• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರೀತಂ ಗೌಡಗೆ ಉರುಳಾಗ್ತಿದೆಯಾ ಹಾಸದ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ?!

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಪ್ರೀತಂ ಗೌಡಗೆ ಉರುಳಾಗ್ತಿದೆಯಾ ಹಾಸದ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ?!
Share on WhatsAppShare on FacebookShare on Telegram

ಹಾಸನದ (Hassan) ಪೆನ್‌ಡ್ರೈವ್ (Pendrive) ಹಂಚಿಕೆ ಪ್ರಕರಣ ಹಂತ-ಹಂತವಾಗಿ ಮಾಜಿ ಶಾಸಕ ಪ್ರೀತಂ ಗೌಡ (Preetham gowda) ಕಡೆಗೆ ತಿರುಗುವಂತೆ ಭಾಸವಾಗುತ್ತಿದೆ. ಪ್ರಜ್ವಲ್ ರೇವಣ್ಣ (Prajwal revanna) ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರಂಭಿಕವಾಗಿ ಯಾವೊಂದು ಪ್ರತಿಕ್ರಿಯೆ ನೀಡದೇ ತೆರೆ ಮರೆಯಲ್ಲಿದ್ದ ಮಾಜಿ ಶಾಸಕ ಪ್ರೀತಂ ಗೌಡ, ನಿಧಾನವಾಗಿ ಇದೀಗ ಈ ಕೇಸ್‌ನ ಸುಳಿಗೆ ಸುಲುಕುತ್ತಿರುವಂತಿದೆ.

ADVERTISEMENT

ಇದಕ್ಕೆ ಕಾರಣ ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಮೇಲೆ ಎಸ್ ಐಟಿ (SIT) ದಾಳಿ ಮಾಡಿದೆ. ಈಗಾಗಲೆ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಪ್ರೀತಂಗೌಡ ಆಪ್ತರಾದ ಲಿಖಿತ್ (Likith) ಹಾಗೂ ಚೇತನ್‌ರನ್ನು (Chethan) ಎಸ್‌ಐಟಿ ವಶಕ್ಕೆ ಪಡೆದಿದೆ.. ಇದೀಗ ಹಾಸನದ ಬಿ.ಎಂ. ರಸ್ತೆಯಲ್ಲಿರುವ (BM Road) ಪ್ರೀತಂಗೌಡ ಆಪ್ತ ಶರತ್ ಒಡೆತನದ ಕ್ವಾಲಿಟಿ ಬಾರ್, ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ಎಸ್‌ಐಟಿ ರೇಡ್‌ ಮಾಡಿದೆ.

ಅಲ್ಲದೆ, ಪ್ರೀತಂಗೌಡ ಮತ್ತೋರ್ವ ಆಪ್ತ ಪುನೀತ್ (Puneeth) ನಿವಾಸದ ಮೇಲೂ ಎಸ್‌ಐಟಿ ತಂಡ ದಾಳಿ ನಡೆಸಿದೆ. ರವೀಂದ್ರನಗರದಲ್ಲಿರುವ ವಕೀಲ ದೇವರಾಜೇಗೌಡ ಮನೆಯಲ್ಲೂ ಎಸ್‌ಐಟಿ ಪರಿಶೀಲನೆ ನಡೆಸಿದ್ದು, ಆರೋಪಿ ಚೇತನ್ ಮನೆ ಮೇಲೂ ಎಸ್‌ಐಟಿ ರೇಡ್ (SIT Raid) ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೀತಂ ಗೌಡ ನನಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ.

Tags: ಅಶ್ಲೀಲ ವಿಡಿಯೋ ಪ್ರಕರಣಎಸ್.ಐ.ಟಿಪೆನ್ ಡ್ರೈವ್ ಪ್ರಕರಣಪ್ರೀತಂ ಗೌಡಮಾಜಿ ಶಾಸಕ ಪ್ರೀತಂ ಗೌಡರೇವಣ್ಣ ಅರೆಸ್ಟ್ರೇವಣ್ಣ ಜಾಮೀನುರೇವಣ್ಣ ರಿಲೀಸ್ಹಾಸನ ಪೆನ್ ಡ್ರೈವ್ ಕೇಸ್
Previous Post

ಮಲ್ಲಿಕಾರ್ಜುನ ಖರ್ಗೆ ಮತ್ತು ಅಖಿಲೇಶ್ ಯಾದವ್ ಜಂಟಿ ಪತ್ರಿಕಾಗೋಷ್ಠಿ 

Next Post

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ! ನೈರುತ್ಯ ಕ್ಷೇತ್ರದಲ್ಲಿ ಕೋಲಾಹಲ !

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post
ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ! ನೈರುತ್ಯ ಕ್ಷೇತ್ರದಲ್ಲಿ ಕೋಲಾಹಲ !

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ! ನೈರುತ್ಯ ಕ್ಷೇತ್ರದಲ್ಲಿ ಕೋಲಾಹಲ !

Please login to join discussion

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada