• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

8000 ಕೋಟಿ ವಿಮಾನ ಖರೀದಿಸುವ ಮೋದಿಗೆ 4000 ಕೋಟಿ ರೂ. ಕಬ್ಬಿನ ಬಾಕಿ ನೀಡೊಕೆ ಆಗ್ತಿಲ್ಲ – ಪ್ರಿಯಾಂಕಾ ಗಾಂಧಿ

Any Mind by Any Mind
August 23, 2022
in Uncategorized
0
ರಾಜ್ಯದ ಕೆಳಮನೆ-ಮೇಲ್ಮನೆ ಎರಡರಲ್ಲೂ ಮಹಿಳಾ ಶಾಸಕರ ಸಂಖ್ಯೆ ನಗಣ್ಯ
Share on WhatsAppShare on FacebookShare on Telegram

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಗೆ ಭರದಿಂದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರತಿದಿನ ಬಿಜೆಪಿ ವಿರುದ್ಧ ಒಂದಲ್ಲ ಇಂದು ರೀತಿ ತೀವ್ರ ವಾಗ್ದಾಳಿ ನಡೆಸುತ್ತಿದೆ. ಕಾಂಗ್ರೆಸ್ ನಾಯಕಿ, ಯುಪಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಮೋದಿ ವಿರುದ್ಧ ಕಿಡಿಕಾರಿದ್ದು 8,000 ಕೋಟಿ ರೂಪಾಯಿ ನೀಡಿ ಖಾಸಗಿ ವಿಮಾನ ಖರೀದಿ ಮಾಡುವ ಪ್ರಧಾನಿಯವರಿಗೆ ರೈತರ ಕಬ್ಬಿನ ಬಾಕಿ ಹಣ 4,000 ಕೋಟಿ ರೂ. ನೀಡಲು ಆಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಜ್ಞಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕೋವಿಡ್ ಸಂದರ್ಭದಲ್ಲಿ 8,000 ಕೋಟಿ ರೂಪಾಯಿ ನೀಡಿ ಖಾಸಗಿ ವಿಮಾನ ಖರೀದಿ ಮಾಡುವ ಪ್ರಧಾನಿಯವರಿಗೆ ರೈತರ ಕಬ್ಬಿನ ಬಾಕಿ ಹಣ 4,000 ಕೋಟಿ ರೂ. ನೀಡಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನೂತನ ಸಂಸತ್ ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರ 20,000 ಕೋಟಿ ರೂ. ನೀಡುತ್ತಿದೆ. ಆದರೆ, ರೈತರ ಬಗ್ಗೆ ಗಮನ ಹರಿಸಲು ಅವರ ಬಳಿ ಸಮಯವಿಲ್ಲ.ಕೃಷಿ ಕಾಯ್ದೆ ಹೋರಾಟದ ವೇಳೆ ಮಡಿದ ರೈತರಿಗೆ ಪ್ರಧಾನಿ ಯಾವುದೇ ಗೌರವ ನೀಡಲಿಲ್ಲ ಆದರೆ ಅಭಿವೃದ್ಧಿ ಆಧಾರದ ಮೇಲೆ ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 20 ಲಕ್ಷ ಉದ್ಯೋಗ, ಪ್ರತಿ ಜಿಲ್ಲೆಯಲ್ಲೂ ಉತ್ಪಾದನಾ ಕೇಂದ್ರ ತೆರೆಯಲಾಗುವುದು ಎಂದು ವಾಗ್ದಾಳಿ ನಡೆಸಿದರು

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಜೆಪಿ
Previous Post

ಭಾರೀ ಮಳೆಯಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡದ ಸರ್ಕಾರ; ಸ್ಥಳೀಯರ ಆಕ್ರೋಶ

Next Post

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Related Posts

Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

by ಪ್ರತಿಧ್ವನಿ
October 11, 2025
0

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

September 7, 2025
Next Post
ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada