• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!

Any Mind by Any Mind
February 21, 2022
in ಕ್ರೀಡೆ
0
ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!
Share on WhatsAppShare on FacebookShare on Telegram

ಪ್ರೊ ಕಬಡ್ಡಿ ಲೀಗ್ (Pro Kabaddi) ಪ್ಲೇ-ಆಫ್ ಹಂತದ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದ್ದು, ಪಾಟ್ನಾ ಪೈರೇಟ್ಸ್ (Patna Pirates), ದಬಾಂಗ್ ಡೆಲ್ಲಿ (Dabang Delhi) ಬಳಿಕ ಸೆಮಿಫೈನಲ್ ಪ್ರವೇಶಿಸುವ ಇನ್ನೆರಡು ತಂಡಗಳು ಯಾವುದೆಂದು ಇಂದು ಸಂಜೆ (ಸೋಮವಾರ) ನಿರ್ಧಾರವಾಗಲಿದೆ.

ADVERTISEMENT

1ನೇ ಎಲಿಮಿನೇಟರ್ ಪಂದ್ಯದಲ್ಲಿ ಪುಣೇರಿ ಪಲ್ಟನ್ (Puneri Paltan) v/s ಯು.ಪಿ.ಯೋಧಾ (U.P Yoddha) ಮುಕಾಮುಕಿಯಾದರೆ, 2ನೇ ಎಲಿಮಿನೇಟರ್ ಪಂದ್ಯದಲ್ಲಿ ಕಳೆದ 2018-19ರಲ್ಲಿ ಚಾಂಪಿಯನ್ ಆಗಿದ್ದ ನಮ್ಮ ಬೆಂಗಳೂರು ಬುಲ್ಸ್ (Bengaluru Bulls) v/s ಗುಜರಾತ್ ಜೈಂಟ್ಸ್ (Gujarat Giants) ಮುಖಾಮುಖಿಯಾಗಲಿವೆ. ಈ ಪಂದುದಲ್ಲಿ ಗೆಲ್ಲುವ ತಂಡಗಳು ಸೆಮಿಫೈನಲ್ ಪ್ರವೇಶಿಸಿದರೆ, ಸೋಲುವ ತಂಡಗಳು ಲೀಗ್ನಿಂದ ಹೊರಹೋಗಲಿವೆ.

ಫೆಬ್ರವರಿ 21 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ, 3ನೇ ಸ್ಥಾನದಲ್ಲಿರುವ ಯುಪಿ ಯೋಧಾ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಪುಣೇರಿ ಪಲ್ಟಾನ್ ಅನ್ನು ಎದುರಿಸಲಿದೆ. ಆದರೆ 2ನೇ ಎಲಿಮಿನೇಟರ್ನಲ್ಲಿ 5ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಮತ್ತು 4ನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ಪರಸ್ಪರ ಮುಖಾಮುಖಿಯಾಗಲಿವೆ. ಎಲಿಮಿನೇಟರ್ ನಲ್ಲಿ ಗೆದ್ದವರು ಫೆಬ್ರವರಿ 23ರಂದು ನಡೆಯಲಿರುವ ಸೆಮಿ ಫೈನಲ್ 1 ಮತ್ತು 2 ರಲ್ಲಿ ಆಡಲಿದ್ದಾರೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ ಮತ್ತು ಡಬಾಂಗ್ ಡೆಲ್ಲಿ ತಂಡಗಳ ವಿರುದ್ಧ ಸೆನಸಾಡಲಿದ್ದಾರೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.

ಡಬಲ್ ರೌಂಡ್ ರಾಬಿನ್ ಹಂತದ 2 ಮುಖಾಮುಖಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿದ್ದು, ಈ ಪಂದ್ಯದಲ್ಲಿ ಗುಜರಾತ್ ರಕ್ಷಣಾ ಪಡೆಯನ್ನು ಹಿಮ್ಮೆಟ್ಟಿಸಿ ಸೆಮೀಸ್ ತಲುಪಲು ಬೆಂಗಳೂರು ಬುಲ್ಸ್ ಕಾತರಿಸುತ್ತಿದೆ. ಗೆಲ್ಲುವ ತಂಡ 2ನೇ ಸೆಮೀಸ್ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಆಡಲಿದೆ.

ಇಂದಿನ ಪಂದ್ಯಗಳು:

• ಪುಣೇರಿ ಪಲ್ಟನ್- ಯು.ಪಿ. ಯೋಧಾ, ಸಂಜೆ 7.30ಕ್ಕೆ

• ಬೆಂಗಳೂರು ಬುಲ್ಸ್ – ಗುಜರಾತ್ ಜೈಂಟ್ಸ್, ರಾತ್ರಿ 8.30ಕ್ಕೆ

ನೇರಪ್ರಸಾರ: ಸ್ಟಾರ್ಸ್ಪೋರ್ಟ್ಸ್, ಹಾಟ್ಸ್ಟಾರ್

Tags: Bengaluru BullsDabang DelhiGujarat GiantsPatna PiratesPro Kabaddi LeaguePuneri Paltanಎಲಿಮಿನೇಟರ್ ಪಂದ್ಯಕಪ್ ಗೆಲ್ಲಲುಪ್ರೊ ಕಬಡ್ಡಿಫೈನಲ್ಬೆಂಗಳೂರು ಬುಲ್ಸ್ಸೆಮಿ ಫೈನಲ್
Previous Post

ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

Next Post

Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada