• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!

Any Mind by Any Mind
February 21, 2022
in ಕ್ರೀಡೆ
0
ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!
Share on WhatsAppShare on FacebookShare on Telegram

ಪ್ರೊ ಕಬಡ್ಡಿ ಲೀಗ್ (Pro Kabaddi) ಪ್ಲೇ-ಆಫ್ ಹಂತದ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದ್ದು, ಪಾಟ್ನಾ ಪೈರೇಟ್ಸ್ (Patna Pirates), ದಬಾಂಗ್ ಡೆಲ್ಲಿ (Dabang Delhi) ಬಳಿಕ ಸೆಮಿಫೈನಲ್ ಪ್ರವೇಶಿಸುವ ಇನ್ನೆರಡು ತಂಡಗಳು ಯಾವುದೆಂದು ಇಂದು ಸಂಜೆ (ಸೋಮವಾರ) ನಿರ್ಧಾರವಾಗಲಿದೆ.

ADVERTISEMENT

1ನೇ ಎಲಿಮಿನೇಟರ್ ಪಂದ್ಯದಲ್ಲಿ ಪುಣೇರಿ ಪಲ್ಟನ್ (Puneri Paltan) v/s ಯು.ಪಿ.ಯೋಧಾ (U.P Yoddha) ಮುಕಾಮುಕಿಯಾದರೆ, 2ನೇ ಎಲಿಮಿನೇಟರ್ ಪಂದ್ಯದಲ್ಲಿ ಕಳೆದ 2018-19ರಲ್ಲಿ ಚಾಂಪಿಯನ್ ಆಗಿದ್ದ ನಮ್ಮ ಬೆಂಗಳೂರು ಬುಲ್ಸ್ (Bengaluru Bulls) v/s ಗುಜರಾತ್ ಜೈಂಟ್ಸ್ (Gujarat Giants) ಮುಖಾಮುಖಿಯಾಗಲಿವೆ. ಈ ಪಂದುದಲ್ಲಿ ಗೆಲ್ಲುವ ತಂಡಗಳು ಸೆಮಿಫೈನಲ್ ಪ್ರವೇಶಿಸಿದರೆ, ಸೋಲುವ ತಂಡಗಳು ಲೀಗ್ನಿಂದ ಹೊರಹೋಗಲಿವೆ.

ಫೆಬ್ರವರಿ 21 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ, 3ನೇ ಸ್ಥಾನದಲ್ಲಿರುವ ಯುಪಿ ಯೋಧಾ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಪುಣೇರಿ ಪಲ್ಟಾನ್ ಅನ್ನು ಎದುರಿಸಲಿದೆ. ಆದರೆ 2ನೇ ಎಲಿಮಿನೇಟರ್ನಲ್ಲಿ 5ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಮತ್ತು 4ನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ಪರಸ್ಪರ ಮುಖಾಮುಖಿಯಾಗಲಿವೆ. ಎಲಿಮಿನೇಟರ್ ನಲ್ಲಿ ಗೆದ್ದವರು ಫೆಬ್ರವರಿ 23ರಂದು ನಡೆಯಲಿರುವ ಸೆಮಿ ಫೈನಲ್ 1 ಮತ್ತು 2 ರಲ್ಲಿ ಆಡಲಿದ್ದಾರೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ ಮತ್ತು ಡಬಾಂಗ್ ಡೆಲ್ಲಿ ತಂಡಗಳ ವಿರುದ್ಧ ಸೆನಸಾಡಲಿದ್ದಾರೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.

ಡಬಲ್ ರೌಂಡ್ ರಾಬಿನ್ ಹಂತದ 2 ಮುಖಾಮುಖಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿದ್ದು, ಈ ಪಂದ್ಯದಲ್ಲಿ ಗುಜರಾತ್ ರಕ್ಷಣಾ ಪಡೆಯನ್ನು ಹಿಮ್ಮೆಟ್ಟಿಸಿ ಸೆಮೀಸ್ ತಲುಪಲು ಬೆಂಗಳೂರು ಬುಲ್ಸ್ ಕಾತರಿಸುತ್ತಿದೆ. ಗೆಲ್ಲುವ ತಂಡ 2ನೇ ಸೆಮೀಸ್ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಆಡಲಿದೆ.

ಇಂದಿನ ಪಂದ್ಯಗಳು:

• ಪುಣೇರಿ ಪಲ್ಟನ್- ಯು.ಪಿ. ಯೋಧಾ, ಸಂಜೆ 7.30ಕ್ಕೆ

• ಬೆಂಗಳೂರು ಬುಲ್ಸ್ – ಗುಜರಾತ್ ಜೈಂಟ್ಸ್, ರಾತ್ರಿ 8.30ಕ್ಕೆ

ನೇರಪ್ರಸಾರ: ಸ್ಟಾರ್ಸ್ಪೋರ್ಟ್ಸ್, ಹಾಟ್ಸ್ಟಾರ್

Tags: Bengaluru BullsDabang DelhiGujarat GiantsPatna PiratesPro Kabaddi LeaguePuneri Paltanಎಲಿಮಿನೇಟರ್ ಪಂದ್ಯಕಪ್ ಗೆಲ್ಲಲುಪ್ರೊ ಕಬಡ್ಡಿಫೈನಲ್ಬೆಂಗಳೂರು ಬುಲ್ಸ್ಸೆಮಿ ಫೈನಲ್
Previous Post

ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

Next Post

Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada