ್ಕೆ ರಾಗಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಇದರಿಂದ ಜನರಿಗೂ ಪಕ್ಷಗಳನ್ನು ಆಯ್ಕೆ ಮಾಡಿಕೊಳ್ಳಲು ಸಹಾಯಕವಾಗುತ್ತೆ. ಚರ್ಚೆಯಲ್ಲಿ ಭಾಗವಹಿಸಲು ಒಪ್ಪಿದರೇ, ನಮಗೆ ತಿಳಿಸಿ, ನಾವು ಚರ್ಚೆಯ ಸ್ವರೂಪ ನಿರ್ಧರಿಸೋಣ ಅಂತ ರಾಹುಲ್ ಗಾಂಧಿ ಮದನ್ ಬಿ ಲೋಕೂರ್, ಅಜಿತ್ ಪಿ ಶಾ (Ajit p sharma) ಪತ್ರಕರ್ತ ರಾಮ್‌ ಪತ್ರಗೆ ಬರೆದು ತಿಳಿಸಿದ್ರು.

Tags: ನಮೋನರೇಂದ್ರ ಮೋದಿಬಹಿರಂಗ ಚರ್ಚೆಮೋದಿಗೆ ರಾಹುಲ್ ಸವಾಲುರಾಗರಾಹುಲ್ ಗಾಂಧಿರಾಹುಲ್ ಗಾಂಧಿ ಸವಾಲು
Previous Post

ಈ ಬಿಸಿಲಿಗೆ ನಿಮ್ಮ ತುಟಿ ಒಣಗಿದ್ರೆ, ಹೀಗೆ ಮಾಡಿ ತಕ್ಷಣ ಪರಿಹಾರ ಕಂಡುಕೊಳ್ಳಿ.!

Next Post

ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ! ICU ನಲ್ಲಿ ಮುಂದುವರೆದ ಚಿಕಿತ್ಸೆ !

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ! ICU ನಲ್ಲಿ ಮುಂದುವರೆದ ಚಿಕಿತ್ಸೆ !

ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ! ICU ನಲ್ಲಿ ಮುಂದುವರೆದ ಚಿಕಿತ್ಸೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada