• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Any Mind by Any Mind
May 7, 2023
in ಕರ್ನಾಟಕ
0
ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್‌,(CONGRESS) ಜೆಡಿಎಸ್‌(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಮೂಡಬಿದರಿಯಲ್ಲಿ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ‌,  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ʻಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ, ಬೆಲೆ ಏರಿಕೆ ಬಗ್ಗೆ ಮಾತನಾಡಲಿಲ್ಲ. ಕಾರಣ ಇವರ ಆಡಳಿತದಲ್ಲೇ ಈ ಸಮಸ್ಯೆಗಳು ಹೆಚ್ಚಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಬಿಜೆಪಿ ಸರ್ಕಾರ(bjp government) ವಿಫಲವಾಗಿದೆ ಅಂತ ಟೀಕಿಸಿದ್ರು. ಇವರ ಆಡಳಿತದಲ್ಲಿ ಅಡುಗೆ ಅನಿಲ, ಬೇಳೆ ಕಾಳುಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಖರೀದಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಅವರು ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 5 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಲ್ಲಿ ಜನರಿಗೆ ಭಯವಿರುವುದು ನಿರುದ್ಯೋಗ, ಬೆಲೆ ಏರಿಕೆಯಿಂದಾಗಿ ಅಂತ ಪ್ರಿಯಾಂಕಾ ಗಾಂಧಿ(priyanka gandhi) ಹೇಳಿದ್ರು.

6400 ರೈತರು ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, 500ಕ್ಕೂ ಹೆಚ್ಚು ಜನ ಬಡತನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರುದ್ಯೋಗದಿಂದ 1,600 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಮಂತ್ರಿಗಳೇ ಕರ್ನಾಟಕದಲ್ಲಿ(karnataka) ಭಯೋತ್ಪಾದನೆ ಆಗಿದ್ದರೆ ಅದು ನಿಮ್ಮದೇ ಸರ್ಕಾರದ 40 ಪರ್ಸೆಂಟ್ ಕಮಿಷನ್ ನಿಂದಾಗಿ. ಜನರನ್ನು ಲೂಟಿ ಮಾಡುತ್ತಿರುವ ನಿಮ್ಮದೇ ನಾಯಕರಿಂದ ಜನ ಭಯಗೊಂಡಿದ್ದಾರೆ. ರಾಜ್ಯದಲ್ಲಿ ಆತಂಕವಿದ್ದರೆ ಈ ವಿಚಾರಗಳಿಂದಾಗಿ ಆತಂಕವಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ(bjp) ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ(priyanka gandhi) ಗುಡುಗಿದರು.

Tags: #bjp#congress#election2023#karnataka#karnatakaassemblyelection#narendramodi#pm#pratidhvani#pratidhvanidigital#pratidhvaninews#priyankagandhi#statement
Previous Post

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Next Post

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada