• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

8000 ಕೋಟಿ ವಿಮಾನ ಖರೀದಿಸುವ ಮೋದಿಗೆ 4000 ಕೋಟಿ ರೂ. ಕಬ್ಬಿನ ಬಾಕಿ ನೀಡೊಕೆ ಆಗ್ತಿಲ್ಲ – ಪ್ರಿಯಾಂಕಾ ಗಾಂಧಿ

Any Mind by Any Mind
August 23, 2022
in Uncategorized
0
ರಾಜ್ಯದ ಕೆಳಮನೆ-ಮೇಲ್ಮನೆ ಎರಡರಲ್ಲೂ ಮಹಿಳಾ ಶಾಸಕರ ಸಂಖ್ಯೆ ನಗಣ್ಯ
Share on WhatsAppShare on FacebookShare on Telegram

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಗೆ ಭರದಿಂದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರತಿದಿನ ಬಿಜೆಪಿ ವಿರುದ್ಧ ಒಂದಲ್ಲ ಇಂದು ರೀತಿ ತೀವ್ರ ವಾಗ್ದಾಳಿ ನಡೆಸುತ್ತಿದೆ. ಕಾಂಗ್ರೆಸ್ ನಾಯಕಿ, ಯುಪಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಮೋದಿ ವಿರುದ್ಧ ಕಿಡಿಕಾರಿದ್ದು 8,000 ಕೋಟಿ ರೂಪಾಯಿ ನೀಡಿ ಖಾಸಗಿ ವಿಮಾನ ಖರೀದಿ ಮಾಡುವ ಪ್ರಧಾನಿಯವರಿಗೆ ರೈತರ ಕಬ್ಬಿನ ಬಾಕಿ ಹಣ 4,000 ಕೋಟಿ ರೂ. ನೀಡಲು ಆಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಜ್ಞಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕೋವಿಡ್ ಸಂದರ್ಭದಲ್ಲಿ 8,000 ಕೋಟಿ ರೂಪಾಯಿ ನೀಡಿ ಖಾಸಗಿ ವಿಮಾನ ಖರೀದಿ ಮಾಡುವ ಪ್ರಧಾನಿಯವರಿಗೆ ರೈತರ ಕಬ್ಬಿನ ಬಾಕಿ ಹಣ 4,000 ಕೋಟಿ ರೂ. ನೀಡಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನೂತನ ಸಂಸತ್ ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರ 20,000 ಕೋಟಿ ರೂ. ನೀಡುತ್ತಿದೆ. ಆದರೆ, ರೈತರ ಬಗ್ಗೆ ಗಮನ ಹರಿಸಲು ಅವರ ಬಳಿ ಸಮಯವಿಲ್ಲ.ಕೃಷಿ ಕಾಯ್ದೆ ಹೋರಾಟದ ವೇಳೆ ಮಡಿದ ರೈತರಿಗೆ ಪ್ರಧಾನಿ ಯಾವುದೇ ಗೌರವ ನೀಡಲಿಲ್ಲ ಆದರೆ ಅಭಿವೃದ್ಧಿ ಆಧಾರದ ಮೇಲೆ ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 20 ಲಕ್ಷ ಉದ್ಯೋಗ, ಪ್ರತಿ ಜಿಲ್ಲೆಯಲ್ಲೂ ಉತ್ಪಾದನಾ ಕೇಂದ್ರ ತೆರೆಯಲಾಗುವುದು ಎಂದು ವಾಗ್ದಾಳಿ ನಡೆಸಿದರು

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಜೆಪಿ
Previous Post

ಭಾರೀ ಮಳೆಯಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡದ ಸರ್ಕಾರ; ಸ್ಥಳೀಯರ ಆಕ್ರೋಶ

Next Post

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Related Posts

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!
Top Story

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

by ಪ್ರತಿಧ್ವನಿ
December 27, 2025
0

ಸಂದಿಗ್ಧ ಸಮಯದಲ್ಲಿ, ಸಂಕಟದ ಹೊತ್ತಿನಲ್ಲಿ ಜೀವ ರಕ್ಷಕ ಅವಕಾಶವಾಗಿ ತನ್ನ ಪಯಣ ನಡೆಸಿದ್ದ MNREGA (ನರೇಗಾ) ಯೋಜನೆಯನ್ನು ಅಕಾಲಿಕ ಸಾವಿಗೀಡುಮಾಡಿರುವುದು, ಭಾರತದ ಅತ್ಯಂತ ಕೆಳಸ್ತರದ ಶ್ರಮಜೀವಿಗಳ ಪಾಲಿಗೆ...

Read moreDetails

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

December 20, 2025
ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

December 16, 2025
Next Post
ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada