Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ- ಇಬ್ಬರ ಬಂಧನ..!

ಪ್ರತಿಧ್ವನಿ

ಪ್ರತಿಧ್ವನಿ

September 17, 2023
Share on FacebookShare on Twitter

ಬೈಕಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ (19) ಬಂಧಿತ ಆರೋಪಿಗಳು ಪೊಲೀಸರು ಆರೋಪಿಗಳ ವಿಚಾರಣೆಯನ್ನ ಕೂಡ ನಡೆಸುತ್ತಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

ಇನ್ನು ಬಂಧಿತ ಆರೋಪಿಗಳಿಂದ ಸುಮಾರು 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ 50,000 ರೂಪಾಯಿ ಬೆಲೆಬಾಳುವ ಎಫ್ ಝಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಕಳೆದ ಹಲವು ದಿನಗಳಿಂದ ದಕ್ಷಿಣ ಕನ್ನಡ ಸೇರಿದ ಹಾಗೆ ಹಲವು ಕಡೆಗಳಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಟದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು, ಇದರಿಂದ ಎಚ್ಚೆತ್ತುಕೊಂಡಿರುವ ಖಾಕಿ ಪಡೆ, ಶಂಕಿತರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗುತ್ತಿದೆ.

RS 500
RS 1500

SCAN HERE

Pratidhvani Youtube

«
Prev
1
/
5555
Next
»
loading
play
B Y Vijayendra | ಶಾಮನೂರು ಶಿವಶಂಕರಪ್ಪ ಹಿರಿಯರು, ಅವರು ಹೇಳಿದ್ದಕ್ಕೆ ಕಾರಣವಿರುತ್ತೆ..! |
play
"ಬ್ಯಾರಿ ಸೌಹಾರ್ಧ ಭವನ” ಉದ್ಘಾಟನೆ CM ಸಿದ್ರಾಮಯ್ಯ DK ಶಿವಕುಮಾರ್ K J ಜಾರ್ಜ್ ಭಾಷಣ | @PratidhvaniNews
«
Prev
1
/
5555
Next
»
loading

don't miss it !

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!
Top Story

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!

by ಪ್ರತಿಧ್ವನಿ
September 29, 2023
ಇಂದು ಕಾವೇರಿ ಪ್ರಾಧಿಕಾರ ಸಭೆ: ಕನ್ನಡಿಗರಲ್ಲಿ ಶುರುವಾದ ಆತಂಕ
Top Story

ಇಂದು ಕಾವೇರಿ ಪ್ರಾಧಿಕಾರ ಸಭೆ: ಕನ್ನಡಿಗರಲ್ಲಿ ಶುರುವಾದ ಆತಂಕ

by ಪ್ರತಿಧ್ವನಿ
September 29, 2023
ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ  ವಾಗ್ದಾಳಿ
Top Story

ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

by ಪ್ರತಿಧ್ವನಿ
September 30, 2023
CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!
Top Story

CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

by Prathidhvani
September 29, 2023
ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..
Top Story

ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..

by ಕೃಷ್ಣ ಮಣಿ
September 29, 2023
Next Post
ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ

ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಉಡುಗೊರೆ

ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ "ಫುಲ್ ಮೀಲ್ಸ್" ಚಿತ್ರತಂಡದಿಂದ ವಿಶೇಷ ಉಡುಗೊರೆ

ಜೆಡಿಎಸ್-ಬಿಜೆಪಿ ಮೈತ್ರಿ: ತೂಗುಗತ್ತಿಯಲ್ಲಿ ಹಲವು ರಾಜಕಾರಣಿಗಳ ರಾಜಕೀಯ ಭವಿಷ್ಯ!

ಜೆಡಿಎಸ್-ಬಿಜೆಪಿ ಮೈತ್ರಿ: ತೂಗುಗತ್ತಿಯಲ್ಲಿ ಹಲವು ರಾಜಕಾರಣಿಗಳ ರಾಜಕೀಯ ಭವಿಷ್ಯ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist