• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪ್ರೊ.ರಾಜೀವ್ ಗೌಡ ಚಿಕ್ಕಮಂಗಳೂರಿನಿಂದ ಬಂದವರಲ್ಲ: ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ರಾಜಕೀಯ
0
ಪ್ರೊ.ರಾಜೀವ್ ಗೌಡ ಚಿಕ್ಕಮಂಗಳೂರಿನಿಂದ ಬಂದವರಲ್ಲ: ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರೊ.ಎಂ.ವಿ.ರಾಜೀವ್ ಗೌಡ, ಬಿಜೆಪಿ ಅಭ್ಯರ್ಥಿಯಂತೆ ಚಿಕ್ಕಮಂಗಳೂರಿನಿಂದ ವಲಸೆ ಬಂದವರಲ್ಲ. ಇದೇ ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದು, ಇಲ್ಲಿನ ಜನಗಳ ನಾಡಿಮಿಡಿತ ಬಲ್ಲವರಾಗಿದ್ದಾರೆ. ಅವರ ತಂದೆ ಮತ್ತು ದೊಡ್ಡಪ್ಪ ಕೂಡ ಇಲ್ಲಿನ ಹೈನುಗಾರಿಕೆ ಮತ್ತು ರೇಷ್ಮೆ ಬೆಳೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಕುಂಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಚುನಾವಣಾ ರೋಡ್ ಶೋ ಉದ್ದೇಶಿಸಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಇದಕ್ಕೂ ಮುನ್ನ ಬಾಗಲಗುಂಟೆ ಗ್ರಾಮ ದೇವತೆ ಮಾರಮ್ಮ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ರವರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಸೇರಿದಂತೆ ಅಪಾರ ಪ್ರಮಾಣದ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.

ಕಳೆದ ವಿಧಾನಸಭಾ ಚುನಾವಣೆಗೂ ಮುಂಚೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಐದು ಮಹತ್ವದ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಳೆದ 10 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸಿದೆ. ಅದರಂತೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಾದ್ಯಂತ ಕಡುಬಡತನದ ಕುಟುಂಬಗಳಿಗೆ ತಲಾ 1 ಲಕ್ಷ ನೀಡುತ್ತೇವೆ ಎಂದು ಈಗಾಗಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಘೋಷಿಸಿದ್ದಾರೆ. ಅದರೊಟ್ಟಿಗೆ ಯುವಕರಿಗಾಗಿ ಯುವ ನ್ಯಾಯ್, ಮಹಿಳೆಯರಿಗಾಗಿ ನಾರಿ ನ್ಯಾಯ್’, ರೈತರಿಗಾಗಿ ಕಿಸಾನ್ ನ್ಯಾಯ್, ಕಾರ್ಮಿಕರಿಗಾಗಿ ಶ್ರಮಿಕ್ ನ್ಯಾಯ್ ಮೂಲಕ ಐದು ಪ್ರಮುಖ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕೂಡ ತೀರ್ಮಾನಿಸಲಾಗಿದೆ. ಪರಿಣಾಮವಾಗಿ ನಮ್ಮ ಐದು ಗ್ಯಾರಂಟಿಗಳ ಜೊತೆಗೆ ರಾಹುಲ್ ಗಾಂಧಿಯವರ ಗ್ಯಾರಂಟಿ ಯೋಜನೆಗಳು ಕೂಡ ಕರ್ನಾಟಕದ ಮನೆಮನೆಗಳಿಗೆ ತಲುಪಲಿವೆ. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಲು ಪ್ರೊ.ಎಂ.ವಿ.ರಾಜೀವಗೌಡರಿಗೆ ಮತ ನೀಡಿ ಎಂದು ಡಿ.ಕೆ.ಶಿವಕುಮಾರ್ ಮತಯಾಚಿಸಿದರು.

ಈ ಸಂಧರ್ಭದಲ್ಲಿ ಮಾಜಿ ಶಾಸಕ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜೀದ್, ಕಾಂಗ್ರೆಸ್ ಮುಖಂಡೆ ಅಕೈ ಪದ್ಮಸಾಲಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಮತ್ತು ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: BJPCongress PartyDK ShivakumarRajeev Gowdaಬಿಜೆಪಿ
Previous Post

ಕಲ್ಕಿ 2898 AD ಚಿತ್ರದಲ್ಲಿ ಅಶ್ವತ್ಥಾಮ ಅಮಿತಾಬ್‌ ಬಚ್ಚನ್‌ ಫಸ್ಟ್‌ ಲುಕ್‌ ಗ್ಲಿಂಪ್ಸ್‌ ರಿಲೀಸ್

Next Post

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada