• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಮಲ್‌ ಹಾಸನ್‌ ಸಿನಿಮಾ ರೀ-ರಿಲೀಸ್‌ಗೆ ಕನ್ನಡ ಪರ ಹೋರಾಟಗಾರರ ವಿರೋಧ: ಓರಾಯನ್ ಮಾಲ್‌ಗೆ ಮುತ್ತಿಗೆ

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in Top Story, ಕರ್ನಾಟಕ, ಸಿನಿಮಾ
0
ಕಮಲ್‌ ಹಾಸನ್‌ ಸಿನಿಮಾ ರೀ-ರಿಲೀಸ್‌ಗೆ ಕನ್ನಡ ಪರ ಹೋರಾಟಗಾರರ ವಿರೋಧ: ಓರಾಯನ್ ಮಾಲ್‌ಗೆ ಮುತ್ತಿಗೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಥಗ್‌ ಲೈಫ್‌ ಚಿತ್ರದ ಆಡಿಯೋ ಬಿಡುಗಡೆ ವೇಳೆ ತಮಿಳಿನಿಂದ ಕನ್ನಡ ಹುಟ್ಟಿದೆ ಎನ್ನುವ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅವರ ಯಾವ ಸಿನಿಮಾ ಕೂಡ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಎಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿವೆ.

ಕಮಲ್ ಹಾಸನ್ ಅವರ ಹುಟ್ಟುಹಬ್ಬದ ಅಂಗವಾಗಿ ನಾಯಕನ್ ಚಿತ್ರವನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಈ ಸಿನಿಮಾವನ್ನು ಕರ್ನಾಟಕದಲ್ಲಿ ರೀ-ರಿಲೀಸ್‌ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಓರಾಯನ್ ಮಾಲ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕನ್ನಡ ಪರ ಹೋರಾಟಗಾರರ ಒತ್ತಾಯಕ್ಕೆ ಮಣಿದ ಮಾಲ್ ಆಡಳಿತ ಮಂಡಳಿ ನಾಯಕನ್ ಚಿತ್ರ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಮಾತನಾಡಿದ್ದು, ತಮಿಳು ನಟನ ಚಿತ್ರ ಬಿಡುಗಡೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ. ಸುಪ್ರೀಂಕೋರ್ಟ್‌ಗೆ ಹೋದರು, ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರ ಬಿಡುಗಡೆಯಾಗಲಿಲ್ಲ. ಈಗ ನಾಯಕನ್ ಚಿತ್ರ ಬಿಡುಗಡೆಗೆ ಮುಂದಾಗಿರುವುದನ್ನು ಖಂಡಿಸುತ್ತೇವೆ. ಚಿತ್ರ ಮಂದಿರದ ಮಾಲೀಕರು ಸಹ ಈ ಚಿತ್ರವನ್ನು ಬಿಡುಗಡೆಗೆ ಮಾಡುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ. ಚಿತ್ರ ಬಿಡುಗಡೆಗೆ ಮಾಡದೇ ಇರಲು ನಿರ್ಧರಿಸಿರುವ ಚಿತ್ರ ಮಂದಿರದ ಮಾಲೀಕರಿಗೆ ಧನ್ಯವಾದಗಳು ಎಂದಿದ್ದಾರೆ.

CM Siddaramaiah on Belagavi Protest : ಶೀಘ್ರವೇ ಪರಿಹಾರ..!ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ...! #pratidhvani
Tags: kamal hassanKannadaKarnatakaMoviePro Kannada ActivitsThug Life
Previous Post

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ

Next Post

ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post
ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada