• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಫೆ.೨೭ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ:  ಶಿವಮೊಗ್ಗ ಕಾರ್ಯಕ್ರಮದ ವಿವರ ಇಲ್ಲಿದೆ..!

ಪ್ರತಿಧ್ವನಿ by ಪ್ರತಿಧ್ವನಿ
February 26, 2023
in ಇತರೆ / Others, ಇದೀಗ
0
ಫೆ.೨೭ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ:  ಶಿವಮೊಗ್ಗ ಕಾರ್ಯಕ್ರಮದ ವಿವರ ಇಲ್ಲಿದೆ..!
Share on WhatsAppShare on FacebookShare on Telegram

ADVERTISEMENT

ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯ ವಿಧಾನಸಭಾ ಚುನಾವಣಿಕ್ಕೆ ಕೆಲ ತಿಂಗಳು ಮಾತ್ರ ಬಾಕಿ ಇದೆ ರಾಜ್ಯಕ್ಕೆ  ಬಿಜೆಪಿ ರಾಷ್ಟ್ರೀಯ ನಾಯಕರು ವಾರಕ್ಕೆ ಒಮ್ಮೆ  ಬಿಜೆಪಿ ನಾಯಕರು ಬರುತ್ತಾ ಇದ್ದಾರೆ ಇದು ರಾಜ್ಯ ಬಿಜೆಪಿ ನಾಯಕರಿಗೆ ಬಲ ಅಂತಾನೆ ಹೇಳುಬಹುದು ಈಗ ಮತ್ತೆ ನಾಳೆ ೨೭ರಂದು  ಪ್ರಧಾನಿ ಮೋದಿ ಅವರು ದೆಹಲಿಯಿಂದ ಬೆಳಗ್ಗೆ 11.15ಕ್ಕೆ ಶಿವಮೊಗ್ಗ ನೂತನ ಏರ್ಪೋರ್ಟ್ ಗೆ  ಆಗಮಿಸಲಿದ್ದು ವಿಮಾನ ಇಳಿದ ಬಳಿಕ ನೂತನ ಏರ್ ಪೊರ್ಟ್ ಟರ್ಮಿನಲ್ ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ.


ನಂತರ ಏರ್ ಪೊರ್ಟ್ ಆವರಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ.


ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ಕೇಂದ್ರ ಅನುದಾನದ ವಿವಿಧ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಮೋದಿ ಶಿವಮೊಗ್ಗ ಏರ್ಪೋರ್ಟ್ ನಿಂದ ಬೆಳಗಾವಿಯತ್ತ ಪಯಾಣ ಬೆಳೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಹಲವು ಕೇಂದ್ರ ಮತ್ತು ರಾಜ್ಯ ಸಚಿವರು ಭಾಗಿಯಾಗಲಿದ್ದಾರೆ. ಫೆ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಹಿನ್ನೆಲೆ ಮೋದಿಯಿಂದ ಏರಪೋರ್ಟ್ ಗೆ ಚಾಲನೆ ಮೂಲಕ ಬರ್ತಡೇ ಗಿಫ್ಟ್ ನೀಡಲಾಗುತ್ತಿದೆ.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ ಸರ್ವೇ ನಂ. 120 ರಲ್ಲಿ 775 ಎಕರೆ ಭೂಮಿಯಲ್ಲಿ ಏರ್ ಪೋರ್ಟ್ ಕಾಮಗಾರಿಯು 384 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ನಡುವೆ 2008ರಲ್ಲಿ ಆರಂಭವಾದ ಈ ಏರ್ಪೋರ್ಟ್ ಕಾಮಗಾರಿಯು 2023 ರಲ್ಲಿ ಪೂರ್ಣಗೊಂಡಿದೆ. ಈಗಾಗಲೇ ಟ್ರಯಲ್ ಬೇಸ್ ಮೇಲೆ 2 ವಿಮಾನಗಳು ಲ್ಯಾಂಡ್ ಆಗಿವೆ. ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಈ ನಿಲ್ದಾಣ 3.2 ಕಿಲೋಮೀಟರ್ ರನ್ ವೇ ಹೊಂದಿದೆ. ವಿಮಾನ ನಿಲ್ದಾಣದ ಸುತ್ತಲಿನ ಕಾಂಪೌಂಡ್ 15,900 ಮೀಟರ್ ಉದ್ದವಿದೆ.

Tags: Shivamoggaನರೇಂದ್ರ ಮೋದಿಬಿಜೆಪಿ
Previous Post

MYSORE :ಬೀದಿ ನಾಯಿಗಳನ್ನು ಕೊಲ್ಲದೆ‌ ವಿಧಿಯಿಲ್ಲ ನೀವು ಸೈಲೆಂಟ್ ಆಗಿರಿ, ಅವುಗಳನ್ನ ನಾವು ‌ನಿಭಾಯಿಸುತ್ತೇವೆ .MP

Next Post

ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ: ಸಕಲ ಸಿದ್ದತೆಯೊಂದಿಗೆ ಸಜ್ಜುಗೊಂಡಿರುವ ನಗರ

Related Posts

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಮಟಮಟ ಮಧ್ಯಾಹ್ನವೇ ಎಟಿಎಂ ವಾಹನದ ದರೋಡೆ ನಡೆದಿದೆ. ಎಟಿಎಂಗೆ ಹಣ ಹಾಕುವ ವಾಹನದಿಂದ ಆಗಂತುಕರ ಗ್ಯಾಂಗ್ ಬರೋಬ್ಬರಿ 7 ಕೋಟಿ 11 ಲಕ್ಷ ದೋಚಿ...

Read moreDetails
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
Next Post
ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ: ಸಕಲ ಸಿದ್ದತೆಯೊಂದಿಗೆ ಸಜ್ಜುಗೊಂಡಿರುವ ನಗರ

ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ: ಸಕಲ ಸಿದ್ದತೆಯೊಂದಿಗೆ ಸಜ್ಜುಗೊಂಡಿರುವ ನಗರ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada