• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಬೆಂಗಳೂರು ಬುಲ್ಸ್‌ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ : ಗೆದ್ದರಷ್ಟೇ ಪ್ಲೇ ಆಫ್!

ಪ್ರತಿಧ್ವನಿ by ಪ್ರತಿಧ್ವನಿ
February 11, 2022
in ಕ್ರೀಡೆ
0
ಬೆಂಗಳೂರು ಬುಲ್ಸ್‌ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ : ಗೆದ್ದರಷ್ಟೇ ಪ್ಲೇ ಆಫ್!
Share on WhatsAppShare on FacebookShare on Telegram

ADVERTISEMENT

ಪವನ್ ಶೆರಾವತ್ ನೇತೃತ್ವದ ಬೆಂಗಳೂರು ಬುಲ್ಸ್ ತಂಡ 8ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್​ ನಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾದರೂ ಕಳೆದ ಕೆಲ ಪಂದ್ಯಗಳಲ್ಲಿ ಸೋಲಿನ ನೇಲೆ ಸೋಲು ಕಂಡಿದೆ. ಹಾಗಾಗಿ, ಇಂದಿನ ಪಂದ್ಯ ಬೆಂಗಳೂರು ಬುಲ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆದ್ದರೆ ಪ್ಲೇ-ಆಫ್​ ಗೇರುವ ಆಸೆ ಜೀವಂತವಾಗಿರಲಿದೆ.

8ನೇ ಆವೃತ್ತಿ ಕಬಡ್ಡಿ ಲೀಗ್​ ನಲ್ಲಿ ಬೆಂಗಳೂರು ಬುಲ್ಸ್ ತಂಡ ಇಲ್ಲಿಯವರೆಗೆ 19 ಪಂದ್ಯಗಳನ್ನಾಡಿದ್ದು, ಈ ಪೈಕಿ 9 ಪಂದ್ಯಗಳಲ್ಲಿ ಗೆಲುವು ಕಂಡಿದೆ, 8 ಪಂದ್ಯಗಳಲ್ಲಿ ಸೋಲು ಹಾಗೂ ಎರಡು ಪಂದ್ಯಗಳಲ್ಲಿ ಡ್ರಾಗಳೊಂದಿಗೆ ಒಟ್ಟು 55 ಪಾಯಿಂಟ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ, ಜೈಪುರ್​ ಪಿಂಕ್ ಫ್ಯಾಂಥರ್ಸ್​​ ತಂಡ ಮುಖಾಮುಖಿಯಾಗಲಿವೆ. ಗೆದ್ದರಷ್ಟೇ ಪ್ಲೇ ಆಪ್ ಇಲ್ಲ ಸೀದಾ ಬೆಂಗಳೂರಿನತ್ತ ಮುಖ ಮಾಡಬೇಕಿದೆ.

Tags: BJPCongress PartyCovid 19ಕರ್ನಾಟಕಕೋವಿಡ್-19ಬಿಜೆಪಿಬೆಂಗಳೂರು ಬುಲ್ಸ್
Previous Post

ಸೌಹಾರ್ದ ಭಂಜಕರಿಂದ ಶಿಕ್ಷಣಾರ್ಥಿಗಳನ್ನು ರಕ್ಷಿಸಬೇಕಿದೆ

Next Post

ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

Related Posts

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು
Top Story

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು

by ಪ್ರತಿಧ್ವನಿ
December 26, 2025
0

ಬೆಂಗಳೂರು : ಕ್ರಿಕೆಟ್‌ ಆಟದಲ್ಲಿ ತನ್ನ ಬ್ಯಾಟಿಂಗ್‌ ಶೈಲಿಯ ಮೂಲಕವೇ ಕ್ರೀಡಾಸಕ್ತರ ಮನಗೆದ್ದಿರುವ ಬಿಹಾರದ ಪ್ರತಿಭೆ ವೈಭವ್‌ ಸೂರ್ಯವಂಶಿಗೆ ಪ್ರತಿಷ್ಠಿತ ಬಾಲ ಪುರಸ್ಕಾರ ಒಲಿದಿದೆ. ನವದೆಹಲಿಯಲ್ಲಿಂದು ನಡೆದ...

Read moreDetails
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

December 22, 2025
ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

December 21, 2025
ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

December 20, 2025
Next Post
ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada