• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್..

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇದೀಗ, ರಾಜಕೀಯ, ವಿದೇಶ, ವಿಶೇಷ
0
ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್..
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ ಹೊತ್ತಿ ಉರಿಯುತ್ತಿರುವ ಮೀಸಲಾತಿ ಧಗೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಶೇ. 56ರಷ್ಟಿದ್ದ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ. 7ಕ್ಕೆ ಇಳಿಸಿದೆ. ಆದರೆ ಪ್ರತಿಭಟನೆಗೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಆದರೆ, ಅವರ ಮೀಸಲಾತಿ ಮುಂದುವರಿದಿದೆಯಾದರೂ ಪ್ರಮಾಣ ಮಾತ್ರ ತುಸು ತಗ್ಗಿದೆ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಸೀಮಿತಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.

ADVERTISEMENT

ಇಂದು ತೀರ್ಪು ಪ್ರಕಟಿಸಿದ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ, ಪ್ರತಿಭಟನೆಗಳನ್ನು ಕೈಬಿಟ್ಟು ತರಗತಿಗಳಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ. ಆದರೆ, ಸ್ವಾತಂತ್ರ್ಯ ಯೋಧರ ಬಂಧುಗಳಿಗೆ ಮೀಸಲಾತಿ ಕೊಡುತ್ತಿರುವುದರ ವಿರುದ್ಧವೇ ನಡೆಯುತ್ತಿರುವ ಪ್ರತಿಭಟನೆ ಈಗ ಕೋರ್ಟ್ ಆದೇಶದಿಂದ ನಿಲ್ಲುತ್ತದಾ ಕಾದುನೋಡಬೇಕು. ಈವರೆಗೆ ಈ ಕಿಚ್ಚಿಗೆ ಬಲಿಯಾದವರ ಸಂಖ್ಯೆ 151 ಇದೆ. ಪ್ರಧಾನಿ ಶೇಖರ್ ಹಸೀನಾ ಅವರು ತಮ್ಮ ವಿದೇಶೀ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿರುವುದು ಯಾಕೆ?

ಬಾಂಗ್ಲಾದೇಶದಲ್ಲಿ ಒಟ್ಟಾರೆ ಮೀಸಲಾತಿ ಶೇ. 56ರಷ್ಟಿದೆ. ಇದರಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದವರ ಕುಟುಂಬ ಸದಸ್ಯರು ಮತ್ತು ಬಂಧುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಕೊಡುವ ಹೊಸ ನೀತಿಯನ್ನು ಸರ್ಕಾರ ಜಾರಿಗೆ ತಂದಿತು. ಇದು ವಿದ್ಯಾರ್ಥಿ ವಲಯದಲ್ಲಿ ಬೃಹತ್ ಪ್ರತಿಭಟನೆಗೆ ಎಡೆ ಮಾಡಿಕೊಟ್ಟಿದೆ. ನಿರುದ್ಯೋಗ ಹೆಚ್ಚಿರುವಾಗ ಇಷ್ಟು ಮೀಸಲಾತಿ ಕೊಡುವುದು ಎಷ್ಟು ಸರಿ ಎಂಬುದು ಪ್ರತಿಭಟನಾಕಾರರ ಆಕ್ಷೇಪ.

Tags: BangladeshShekhar HaseenStudents Protestsupreme court
Previous Post

ಡಿಕೆ ಶಿವುಕುಮಾರ್ ಉತ್ತರಕ್ಕೆ ಯತ್ನಾಳ್ ಶಾಕ್..

Next Post

ಕೇಂದ್ರ ಬಜೆಟ್​ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಏನಂದ್ರು..?

Related Posts

ಮುಖೇಶ್ ಅಂಬಾನಿಯವರ ರಿಲಯನ್ಸ್ ವೆನೆಜುವೆಲಾದ ತೈಲ ಖರೀದಿಯನ್ನು ಪುನರಾರಂಭಿಸಿದೆ‌
Uncategorized

ಮುಖೇಶ್ ಅಂಬಾನಿಯವರ ರಿಲಯನ್ಸ್ ವೆನೆಜುವೆಲಾದ ತೈಲ ಖರೀದಿಯನ್ನು ಪುನರಾರಂಭಿಸಿದೆ‌

by ಪ್ರತಿಧ್ವನಿ
February 8, 2026
0

ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಕೆಲವು ದಿನಗಳ ನಂತರ, ಬಿಲಿಯನೇರ್ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದಿಂದ ತೈಲ ಆಮದುಗಳನ್ನು ಪುನರಾರಂಭಿಸಿದೆ, ಇದು...

Read moreDetails
ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ದಲೈಲಾಮಾ  ಸಂಬಂಧ ಇತ್ತೆ ? ಈ ಕುರಿತು ಇಲ್ಲಿದೆ  ಸ್ಪಷ್ಟನೆ ಪತ್ರ

ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ದಲೈಲಾಮಾ ಸಂಬಂಧ ಇತ್ತೆ ? ಈ ಕುರಿತು ಇಲ್ಲಿದೆ  ಸ್ಪಷ್ಟನೆ ಪತ್ರ

February 8, 2026
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
Next Post
ಕೇಂದ್ರ ಬಜೆಟ್​ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಏನಂದ್ರು..?

ಕೇಂದ್ರ ಬಜೆಟ್​ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada