• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Any Mind by Any Mind
May 7, 2023
in ಕರ್ನಾಟಕ
0
ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್‌,(CONGRESS) ಜೆಡಿಎಸ್‌(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಮೂಡಬಿದರಿಯಲ್ಲಿ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ‌,  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ʻಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ, ಬೆಲೆ ಏರಿಕೆ ಬಗ್ಗೆ ಮಾತನಾಡಲಿಲ್ಲ. ಕಾರಣ ಇವರ ಆಡಳಿತದಲ್ಲೇ ಈ ಸಮಸ್ಯೆಗಳು ಹೆಚ್ಚಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಬಿಜೆಪಿ ಸರ್ಕಾರ(bjp government) ವಿಫಲವಾಗಿದೆ ಅಂತ ಟೀಕಿಸಿದ್ರು. ಇವರ ಆಡಳಿತದಲ್ಲಿ ಅಡುಗೆ ಅನಿಲ, ಬೇಳೆ ಕಾಳುಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಖರೀದಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಅವರು ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 5 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಲ್ಲಿ ಜನರಿಗೆ ಭಯವಿರುವುದು ನಿರುದ್ಯೋಗ, ಬೆಲೆ ಏರಿಕೆಯಿಂದಾಗಿ ಅಂತ ಪ್ರಿಯಾಂಕಾ ಗಾಂಧಿ(priyanka gandhi) ಹೇಳಿದ್ರು.

6400 ರೈತರು ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, 500ಕ್ಕೂ ಹೆಚ್ಚು ಜನ ಬಡತನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರುದ್ಯೋಗದಿಂದ 1,600 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಮಂತ್ರಿಗಳೇ ಕರ್ನಾಟಕದಲ್ಲಿ(karnataka) ಭಯೋತ್ಪಾದನೆ ಆಗಿದ್ದರೆ ಅದು ನಿಮ್ಮದೇ ಸರ್ಕಾರದ 40 ಪರ್ಸೆಂಟ್ ಕಮಿಷನ್ ನಿಂದಾಗಿ. ಜನರನ್ನು ಲೂಟಿ ಮಾಡುತ್ತಿರುವ ನಿಮ್ಮದೇ ನಾಯಕರಿಂದ ಜನ ಭಯಗೊಂಡಿದ್ದಾರೆ. ರಾಜ್ಯದಲ್ಲಿ ಆತಂಕವಿದ್ದರೆ ಈ ವಿಚಾರಗಳಿಂದಾಗಿ ಆತಂಕವಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ(bjp) ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ(priyanka gandhi) ಗುಡುಗಿದರು.

Tags: #bjp#congress#election2023#karnataka#karnatakaassemblyelection#narendramodi#pm#pratidhvani#pratidhvanidigital#pratidhvaninews#priyankagandhi#statement
Previous Post

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Next Post

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Related Posts

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ
Top Story

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

by ಪ್ರತಿಧ್ವನಿ
June 4, 2026
0

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

June 4, 2026
ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

June 4, 2026
Next Post
ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada