• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

ಕೃಷ್ಣ ಮಣಿ by ಕೃಷ್ಣ ಮಣಿ
February 25, 2025
in ಕರ್ನಾಟಕ, ರಾಜಕೀಯ
0
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..
Share on WhatsAppShare on FacebookShare on Telegram

ಕಾಂಗ್ರೆಸ್ ಸರಕಾರದ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎನ್ನುವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕಲಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ. ಅವರಿಗೆ ಅಸಹ್ಯವಾಗುತ್ತಿದ್ದರೆ ಏಕೆ ಮಾತನಾಡಬೇಕು ? ಎಂದು ಪ್ರಶ್ನಿಸಿರುವ ಪ್ರಿಯಾಂಕ್​ ಖರ್ಗೆ, ಅಷ್ಟಕ್ಕೂ ಅವರಿಗೆ ಮಾತನಾಡು ಅಂದವರಾದ್ರೂ ಯಾರು ? ನಾವೇನಾದ್ರೂ ಮಾತಾಡಿ ಅಂತ ಹೇಳಿದ್ದೇವಾ ? ಎಂದು ಚಾಟಿ ಬೀಸಿದ್ದಾರೆ.

ADVERTISEMENT

ಅವರ ಮನೆಯ ಮಕ್ಕಳು ಮಾಡಿರುವ ಕೆಲಸ ಅವರಿಗೆ ಅಸಹ್ಯ ಅನ್ನಿಸೋದಿಲ್ಲವೇ..? ಎಂದಿರುವ ಸಚಿವರು ಮೊದಲು ಅವರು ತಮ್ಮ ಮನೆ ಮಕ್ಕಳು ಮಾಡಿರುವ ಅಸಹ್ಯದ ಬಗ್ಗೆ ಮಾತಾಡಲಿ ಎಂದಿದ್ದಾರೆ. ಇನ್ನು ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದು, ಬಿಜೆಪಿಯ ಯಾವ ಬಣದವರು ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವುದು ಮೊದಲು ಹೇಳಿ ? ಅಧಿಕೃತ ಬಿಜೆಪಿಯೋ ಅಥವಾ ಅನಧಿಕೃತ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದೆಯೋ ? ಎಂದು ಬಣ ರಾಜಕೀಯದ ಬಗ್ಗೆ ಮೂದಲಿಸಿದ್ದಾರೆ.

ವಕ್ಫ ವಿಚಾರದಲ್ಲಿ ಒಂದು ಬಣ ಪ್ರತಿಭಟನೆ ಮಾಡುತ್ತೆ ಅಂದ್ರು ಆದರೆ ಮಾಡಲಿಲ್ಲ. ದರ ಏರಿಕೆ ಬಗ್ಗೆ ಇನ್ನೊಂದು ಬಣ ಪ್ರತಿಭಟನೆ ಮಾಡುತ್ತೆ ಅಂದ್ರು ಅದೂ ಮಾಡಲಿಲ್ಲ. ಈಗ ಯಾವ ಬಣದವರು ಮಾಡ್ತಿದಾರೆ ಮೊದಲು ಹೇಳಿ. ಅದೂ ಅಲ್ಲದೆ ಎಲ್ಲಾ ಮುಗಿದ ಮೇಲೆ ಅಲ್ಲಿಗೆ ಹೋಗ್ತಿರೋದಾದ್ರೂ ಏಕೆ ? ಎಂದಿರುವ ಪ್ರಿಯಾಂಕ್​ ಖರ್ಗೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದಕ್ಕಾಗಿಯೇ ಇವರು ಅಲ್ಲಿಗೆ ಹೋಗ್ತಿರೋದು, ಅಲ್ಲಿ 144 ಜಾರಿ ಇದ್ದಾಗ ಏಕೆ ಹೋಗಬೇಕು ? ಎಂದು ಟಾಂಟ್​ ಕೊಟ್ಟಿದ್ದಾರೆ. ಕೇಂದ್ರ ಸರಕಾರ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಜಾಗೃತಿ ಮೂಡಿಸಲಿ, ಮಹಾರಾಷ್ಟ್ರ ಸರಕಾರ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿದೆ ಅದರ ಬಗ್ಗೆ ಜಾಗೃತಿ ಮಾಡಲಿ ಎನ್ನುವ ಮೂಲಕ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Tags: BJPCongress PartyMallikarjun KhargeMinister Priyank KhargePriyank Khargepriyank kharge about amit shahpriyank kharge amith shahpriyank kharge audiopriyank kharge interviewpriyank kharge latest newspriyank kharge newspriyank kharge on amit shahpriyank kharge on bjppriyank kharge on modipriyank kharge on pm modipriyank kharge press meetpriyank kharge speechpriyank kharge statementpriyank kharge today newspriyank kharge videoಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ಯಾಟ್ ಕಮ್ಮಿನ್ಸ್ ಹೇಳಿಕೆ: ಭಾರತ ಕ್ರಿಕೆಟ್ ಅಭಿಮಾನಿಗಳ ಆಕ್ರೋಶ

Next Post

WPL: ಸೋಫಿ ಎಕ್ಲೆಸ್ಟೋನ್ ಮ್ಯಾಜಿಕ್ – RCB ಗೆ ತೀವ್ರ ಸೋಲು

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
WPL: ಸೋಫಿ ಎಕ್ಲೆಸ್ಟೋನ್ ಮ್ಯಾಜಿಕ್ – RCB ಗೆ ತೀವ್ರ ಸೋಲು

WPL: ಸೋಫಿ ಎಕ್ಲೆಸ್ಟೋನ್ ಮ್ಯಾಜಿಕ್ – RCB ಗೆ ತೀವ್ರ ಸೋಲು

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada