• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನಕ್ಕೆ ಖಡಕ್​ ವಾರ್ನಿಂಗ್​ ಕೊಟ್ಟ ಪ್ರಧಾನಿ ‘ನಮೋ’

ಕೃಷ್ಣ ಮಣಿ by ಕೃಷ್ಣ ಮಣಿ
April 24, 2025
in Top Story, ಇದೀಗ, ದೇಶ, ವಿಶೇಷ, ಶೋಧ
0
ಪಾಕಿಸ್ತಾನಕ್ಕೆ ಖಡಕ್​ ವಾರ್ನಿಂಗ್​ ಕೊಟ್ಟ ಪ್ರಧಾನಿ ‘ನಮೋ’
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ದಾಳಿಕೋರರನ್ನ ಹುಡುಕಿ ಹುಡುಕಿ ಹೊಡೀತೀವಿ ಎಂದು ಉಗ್ರರು ಹಾಗು ಉಗ್ರ ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ನೇರ ಸಂದೇಶ ರವಾನೆ ಮಾಡಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತದ ರಾಜತಾಂತ್ರಿಕ ಯುದ್ಧ ಶುರು ಎನ್ನುವ ಸಂದೇಶ ರವಾನಿಸಿದ್ದಾರೆ. ಬಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನಮೋ ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಉಗ್ರರು ಮತ್ತು ಉಗ್ರರ ಬೆನ್ನಿಗಿರುವವರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳ ಜೊತೆಗೆ ಇಡೀ ದೇಶ ನಿಲ್ಲುತ್ತದೆ ಎಂದಿದ್ದಾರೆ.

ADVERTISEMENT

ನಮ್ಮವರನ್ನು ಕೊಂದವರ ಮೇಲೆ ಇಡೀ ದೇಶದ ಸಿಟ್ಟಿದೆ. ಪ್ರತೀ ಉಗ್ರರನ್ನು ಹುಡುಕಿ, ಹುಡುಕಿ ತಕ್ಕ ಶಿಕ್ಷೆ ವಿಧಿಸುತ್ತೇವೆ. ಶಾಂತಿ, ಸುರಕ್ಷತೆ ವಿಚಾರದಲ್ಲಿ ರಾಜಿ ಆಗುವ ಮಾತೇ ಇಲ್ಲ. ದಾಳಿ ಮಾಡಿದವರಿಗೆ ಕಲ್ಪನೆಗೂ ಮೀರಿದ ಪ್ರತ್ಯುತ್ತರ ನೀಡುತ್ತೇವೆ. ಯಾರೂ ಊಹಿಸಲೂ ಸಾಧ್ಯವಾಗದ ಶಿಕ್ಷೆಯನ್ನು ನಾವು ವಿಧಿಸುತ್ತೇವೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಏಪ್ರಿಲ್​ 22ರಂದು ಪಹಲ್ಗಾಮ್​ನಲ್ಲಿ ದಾಳಿ ನಡೆದಿದೆ. ಮುಗ್ದ ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಇಡೀ ದೇಶವೇ ಇದರಿಂದ ದುಃಖಿತವಾಗಿದೆ. ಕೋಟಿ ಕೋಟಿ ಭಾರತೀಯರು ದುಃಖಿತರಾಗಿದ್ದಾರೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡ್ತಿದೆ. ಈ ದಾಳಿಯಲ್ಲಿ ಕೆಲವರು ಮಕ್ಕಳನ್ನು ಕಳೆದುಕೊಂಡ್ರು, ಇನ್ನು ಕೆಲವರು ತಮ್ಮ ಸಹೋದರರನ್ನ ಕಳೆದುಕೊಂಡ್ರು, ಇನ್ನೂ ಕೆಲವರು ತಮ್ಮ ಜೀವನಸಾಥಿಯನ್ನ ಕಳೆದುಕೊಂಡ್ರು. ಮೃತರಲ್ಲಿ ಕನ್ನಡಿಗರು, ಮರಾಠಿಗರು, ಗುಜರಾತಿಯರೂ ಇದ್ರು. ಕಾರ್ಗಿಲ್​ನಿಂದ ಕನ್ಯಾಕುಮಾರಿವರೆಗೂ ಆಕ್ರೋಶ ಇದೆ. ಈ ದಾಳಿ ಕೇವಲ ಪ್ರವಾಸಿಗರ ಮೇಲೆ ಆದ ದಾಳಿ ಅಲ್ಲ. ಭಾರತದ ಆತ್ಮದ ಮೇಲೆ ದಾಳಿ ಮಾಡುವ ದುಸ್ಸಾಹಸ ಮಾಡಿದ್ದಾರೆ. ಅತ್ಯಂತ ಸ್ಪಷ್ಟವಾಗಿ ನಾನು ಹೇಳಲು ಬಯಸುತ್ತೇನೆ. ಈ ದಾಳಿ ಮಾಡಿರುವವರು, ದಾಳಿಗೆ ಸಹಕಾರ ನೀಡಿದವರಿಗೆ ಶಿಕ್ಷೆ ಆಗುತ್ತದೆ. ಅವರು ಊಹಿಸಲೂ ಆಗದಂತಹಾ ಶಿಕ್ಷೆಯನ್ನ ವಿಧಿಸುತ್ತೇವೆ. ಭಯೋತ್ಪಾದನೆಗೆ ಉಳಿದ ಸಣ್ಣ ಜಾಗವನ್ನೂ ನೆಲಸಮ ಮಾಡಬೇಕಿದೆ. ಸಣ್ಣ ಜಾಗವನ್ನೂ ನೆಲಸಮ ಮಾಡುವ ಸಮಯ ಈಗ ಬಂದಿದೆ ಎಂದಿದ್ದಾರೆ.

ಶಾಂತಿ, ಸುರಕ್ಷತೆ ವಿಚಾರದಲ್ಲಿ ರಾಜಿ ಮಾತೇ ಇಲ್ಲ, ದಾಳಿ ಮಾಡಿದವರ ಕಲ್ಪನೆಗೂ ಮೀರಿದ ಪ್ರತ್ಯುತ್ತರ ನೀಡುತ್ತೇವೆ. ನಮ್ಮ ದೇಶ ಉಗ್ರರ ವಿರುದ್ಧ ಇದೆ.. ಉಗ್ರರ ಸಂಹಾರಕ್ಕೆ ಕ್ರಮ ತೆಗೆದುಕೊಳ್ತೇವೆ. ಮಾನವೀಯತೆ ಪರ ಇರೋರು ಜೊತೆಗಿದ್ದಾರೆ. ಶಾಂತಿ ಮತ್ತು ಸುರಕ್ಷತೆ ದೇಶದ ಅಭಿವೃದ್ಧಿಗೆ ಅವಶ್ಯಕ. ಶಾಂತಿ, ಸುರಕ್ಷತೆ ವಿಚಾರದಲ್ಲಿ ರಾಜಿ ಮಾತೇ ಇಲ್ಲ ಎಂದು ಬಿಹಾರದಲ್ಲಿ ಪಾಕಿಸ್ತಾನಕ್ಕೆ ಮೋದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Tags: #amitshah#JammuandKashmir#JammuAndKashmirPahalgamIncident#NIA#NIAInvestigation#Pahalgam#PahalgamIncidentBJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೇ 02 ಕ್ಕೇ ತೆರೆಗೆ ಬರಲು ಸಜ್ಜಾದ ಪ್ರೀತಿ ಪ್ರೇಮ ಪಂಗನಾಮ..!!

Next Post

ರಕ್ಷಣೆ ಕೊಡಲು ಆಗದ ನಿಮಗೆ ತೆರಿಗೆ ಯಾಕೆ ಕಟ್ಟಬೇಕು..?

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
Next Post
ರಕ್ಷಣೆ ಕೊಡಲು ಆಗದ ನಿಮಗೆ ತೆರಿಗೆ ಯಾಕೆ ಕಟ್ಟಬೇಕು..?

ರಕ್ಷಣೆ ಕೊಡಲು ಆಗದ ನಿಮಗೆ ತೆರಿಗೆ ಯಾಕೆ ಕಟ್ಟಬೇಕು..?

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada