• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ

ಪ್ರತಿಧ್ವನಿ by ಪ್ರತಿಧ್ವನಿ
March 1, 2026
in Top Story, ಕರ್ನಾಟಕ, ಕ್ರೀಡೆ
0
Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ
Share on WhatsAppShare on FacebookShare on Telegram
ADVERTISEMENT

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

USTICE VEDAVYASACHAR SRISHANANDA SPEECH : ರಾಘವೇಂದ್ರ ಸ್ವಾಮಿಗಳ ವಚನವನ್ನು ಅದ್ಭುತವಾಗಿ ಹೇಳಿದ  ಶ್ರೀಶಾನಂದ...

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳನ್ನು ಕಲೆಹಾಕಿತು. ಪ್ರತಿಯಾಗಿ ಕರ್ನಾಟಕ ತಂಡ 293 ರನ್‌ಗಳಿಗೆ ಆಲೌಟ್ ಆಯಿತು. ಇದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ 291 ರನ್‌ಗಳ ಮುನ್ನಡೆ ಸಿಕ್ಕಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ ಜಮ್ಮು ಮತ್ತು ಕಾಶ್ಮೀರ ತಂಡ ಉತ್ತಮ ಪ್ರದರ್ಶನ ನೀಡಿ ಒಟ್ಟು ಮುನ್ನಡೆಯನ್ನು 630 ರನ್‌ಗಳಿಗೆ ಹೆಚ್ಚಿಸಿತು. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ ಮೊದಲ ಇನ್ನಿಂಗ್ಸ್‌ನ ಮುನ್ನಡೆಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಯಿತು.

ಚಾಂಪಿಯನ್ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 2 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಬಿಸಿಸಿಐನಿಂದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 5 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಕರ್ನಾಟಕ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನ ದೊರೆಯಲಿದೆ. ಈ ಜಯ ಜಮ್ಮು ಮತ್ತು ಕಾಶ್ಮೀರ ತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ ದೊಡ್ಡ ಗೌರವವಾಗಿದೆ. ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಇದು ಐತಿಹಾಸಿಕ ಗೆಲುವಾಗಿದೆ. ಬರೋಬ್ಬರಿ 67 ವರ್ಷಗಳ ನಂತರ ತಂಡವು ತನ್ನ ಮೊದಲ ರಣಜಿ ಟ್ರೋಫಿಯನ್ನು ಗೆದ್ದು ಬೀಗಿದೆ.

Sangma vs Sangma:  ಹೆಂಡ್ತಿಯ ಪ್ರಶ್ನೆಗೆ ಬೆವರಿದ ಸಿಎಂ ಪತಿರಾಯ.. ಮೇಘಾಲಯದ ವಿಧಾನಸಭೆಯಲ್ಲಿ ಸ್ವಾರಸ್ಯಕರ ಘಟನೆ.‌..
Tags: CricketJammu and KashmirKarnatakaRanji TrophyRanji Trophy 2026
Previous Post

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Next Post

ಇಸ್ರೇಲ್-ಇರಾನ್ ಯುದ್ಧ: ಭಾರತ ಸರ್ಕಾರ ಹೇಳಿದ್ದೇನು‌?

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

March 11, 2026
Next Post
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

ಇಸ್ರೇಲ್-ಇರಾನ್ ಯುದ್ಧ: ಭಾರತ ಸರ್ಕಾರ ಹೇಳಿದ್ದೇನು‌?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada